ಪಾವಗಡ: ತಾಲೂಕು ನಿಡಿಗಲ್ ಹೋಬಳಿ ಸಿ.ಕೆ.ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊತ್ತೂರು ಶಾಲೆ ಭಾಗ ಗೋಪಾಲ್ ರೆಡ್ಡಿ ಮನೆಯವರಿಗೂ ಹಾದುಹೋಗಿರುವ ವಿದ್ಯುತ್ ತಂತಿ ಇಂದು ಕೆಳಗಡೆ ಬಿದ್ದಿದೆ
ಘಟನೆ ಸಂಭಂಧ ಆಕ್ರೋಶ ವ್ಯಕ್ತಪಡಿಸಿ ಗ್ರಾಮಸ್ಥರು ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಈ ವಿದ್ಯುತ್ ಸ್ಥಾವರವನ್ನು ಆದಷ್ಟು ಬೇಗ ಬದಲಾಯಿಸಬೇಕೆಂದು ಒತ್ತಾಯಿಸಿದರು.
ಈ ವೇಳೆ ಕೊತ್ತೂರು ಗ್ರಾಮಸ್ಥರಾದ ಗೋಪಾಲಪ್ಪ, ಹನುಮಕ್ಕ, ಈಶ್ವರಪ್ಪ, ರಾಮಕೃಷ್ಣಪ್ಪ ಇದ್ದರು.
ವರದಿ: ನಂದೀಶ್ ಕೊತ್ತೂರು, ನಿಡಗಲ್ ಹೋಬಳಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB