nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    • ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ
    • ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!
    • ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?
    • ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲಾಗುವುದು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಚಲುವರಾಜು
    ಜಿಲ್ಲಾ ಸುದ್ದಿ April 17, 2022

    ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲಾಗುವುದು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಚಲುವರಾಜು

    By adminApril 17, 2022No Comments2 Mins Read
    jilladhikari nade halli kade

    ಸರಗೂರು: ತಾಲ್ಲೂಕಿನ ಕಂದಲಿಕೆ ಹೋಬಳಿಯ ಬೆದ್ದಲಪುರ ಗ್ರಾಮದಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ ನಡೆಯಿತು.

    ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ತಹಸೀಲ್ದಾರ್ ಚಲುವರಾಜು,  ಸಭೆಯಲ್ಲಿ ತಿಳಿಸಲಾದ ಸಾಕಷ್ಟು ಸಮಸ್ಯೆಗಳನ್ನು ಸ್ಥಳದಲ್ಲೆ ಬಗೆಹರಿಸಲಾಗುವುದು ಉಳಿದಂತೆ ದುರಸ್ಥಿ, ಒತ್ತುವರಿ ತೆರವು, ಓಣಿ ಬಿಡುಸುವ ಸಮಸ್ಯೆಗಳ ಬಗ್ಗೆ ವಿವಿಧ ಇಲಾಖೆಗಳಿಗೆ ಸೂಚಿಸಿ ಅವರ ಸಹಕಾರದಿಂದ ಆದಷ್ಟು ಬೇಗ ಬಗೆಹರಿಸುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.


    Provided by
    Provided by

    ಸರಗೂರು ವ್ಯಾಪ್ತಿಯ 3 ಭಾಗಗಳಲ್ಲಿ ಈಗಾಗಲೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ನಡೆಸಿ ಆ ಭಾಗಗಳ ಜನರ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡಲಾಗುತಿದೆ.  ಇದು ನಾಲ್ಕನೇ ಕಾರ್ಯಕ್ರಮ ಇಲ್ಲಿಯೂ ಸಹ ಜನರ ಸಮಸ್ಯೆಗಳನ್ನು ಇಲ್ಲೇ ಬಗೆಹರಿಸುವ ಪ್ರಯತ್ನ ಮಾಡಲಾಗುವುದು, ಉಳಿದ ಸಮಸ್ಯೆಗಳನ್ನು ನಿಗದಿತ ಕಾಲಕ್ಕನುಸಾರವಾಗಿ ಬಗೆಹರಿಸಲಾಗುವುದು ಎಂದರು.

    ಇದೇ ವೇಳೆ ಗ್ರಾಮದ ಕರೀಗೌಡ, ಸೋಮಣ್ಣ ಸೇರಿದಂತೆ ಹಲವು ಗ್ರಾಮಸ್ಥರು ಗ್ರಾಮದಲ್ಲಿ ಕಾಡಾನೆಗಳ ಆವಳಿ ಹೆಚ್ಚಾಗಿದೆ, ರಸ್ತೆಗಳ ಸರಿಯಾಗಿಲ್ಲ ಜೊತೆಗೆ ನೂರಾರು ಎಕರೆಯಷ್ಟು ಜಮೀನುಗಳು ಸಾಗುವಳಿ, ದುರಸ್ಥಿಯಾಗಬೇಕು, ಅಲ್ಲದೇ ರೈತರು ಸಾಕಷ್ಟು ರಾಗಿಯನ್ನು ಬೆಳೆದಿದ್ದು, ಅದನ್ನು ಮಾರಾಟ ಮಾಡಲು ಅವಕಾಶವನ್ನು ಕಲ್ಪಿಸಬೇಕು.  ನೈಸರ್ಗಿಕ ವಿಕೋಪ, ಕಾಡಾನೆಗಳ ದಾಳಿಯಿಂದಾಗಿ ಈಗಾಗಲೇ ನಮ್ಮ ರೈತರು ಸಾಕಷ್ಟು ಬೆಳೆ ನಷ್ಟವನ್ನು ಹೊಂದಿದ್ದಾರೆ.  ಆದರೆ ಅವರಿಗೆ ಈವರೆಗೂ ಸರಿಯಾದ ಪರಿಹಾರವನ್ನು ನೀಡಿಲ್ಲ ಎಂದು ಆರೋಪಿಸಿದರು.

    ರೈತರು ತಮ್ಮ ಕೆಲಸಗಳಿಗೆ ನಾಡಕಛೇರಿ, ನೆಮ್ಮದಿ ಕೇಂದ್ರ ಸೇರಿದಂತೆ ಯಾವುದೇ ಸರ್ಕಾರಿ ಕಛೇರಿಗೆ ಹೋದರೆ ಸರ್ಕಾರಿ ಶುಲ್ಕಕ್ಕಿಂತ ಅಧಿಕ ಹಣ ಪಡೆಯುತ್ತಿದ್ದಾರೆ. ಹಣ ಇಲ್ಲ ಎಂದರೆ ಯಾವುದೇ ಕೆಲಸ ಆಗದಂತಾಗಿದೆ ಎಂಬ ಹಲವು ದೂರುಗಳನ್ನು ನೀಡಿದರು.

    ದೂರುಗಳನ್ನು ಆಲಿಸಿ ಬಳಿಕ ಮಾತನಾಡಿದ ತಹಸೀಲ್ದಾರ್ ಚಲುವರಾಜು, ಬೆಳೆ ಹಾನಿಗೆ ಸಂಬಂಧಿಸಿದಂತೆ ಗ್ರಾಮ ಲೆಕ್ಕಿಗರ ಬಳಿ ಮಾಹಿತಿ ನೀಡಿರುವವರ ಪಟ್ಟಿಯನ್ನು ನೀಡಿದರೆ,  ಅದರ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಇನ್ನೂ ದುರಸ್ಥಿಗೆ ಸಂಬಂಧಿಸಿದಂತೆ ಭೂಮಾಪನ ಇಲಾಖೆಯ ಸಹಯೋಗದೊಂದಿಗೆ ಅದರ ಬಗ್ಗೆ ಕ್ರಮವಹಿಸುವ ಬಗ್ಗೆ ಚರ್ಚಿಸಲಾಗುವುದು. ಅಲ್ಲದೆ ಅರ್ಜಿಗಳ ಮೂಲಕ ನೀಡಲಾಗಿರುವ ಸಮಸ್ಯೆಗಳ ಬಗ್ಗೆ ಕೂಡಲೆ ಕ್ರಮವಹಿಸಲಾಗುವುದು ಎಂದು ಮಾಹಿತಿ ನೀಡಿದರು.

    ಇದೇ ವೇಳೆ ಹರಿಯಾಲಪುರ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಮತ್ತು ರಸ್ತೆ ಸಂಪರ್ಕವನ್ನು ನೀಡಲು ಅರಣ್ಯ ಇಲಾಖೆ ಅನುಮತಿ ನೀಡುತಿಲ್ಲ ಎಂಬ ಸಮಸ್ಯೆಯನ್ನು ಮುಂದಿಟ್ಟರು. ಇದಕ್ಕೆ ತಹಸೀಲ್ದಾರ್ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳನ್ನು ವದಗಿಸುವ ಬಗ್ಗೆ ಕ್ರಮವಹಿಸುವ ಭರವಸೆ ನೀಡಿದರು.

    ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಗೋಪಾಲಸ್ವಾಮಿ, ಎಪಿಎಂಸಿ ಕಾರ್ಯದರ್ಶಿ ವಸಂತ್ ಕುಮಾರ್, ಭೂಮಾಪನ ಇಲಾಖೆಯ ಉಮೇಶ್, ಏತ ನೀರಾವರಿಯ ಉಷಾ, ಲೋಕೋಪಯೋಗಿ ಇಲಾಖೆಯ ರಾಜಯ್ಯ, ಪಶು ಸಂಗೋಪನೆ ಇಲಾಖೆಯ ವೈ.ಡಿ.ರಾಜಣ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಎಸ್.ಜಯರಾಜ್, ಉಪಾಧ್ಯಕ್ಷ ಮಂಜುಳ ಶಿವರಾಜು, ಸದಸ್ಯರಾದ ಶಿವಮ್ಮ ನಾಗಣ್ಣ, ಸತೀಶ್, ಮಾಜಿ ಸದಸ್ಯ ವಿನೋದ್ ಕುಮಾರ್, ಮುಖಂಡರಾದ ದೇವದಾಸ್, ಚಂದ್ರೇಗೌಡ, ಶೋಭಾ ಶಿವಲಿಂಗ, ನೂರೋಳಯ್ಯ, ಪಿಡಿಒ ಚೆನ್ನಪ್ಪ.ಮುಳ್ಳೂರು ಗ್ರಾಪಂ ಸದಸ್ಯ ಶಿವರಾಜ್. ಹಳೆಹೆಗ್ಗುಡಿಲುಗ್ರಾಮದ ಪರಶಿವಮೂರ್ತಿ.ಶಂಕರ್. ಮುಂತಾದವರು ಹಾಜರಿದ್ದರು.

    ವರದಿ:  ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು

    February 17, 2026

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ

    February 16, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ನವದೆಹಲಿ: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026’ (India AI Impact Expo 2026)…

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.