nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026
    Facebook Twitter Instagram
    ಟ್ರೆಂಡಿಂಗ್
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    • ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ
    • ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ
    • ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ
    • ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 8 ಠಾಣಾ ವ್ಯಾಪ್ತಿಗಳಲ್ಲಿ ನಡೆದ ಸರ ಕಳ್ಳತನ ಪ್ರಕರಣಗಳಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಕ್ಕೆ
    ತುಮಕೂರು March 8, 2025

    8 ಠಾಣಾ ವ್ಯಾಪ್ತಿಗಳಲ್ಲಿ ನಡೆದ ಸರ ಕಳ್ಳತನ ಪ್ರಕರಣಗಳಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಕ್ಕೆ

    By adminMarch 8, 2025No Comments2 Mins Read
    tumakuru police

    ತುಮಕೂರು:  ಜಿಲ್ಲೆಯಲ್ಲಿ ಒಟ್ಟು 8 ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ 11 ಪ್ರಕರಣಗಳಲ್ಲಿ ಒಟ್ಟು 23,01,000 ರೂ. ಮೌಲ್ಯದ ಸರಗಳು ಕಳ್ಳತನವಾಗಿದ್ದು, ಈ ಪೈಕಿ 8 ಪ್ರಕರಣಗಳನ್ನು ಪತ್ತೆ ಮಾಡಿ 17,65,000 ರೂ. ಮೌಲ್ಯದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ತಿಳಿಸಿದ್ದಾರೆ.

    ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 4 ಸುಲಿಗೆ ಪ್ರಕರಣಗಳು ದಾಖಲಾಗಿ 9,80,000 ರೂ. ಮೌಲ್ಯದ ಸ್ವತ್ತು ಕಳ್ಳತನವಾಗಿದ್ದು, ಈ ಪೈಕಿ ಅಮೃತೂರು, ಪಟ್ಟನಾಯಕನಹಳ್ಳಿ, ಜಯನಗರ ಈ 3 ಪ್ರಕರಣಗಳನ್ನು ಪತ್ತೆ ಮಾಡಿ 9,60,000 ರೂ. ಮೌಲ್ಯದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಧುಗಿರಿ, ಶಿರಾ, ಹುಲಿಯೂರುದುರ್ಗ, ಹೊಸ ಬಡಾವಣೆ, ಕೊಡಿಗೇನಹಳ್ಳಿ, ಕೋರ, ಅಮೃತೂರು, ತಿಪಟೂರು ನಗರ ವ್ಯಾಪ್ತಿಯ ಒಟ್ಟು 8 ಸರಗಳ್ಳತನ ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ ಎಂದರು.


    Provided by
    Provided by

    ಈ ಪೈಕಿ ಅಮೃತೂರು, ಪಟ್ಟನಾಯಕನಹಳ್ಳಿ, ಜಯನಗರ ಈ 3 ಪ್ರಕರಣಗಳನ್ನು ಪತ್ತೆ ಮಾಡಿ 9,60,000 ರೂ. ಮೌಲ್ಯದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಧುಗಿರಿ, ಶಿರಾ, ಹುಲಿಯೂರುದುರ್ಗ, ಹೊಸ ಬಡಾವಣೆ,ಕೊಡಿಗೇನಹಳ್ಳಿ, ಕೋರ, ಅಮೃತೂರು, ತಿಪಟೂರು ನಗರ ವ್ಯಾಪ್ತಿಯ ಒಟ್ಟು 8 ಸರಗಳತನ ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ ಎಂದರು. ತುರುವೇಕೆರೆ ಪಟ್ಟಣದ ವಿಶ್ವನಾಥ ಎಂಬುವರು ಬ್ಯಾಂಕ್ ಆಫ್ ಬರೋಡಾದಲ್ಲಿ ಅಡವಿಟ್ಟಿದ್ದ ಚಿನ್ನದ ಒಡವೆಗಳ 2,90,000 ರೂ. ನಗದು ಹಣ ಬಿಡಿಸಿಕೊಂಡು ತಮ್ಮ ಬೈಕ್ ಸೈಡ್ ಬಾಕ್ ನಲ್ಲಿಟ್ಟುಕೊಂಡು ಹೋಗುತ್ತಿದ್ದರು. ಆಗ ಅವರು ತುರುವೇಕೆರೆ ಕೆ.ಬಿ.ಕ್ರಾಸ್ ರಸ್ತೆಯ ಮುಫ ರಸ್ತೆಯ ಮುಂಭಾಗದ ಪೆಟ್ರೋಲ್ ಬಂಕ್ ಹತ್ತಿರ ಕ್ಯಾನ್ಗೆ ಡೀಸೆಲ್ ಹಾಕಿಸಿಕೊಳ್ಳಲು ಹೋದಾಗ ಗುರಿಯಾಗಿಸಿಕೊಂಡು ಅವರ ಗಮನ ಬೇರೆಡೆಗೆ ರು ಸೆಳೆದು ಹಣ ಕಳ್ಳತನ ಮಾಡಲಾಗಿತ್ತು. ಇದರ ಆರೋಪಿಗಳಾದ ಶಿವಮೊಗ್ಗ ಜಿಲ್ಲೆಯ ಲಕ್ಷ್ಮಣ್ ತ್ತಿರ ತೇಜು ಬಿನ್ ಶ್ರೀನಿವಾಸ್ (21), ಪ್ರಭು ನ್ ದಾಗ ಯಲ್ಲಪ್ಪ (22), ಕುಮಾರ್ ಬಿನ್ ಲಕ್ಷ್ಮಣ (40) ಬಂಧಿಸಲಾಗಿದೆ.

    ಅಲ್ಲದೆ ೦ದು ಕೆಂಪು ಮತ್ತು ಬಿಳಿ ಹರಳಿರುವ ಬಂಗಾರದ ಲಾನ್ ಜೈನ್ (ತೂಕ 48.64 ಗ್ರಾಂ) ಹಾಗೂ ಬಿಳಿ ಹರಳಿರುವ ಮುತ್ತಿನ ಪೋಲೆ ಜುಮಕಿಯಾಗಿದ್ದು (ತೂಕ 11.51 ಗ್ರಾಂ) ಈ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದರು.

    ಎರಡು ಪ್ರಕರಣಗಳು, ಕುಣಿಗಲ್, ಚಿಕ್ಕಬಳ್ಳಾಪುರ, ಗ ನೆಲಮಂಗಲ ಪೊಲೀಸ್ ಠಾಣೆಗಳ ತಲಾ ಎದೆ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ. ಈ ಆರೋಪಿಗಳಿಂದ ಒಟ್ಟು 3,45,000 ರೂ. ನಗದು ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಅಶೋಕ್ ಯ ಕೆ.ವಿ. ತಿಳಿಸಿದ್ದಾರೆ.

    8 ಪ್ರಕರಣಗಳನ್ನು ಪತ್ತೆಮಾಡಿ 17,65,000 ರೂ. ಮೌಲ್ಯದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ 1 ರಮೇಶ್ ಬಿನ್ ಬಾಬು (34) ಹಾಗೂ ಶಿವಮೊಗ್ಗ – ಜಿಲ್ಲೆ ಮತ್ತು ಕಾನೂನು ಸಂಘರ್ಷಕೊಳಗಾದ * ಬಾಲಕ ಚರಣ್ ಬಿನ್ ಶ್ರೀನಿವಾಸ್ (17) ಈ * ಆರೋಪಿಗಳನ್ನು ಬಂಧಿಸಲಾಗಿದೆ.

    ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸರಕಾರಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಪ್ರಯಾಣಿಕರ ಬ್ಯಾಗಿನಲ್ಲಿಟ್ಟಿದ್ದ ಮತ್ತು ಧರಿಸಿದ ಚಿನ್ನದ ಒಡವೆಗಳನ್ನು ಕಳವು ಮಾಡುತ್ತಿದ್ದ ಅಂತರ ರಾಜ್ಯ ಕಳ್ಳರನ್ನು ಬಂಧಿಸಲಾಗಿದೆ. ತಮಿಳುನಾಡಿನ ಸೇಲಂ ಜಿಲ್ಲೆ ಅಯೋಧ್ಯ ಪಟ್ಟಣದ ಶಾಂತಿ ಕೊಂ ವೇಲುಪಾಂಡಿ (42), ಸೇಲಂನ ಎಂ ಬಿನ್ ಮುರುಗೇಶ್ (45)ರನ್ನು ಬಂಧಿಸಲಾಗಿದೆ. ಶಿರಾ ನಗರ ಪೊಲೀಸ್ ಠಾಣೆಯ ಒಟ್ಟು ನಾಲ್ಕು ಪ್ರಕರಣಗಳನ್ನು ಪತ್ತೆ ಮಾಡಿ ಒಟ್ಟು ಬೆಲೆ 4,00,000 ರೂ. ಬೆಲೆ ಬಾಳುವ ಒ೦ದು ಕೆಂಪು ಮತ್ತು ಬಿಳಿ ಹರಳಿರುವ ಬ೦ಗಾರದ ಲಾನ್ ಚೈನ್ (ತೂಕ 48.64 ಗ್ರಾಂ) ಹಾಗೂ ಬಿಳಿ ಹರಳಿರುವ ಮುತ್ತಿನ ಮೋಲೆ ಜುಮಕಿಯಾಗಿದ್ದು (ತೂಕ 11.51 ಗ್ರಾಂ) ಈ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ

    February 12, 2026

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳಿಸುತ್ತಿದ್ದಾರೆ ಎಂದು ಬಿಜೆಪಿ…

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026

    ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ

    February 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.