nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ

    January 1, 2026

    ತುಮಕೂರು: ಗಾಜಿನ ಮನೆಯಲ್ಲಿ  ‘ಸಿರಿಧಾನ್ಯ ಖಾದ್ಯಗಳ’ ಘಮಲು!

    January 1, 2026

    48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್‌ ಗೆ ಪದೋನ್ನತಿ

    January 1, 2026
    Facebook Twitter Instagram
    ಟ್ರೆಂಡಿಂಗ್
    • ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
    • ತುಮಕೂರು: ಗಾಜಿನ ಮನೆಯಲ್ಲಿ  ‘ಸಿರಿಧಾನ್ಯ ಖಾದ್ಯಗಳ’ ಘಮಲು!
    • 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್‌ ಗೆ ಪದೋನ್ನತಿ
    • ತುಮಕೂರು ಡಿಸಿ ಶುಭಕಲ್ಯಾಣ್‌  ರಿಗೆ ಸಿಇಒ ಹೆಚ್ಚುವರಿ ಹೊಣೆ: ಸಿಇಒ ಜಿ.ಪ್ರಭು  ಡಿಸಿಯಾಗಿ ವರ್ಗಾವಣೆ
    • ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ:  ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ
    • ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ
    • ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ
    • ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯಕಡೆಗೆ  ಕಾರ್ಯಕ್ರಮ
    ತುರುವೇಕೆರೆ March 20, 2022

    ತುರುವೇಕೆರೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯಕಡೆಗೆ  ಕಾರ್ಯಕ್ರಮ

    By adminMarch 20, 2022No Comments1 Min Read
    jilladhikari nade

    ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ,ಹೋಬಳಿ  ಸೊರವನಹಳ್ಳಿ ಗ್ರಾಮದಲ್ಲಿ , ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯಕಡೆಗೆ  ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

    ಕಾರ್ಯಕ್ರಮವನ್ನುದ್ದೇಶಿಸಿ, ಮಾತನಾಡಿದ  ತಾಲ್ಲೂಕು ಪಂಚಾಯ್ತಿ ಕಾರ್ಯನಿರವಾಹಣಾಧಿಕಾರಿ ಸತೀಶ್, ಆಧುನಿಕತೆ ಬೆಳೆದ ಹಾಗೆ, ಈ ದೇಶದಲ್ಲಿ  ಪ್ರಜಾಪ್ರಭುತ್ವ ಸರ್ಕಾರಗಳು ಜಾರಿಗೆ ಬಂದ ಮೇಲೆ ಎಲ್ಲಾ ಸರ್ಕಾರಗಳು ಹಲವಾರು ಜನಪ್ರಿಯ ಕಾರ್ಯಕ್ರಮಗಳನ್ನು ಜಾರಿಗೆ ತಂದವು. ಅದರಲ್ಲಿ ನಮ್ಮ ಈಗಿನ ರಾಜ್ಯ ಸರ್ಕಾರ ತಂದ ಕಾರ್ಯಕ್ರಮಗಳಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯಕಡೆಗೆ’ ಕಾರ್ಯಕ್ರಮ   ವಿನೂತನ ಕಾರ್ಯಕ್ರಮ ಎಂದರು.


    Provided by
    Provided by

    ಜಿಲ್ಲಾಧಿಕಾರಿಗಳೇ ,ಹಳ್ಳಿಗಳಿಗೆ ತೆರಳಿ ಜನ ಸಾಮಾನ್ಯರ , ರೈತರ , ಶೋಷಿತರ ಇನ್ನು ಮುಂತಾದವರ ಸಮಸ್ಯೆ ಆಲಿಸಿ  ಸಾಧ್ಯವಾಗುವ ಸಮಸ್ಯೆಗಳನ್ನ, ಸ್ಥಳದಲ್ಲೇ ಬಗೆಹರಿಸುವುದು ಈ ಕಾರ್ಯಕ್ರಮದ ಉದ್ದೇಶ, ಆದುದರಿಂದ ಜಿಲ್ಲಾಧಿಕಾರಿಗಳು ಕೇವಲ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಮಸ್ಯೆ ಆಲಿಸಲು ಮಾತ್ರ ಸಾಧ್ಯ, ಇನ್ನುಳಿದ  ಕಾರ್ಯಕ್ರಮಗಳನ್ನು ಆಯಾ ತಾಲೂಕಿನ ತಹಶೀಲ್ದಾರರು ಮತ್ತು ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳು ಭಾಗವಹಿಸಿ, ಸಮಸ್ಯೆ ಆಲಿಸಿ ಸ್ಥಳದಲ್ಲಿ ಸಾಧ್ಯವಾಗುವ ಸಮಸ್ಯೆಯನ್ನು, ಬಗೆಹರಿಸ ಬೇಕಾಗುತ್ತದೆ ಎಂದು ಮಾಹಿತಿ ನೀಡಿದರು.

    ತಾಲೂಕಿನ ಶಾಸಕರಾದ ಮಸಾಲ ಜಯರಾಮ್ ಕಾರ್ಯಕ್ರಮದಲ್ಲಿ ಭಾಗಿಯಾಗಿ,   ಅರ್ಹ ಸುಮಾರು 30 ಜನರಿಗೆ ಪಿಂಚಣಿ ಆದೇಶ ಪ್ರತಿಯನ್ನು ಸ್ಥಳದಲ್ಲೇ ವಿತರಿಸಿದರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು  ತಾಲ್ಲೂಕು  ದಂಢಾದಿಕಾರಿಗಳು ಮತ್ತು ತಹಸೀಲ್ದಾರ್  ನಯಿಮ್ ಉನ್ನಿಸ್ಸ ವಹಿಸಿದ್ದರು.  ಮಹಿಳಾ ಮತ್ತು ಶಿಶು ಯೋಜನಾಧಿಕಾರಿಗಳಾದ ಸ್ವಾಮಿ ,  ಸೊರವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ  ಜಾಬೀರ್ ಹುಸೇನ್  ಉಪಸ್ಥಿತರಿದ್ದರು. ಗ್ರಾಮ ಲೆಕ್ಕಿಗ ಅಣ್ಣಪ್ಪ ಕಾರ್ಯಕ್ರಮಕ್ಕೆ ಅತಿಥಿಗಳನ್ನು ಸ್ವಾಗತಿಸಿದರು.

    ವರದಿ: ಸುರೇಶ್ ಬಾಬು ಎಂ.ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತುರುವೇಕೆರೆ | ಕುಡಿಯುವ ನೀರಿಗಾಗಿ ಗ್ರಾಪಂ ಎದುರು ಪ್ರತಿಭಟನೆ

    December 30, 2025

    ತುರುವೇಕೆರೆ ಪೊಲೀಸ್ ಠಾಣೆಗೆ ದಕ್ಷ IPS ಅಧಿಕಾರಿ ದಿ.ಡಾ.ಕೆ.ಮಧುಕರ್ ಶೆಟ್ಟಿ ಭಾವ ಚಿತ್ರ ಕೊಡುಗೆ

    December 30, 2025

    ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್‌ ಟಿಸಿ ಬಸ್ ತಡೆದು ಪ್ರತಿಭಟನೆ

    December 30, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ

    January 1, 2026

    ಶಿರಾ: ಗ್ರಾಮ ಪಂಚಾಯಿತಿಗಳಲ್ಲಿ ರಾಜಕೀಯ ಇರಬಾರದು. ಪಕ್ಷಾತೀತವಾಗಿ ಅಭಿವೃದ್ಧಿ ಆಗಬೇಕು. ಶಾಸಕರಿಗೆ ಇರುವಷ್ಟು ಅಧಿಕಾರ ಗ್ರಾಮ ಪಂಚಾಯಿತಿ ಸದಸ್ಯರಿಗೂ ಇದೆ.…

    ತುಮಕೂರು: ಗಾಜಿನ ಮನೆಯಲ್ಲಿ  ‘ಸಿರಿಧಾನ್ಯ ಖಾದ್ಯಗಳ’ ಘಮಲು!

    January 1, 2026

    48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್‌ ಗೆ ಪದೋನ್ನತಿ

    January 1, 2026

    ತುಮಕೂರು ಡಿಸಿ ಶುಭಕಲ್ಯಾಣ್‌  ರಿಗೆ ಸಿಇಒ ಹೆಚ್ಚುವರಿ ಹೊಣೆ: ಸಿಇಒ ಜಿ.ಪ್ರಭು  ಡಿಸಿಯಾಗಿ ವರ್ಗಾವಣೆ

    January 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.