nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    May 18, 2025

    ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

    May 18, 2025

    ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ

    May 18, 2025
    Facebook Twitter Instagram
    ಟ್ರೆಂಡಿಂಗ್
    • ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
    • ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ
    • ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ
    • ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ
    • ನಗರೋತ್ಥಾನ ಯೋಜನೆ ಅನುಷ್ಠಾನ: ಪ್ರಗತಿಯಲ್ಲಿ ಹಿಂದುಳಿದ ಅಧಿಕಾರಿಗಳ ಅಮಾನತ್ತು: ಸಚಿವರ ಎಚ್ಚರಿಕೆ
    • ಗೃಹರಕ್ಷಕ ದಳದ ಕಮಾಂಡೆಂಟ್ ರಾಜೇಂದ್ರ ವಿರುದ್ಧ ಲೈಂಗಿಕ ಕಿರುಕುಳ ಆರೋಪ
    • ತುಮಕೂರಿನಲ್ಲಿ ಬೃಹತ್ ತಿರಂಗ ಯಾತ್ರೆ
    • ಗ್ಯಾಸ್ ಸಿಲಿಂಡರ್ ಸ್ಫೋಟ:  ಮನೆ ಕಳೆದುಕೊಂಡ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಪರಿಹಾರ ವಿತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಯ್ಯೋ ದುಸ್ಥಿತಿಯೇ…! | ಕಚೇರಿಗೆ ಅಲೆದು ಸುಸ್ತಾಗಿ ತಹಸೀಲ್ದಾರ್ ಕಾಲಿಗೆ ಬಿದ್ದ ವೃದ್ಧ ರೈತ
    ತುಮಕೂರು April 10, 2022

    ಅಯ್ಯೋ ದುಸ್ಥಿತಿಯೇ…! | ಕಚೇರಿಗೆ ಅಲೆದು ಸುಸ್ತಾಗಿ ತಹಸೀಲ್ದಾರ್ ಕಾಲಿಗೆ ಬಿದ್ದ ವೃದ್ಧ ರೈತ

    By adminApril 10, 2022No Comments1 Min Read
    muniyappa

    ತುಮಕೂರು: ರೈತರೊಬ್ಬರು ತನ್ನ ಜಮೀನು ತಕರಾರಿಗೆ ಸಂಬಂಧಿಸಿದಂತೆ ಸಮಸ್ಯೆ ನಿವಾರಣೆಗೆ ಸರ್ಕಾರಿ ಕಚೇರಿಗೆ ಅಲೆದಾಡಿ ಸುಸ್ತಾಗಿದ್ದು, ಕೊನೆಗೆ ಅಧಿಕಾರಿಗಳ ಕಾಲಿಗೆ ಬಿದ್ದು, ತನ್ನ ಕೆಲಸ ಬೇಗನೆ ಮಾಡಿಕೊಡಿ ಎಂದು ಗೋಗರೆದಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

    ತಾಲ್ಲೂಕಿನ ನಾಗವಲ್ಲಿ ಮೂಲದ ಮುನಿಯಪ್ಪ ಎಂಬ ವೃದ್ಧ ರೈತ ತುಮಕೂರು ತಾಲೂಕು ಕಚೇರಿಗೆ ಅಲೆದಾಡಿ ಸುಸ್ತಾಗಿದ್ದು, ಕೊನೆಗೆ ಅಧಿಕಾರಿಗಳು ಹಾಗೂ ತಾಲೂಕು ಕಚೇರಿಯ ನೌಕರರ ನಿರ್ಲಕ್ಷ್ಯದಿಂದ ಬೇಸತ್ತು, ತಹಸೀಲ್ದಾರ್ ಕಾಲಿಗೆ ಬಿದ್ದು ಗೋಗರೆದಿದ್ದಾರೆ.


    Provided by

    ಇದುವರೆಗೂ ಯಾರೂ ಸಹ ನನ್ನ ಜಮೀನಿನ ವಿಚಾರವಾಗಿ ಸಹಾಯಕ್ಕೆ ಮುಂದಾಗಿಲ್ಲ. ನನಗೆ ನ್ಯಾಯ ಸಿಗಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿ ಬಳಿ ತಾಲೂಕು ದಂಡಾಧಿಕಾರಿಗಳ ಕಾಲನ್ನು ಹಿಡಿದು ನ್ಯಾಯಕ್ಕಾಗಿ ಅಂಗಲಾಚಿದ ಘಟನೆ ನಡೆದಿದೆ.

    ಕಳೆದ ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ರೈತ ಮುನಿಯಪ್ಪಗೆ ಸಂಬಂಧಿಸಿದ  ಜಮೀನು ಇಲ್ಲಿದ್ದು, ಹಲವು ವರ್ಷಗಳಿಂದ ಜಮೀನಿಗೆ ಸಾಗುವಳಿ ಚೀಟಿ ಸಹ ನೀಡಲಾಗಿತ್ತು. ಅದರ  ಸಂಬಂಧ ತಕರಾರು ಇದ್ದು, ಈ ವಿಚಾರವಾಗಿ ರೈತ ತಾಲೂಕು ಕಚೇರಿಗೆ ಅಲೆದು  ಕಂಗೆಟ್ಟಿದ್ದು, ಕೊನೆಯದಾಗಿ ತಹಸಿಲ್ದಾರ್ ಕಾಲಿಗೆ ಬಿದ್ದು, ಅಸಹಾಯಕತೆ ತೋಡಿಕೊಂಡಿದ್ದಾರೆ.

    ಘಟನೆ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳು ರೈತ ಮುನಿಯಪ್ಪನವರನ್ನು ಗದರುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಬಳಿಕ ತಕ್ಷಣವೇ ಕೆಲಸ ಮಾಡಿಕೊಡುವುದಾಗಿ ತಿಳಿಸಿದ್ದಾರೆನ್ನಲಾಗಿದೆ.

    ವರದಿ: ಮಾರುತಿ ಪ್ರಸಾದ್, ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    May 18, 2025

    ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

    May 18, 2025

    ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ

    May 18, 2025
    Our Picks

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025

    ಸಿಂಧೂ ಜಲ ಒಪ್ಪಂದ ಸ್ಥಗಿತ ಬೆನ್ನಲ್ಲೇ ಹೆಚ್ಚುವರಿ ನೀರನ್ನು ವಿದ್ಯುತ್ ಉತ್ಪಾದನೆಗೆ ಬಳಕೆಗೆ ಭಾರತ ಚಿಂತನೆ!

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    May 18, 2025

    ತುಮಕೂರು:  ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿಯಿದ್ದ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ, ತೃತೀಯ ಲಿಂಗಿ (TG) ಮೀಸಲಾತಿಯಡಿ 1:3…

    ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

    May 18, 2025

    ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ

    May 18, 2025

    ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ

    May 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.