nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೂತನ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್

    January 8, 2026

    ಅಲ್ಪಸಂಖ್ಯಾತರ ತುಷ್ಟೀಕರಣವೇ ಸಿದ್ದರಾಮಯ್ಯನವರ ದೊಡ್ಡ ಸಾಧನೆ: ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಟೀಕೆ

    January 8, 2026

    ರಾಜ್ಯ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ: ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆಯಾದ ಪಾವಗಡದ ಹೃತಿಕ್ ಎಚ್.

    January 8, 2026
    Facebook Twitter Instagram
    ಟ್ರೆಂಡಿಂಗ್
    • ನೂತನ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಅಲ್ಪಸಂಖ್ಯಾತರ ತುಷ್ಟೀಕರಣವೇ ಸಿದ್ದರಾಮಯ್ಯನವರ ದೊಡ್ಡ ಸಾಧನೆ: ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಟೀಕೆ
    • ರಾಜ್ಯ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ: ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆಯಾದ ಪಾವಗಡದ ಹೃತಿಕ್ ಎಚ್.
    • ತುಮಕೂರು: ಛಲವಾದಿ ಮಹಾಸಭಾದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
    • ತುಮಕೂರು |  9 ರಂದು ವಿಕಲಚೇತನರ ಸಮಾವೇಶ: ಅಭಿವೃದ್ಧಿ ನಿಗಮ ಸ್ಥಾಪನೆಗೆ ಇಕ್ಬಾಲ್ ಅಹಮ್ಮದ್ ಒತ್ತಾಯ
    • ಉದ್ಧಟತನ ಕಲಿಸಿದ ಪಾಠ
    • ಜಿಲ್ಲಾ ಬಂಜಾರ ಸಂಘ–ಸೇವಾಲಾಲ್ ಪತ್ತಿನ ಸಹಕಾರ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ
    • ಅನ್ಯಾಯ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿದ ಸಾತ್ವಿಕ ಪ್ರತಿಭಟನಾಕಾರ ಬಂದಕುಂಟೆ ನಾಗರಾಜಯ್ಯ 
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸದುದ್ದೇಶಗಳಿಗೆ ಮಾತ್ರ ಮೊಬೈಲ್ ಬಳಕೆ ಮಾಡಲು ನ್ಯಾಯಾಧೀಶರಾದ ನೂರುನ್ನೀಸಾ ಕರೆ
    ತುಮಕೂರು August 31, 2024

    ಸದುದ್ದೇಶಗಳಿಗೆ ಮಾತ್ರ ಮೊಬೈಲ್ ಬಳಕೆ ಮಾಡಲು ನ್ಯಾಯಾಧೀಶರಾದ ನೂರುನ್ನೀಸಾ ಕರೆ

    By adminAugust 31, 2024No Comments1 Min Read
    poshan

    ತುಮಕೂರು: ಪಠ್ಯಕ್ಕೆ ಸಂಬಂಧಿಸಿದ ಉತ್ತಮ ವಿಚಾರ ಸೇರಿದಂತೆ ಸದುದ್ದೇಶಗಳಿಗೆ ಮಾತ್ರ ಮೊಬೈಲ್ ಬಳಕೆ ಮಾಡಬೇಕೆಂದು ಮಕ್ಕಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ನ್ಯಾಯಾಧೀಶರಾದ ನೂರುನ್ನೀಸಾ ಕರೆ ನೀಡಿದರು.

    ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ, ತುಮಕೂರು ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ತುಮಕೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ಹಾಗೂ ಊರುಕೆರೆ ಗ್ರಾಮ ಪಂಚಾಯಿತಿ  ಸಹಯೋಗದಲ್ಲಿಂದು ಊರುಕೆರೆ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ–2024ರ ಪ್ರಯುಕ್ತ ಹಮ್ಮಿಕೊಂಡಿದ್ದ ತಾಯಿಯ ಹೆಸರಿನಲ್ಲಿ ಗಿಡನೆಡುವ ಮತ್ತು ಪ್ರತಿಜ್ಞಾವಿಧಿ ಬೋಧಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ಶಾಲಾ-ಕಾಲೇಜಿನ ಮಕ್ಕಳಿಗೆ ಪೋಕ್ಸೋ ಕಾಯ್ದೆ, ಜೀವನದ ಮೌಲ್ಯಗಳ ಬಗ್ಗೆ ಶಿಕ್ಷಕರು/ಪೋಷಕರು ತಿಳುವಳಿಕೆ ನೀಡಬೇಕು ಎಂದು ತಿಳಿಸಿದರು.


    Provided by
    Provided by

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಂ.ಎಲ್. ಚೇತನ್‌ಕುಮಾರ್ ಮಾತನಾಡಿ, ಗರ್ಭಿಣಿ, ಬಾಣಂತಿ ಹಾಗೂ ಕಿಶೋರಿಯರು ಪೌಷ್ಟಿಕಯುಕ್ತ ಆಹಾರವನ್ನು ಸೇವಿಸಬೇಕು ಎಂದು ತಿಳಿಸಿದರು.

    ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹರ್ಷಕುಮಾರ್ ಮಾತನಾಡಿದರು.  ಕಾರ್ಯಕ್ರಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ದಿನೇಶ ಆರ್.ಎಂ., ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಶಿಧರ ಪಿ.,  ಊರುಕೆರೆ ಪಂಚಾಯತಿ ಪಿಡಿಓ ರವಿಕುಮಾರ್, ಅಧ್ಯಕ್ಷೆ ಗಂಗಮ್ಮ, ಊರುಕೆರೆ ಸರ್ಕಾರಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ತ್ರಿವೇಣಿ, ವೃತ್ತ ಮೇಲ್ವಿಚಾರಕಿ ಲಕ್ಷ್ಮವ್ವ ಜೆ.ಸಿ.,  ಪೋಷಣ್ ಅಭಿಯಾನದ ಜಿಲ್ಲಾ ಸಂಯೋಜಕರಾದ ರಂಜಿತಾ,. ತುಮಕೂರು ಗ್ರಾಮಾಂತರ ತಾಲ್ಲೂಕು ಸಂಯೋಜಕ ಶಶಿಕುಮಾರ್ ಎಸ್., ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ಗರ್ಭಿಣಿ ಬಾಣಂತಿಯರು, ಕಿಶೋರಿಯರು, ಶಾಲಾ-ಕಾಲೇಜು ಮಕ್ಕಳು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಅಲ್ಪಸಂಖ್ಯಾತರ ತುಷ್ಟೀಕರಣವೇ ಸಿದ್ದರಾಮಯ್ಯನವರ ದೊಡ್ಡ ಸಾಧನೆ: ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಟೀಕೆ

    January 8, 2026

    ತುಮಕೂರು: ಛಲವಾದಿ ಮಹಾಸಭಾದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    January 8, 2026

    ತುಮಕೂರು |  9 ರಂದು ವಿಕಲಚೇತನರ ಸಮಾವೇಶ: ಅಭಿವೃದ್ಧಿ ನಿಗಮ ಸ್ಥಾಪನೆಗೆ ಇಕ್ಬಾಲ್ ಅಹಮ್ಮದ್ ಒತ್ತಾಯ

    January 8, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ನೂತನ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್

    January 8, 2026

    ಕೊರಟಗೆರೆ : ಇತ್ತೀಚಿಗೆ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಚುನಾವಣೆಯಲ್ಲಿ ಆಯ್ಕೆಯಾದ ತಾಲೂಕು ಸಂಘದ ಪದಾಧಿಕಾರಿಗಳಿಗೆ…

    ಅಲ್ಪಸಂಖ್ಯಾತರ ತುಷ್ಟೀಕರಣವೇ ಸಿದ್ದರಾಮಯ್ಯನವರ ದೊಡ್ಡ ಸಾಧನೆ: ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಟೀಕೆ

    January 8, 2026

    ರಾಜ್ಯ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ: ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆಯಾದ ಪಾವಗಡದ ಹೃತಿಕ್ ಎಚ್.

    January 8, 2026

    ತುಮಕೂರು: ಛಲವಾದಿ ಮಹಾಸಭಾದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    January 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.