nammatumakuru

    Subscribe to Updates

    Get the latest creative news from FooBar about art, design and business.

    What's Hot

    BPS: ಪದಾಧಿಕಾರಿಗಳ ಆಯ್ಕೆ, ಎಂಬಿಬಿಎಸ್ ವಿದ್ಯಾರ್ಥಿಗೆ ಸನ್ಮಾನ

    November 10, 2025

    ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ  ಪ್ರತಿಭಟನೆ

    November 10, 2025

    ಸರಗೂರು |  ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ

    November 10, 2025
    Facebook Twitter Instagram
    ಟ್ರೆಂಡಿಂಗ್
    • BPS: ಪದಾಧಿಕಾರಿಗಳ ಆಯ್ಕೆ, ಎಂಬಿಬಿಎಸ್ ವಿದ್ಯಾರ್ಥಿಗೆ ಸನ್ಮಾನ
    • ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ  ಪ್ರತಿಭಟನೆ
    • ಸರಗೂರು |  ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ
    • ತಿಪಟೂರು | ಸರಿಯಾಗಿ ಕಾರ್ಯನಿರ್ವಹಿಸದ ಸಂಚಾರ ಸಿಗ್ನಲ್ ಗಳು: ವಾಹನ ಚಾಲಕರಿಂದ ಆಕ್ರೋಶ
    • ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್
    • ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ
    • ತುಮಕೂರು | ಕಾಂಗ್ರೆಸ್‌ ಭವನ ಕಟ್ಟಡ ನಿರ್ಮಾಣಕ್ಕೆ ತಡೆಯಾಜ್ಞೆ
    • ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಡಾನೆ ದಾಳಿಯಿಂದ ಕಂಗೆಟ್ಟ ರೈತರು: ಅಧಿಕಾರಿ, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ
    ಜಿಲ್ಲಾ ಸುದ್ದಿ September 8, 2022

    ಕಾಡಾನೆ ದಾಳಿಯಿಂದ ಕಂಗೆಟ್ಟ ರೈತರು: ಅಧಿಕಾರಿ, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ

    By adminSeptember 8, 2022No Comments1 Min Read
    saraguru

    ಸರಗೂರು: ತಾಲ್ಲೂಕಿನ ಬಿ ಮಟಕೆರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಕವಾಡಿ ಗ್ರಾಮದಲ್ಲಿ ಒಂದು ತಿಂಗಳು ಹಿಂದೆ ನಾಟಿ ಮಾಡಿದ ಭತ್ತವನ್ನು ಕಾಡಾನೆಗಳು ನಾಶಪಡಿಸಿದ್ದು, ಆನೆಗಳನ್ನು ಕಾಡಿಗೆ ಓಡಿಸಲು ಹೋದಾಗ ರೈತರನ್ನು ಹಿಂಬಾಲಿಸಿಕೊಂಡು ಬಂದು ಭೀತಿ ಸೃಷ್ಟಿಸಿರುವ ಘಟನೆ ಬಂಕವಾಡಿ ಗ್ರಾಮದಲ್ಲಿ ನಡೆದಿದೆ.

    ತಿಂಗಳುಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿವ ರೈತರು ಯಾವುದೇ ಬೆಳೆಗಳನ್ನು ಬೆಳೆಯಲಾಗದೇ ಕಂಗೆಟ್ಟಿದ್ದಾರೆ.ಈ ನಡುವೆ ಕಾಡಿನಿಂದ ಬರುತ್ತಿರುವ  ಆನೆಗಳು ಜಮೀನುಗಳಲ್ಲಿ ಬೆಳೆದಿರುವ ಫಸಳಿಗೆ  ಬಂದ ಬೆಳೆಗಳನ್ನು ನಾಶ ಮಾಡುತ್ತಿದ್ದು,  ಇದರಿಂದಾಗಿ 2 ರಿಂದ 3 ಲಕ್ಷಾಂತರ ನಷ್ಟವಾಗಿದೆ ಎಂದು ಪ್ರಕಾಶ್ ಗೌಡ  ಎಂಬವರು ಅಳಲು ತೋಡಿಕೊಂಡಿದ್ದಾರೆ.


    Provided by
    Provided by

    ಆನೆ ದಾಳಿ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರೆ, ನಾವು ಅಲ್ಲಿದ್ದೇವೆ, ಇಲ್ಲಿದ್ದೇವೆ ಎಂಬ ನೆಪ ಹೇಳಿ ಸಮಸ್ಯೆಗಳಿಂದ ಜಾರಿಕೊಳ್ಳುತ್ತಿದ್ದಾರೆ. ಒತ್ತಡ ಹಾಕಿದರೆ, ಉಡಾಫೆ ಮಾತುಗಳನ್ನಾಡತ್ತಾರೆ ಎಂದು  ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

    ಮೋಳೆಯೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗಳು ಬಂದಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ಸೇರಿಕೊಂಡು ಮನವಿ ಸಲ್ಲಿಸಿದರು. ಈ ವೇಳೆ ಜಿಲ್ಲಾಧಿಕಾರಿಗಳು ಕಾಡಾನೆಗಳನ್ನು ತಡೆಯಲು ಕಂಬಿಗಳನ್ನು ಅಳವಡಿಸಿಕೊಡಬೇಕೆಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಆದರೆ ಈವರೆಗೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಇದರಿಂದಾಗಿ ಸಾರ್ವಜನಿಕರು ಸಂಕಷ್ಟಕ್ಕೀಡಾಗಿದ್ದಾರೆ.

    ಈ ಗ್ರಾಮಗಳು ಕಾಡಂಚಿನ ಭಾಗದಲ್ಲಿ ಇದ್ದಾವೆ. ಆದರೆ ಇವರಿಗೆ ಯಾವುದೇ ರಕ್ಷಣೆ ಇಲ್ಲ. ಒಂದು ಕ್ಷಣದಲ್ಲಿ ಏನು ಬೇಕಾದರೂ  ಆಗಬಹುದು.  ಆದರೆ ಅರಣ್ಯ ಸಿಬ್ಬಂದಿ ಕಾಡು ಪ್ರಾಣಿಗಳು ಬರುವ ಸಮಯದಲ್ಲಿ ಕಾಡು ಭಾಗದಲ್ಲಿ ಇರುವುದಿಲ್ಲ. ಕಾಡಾನೆ ಇಳಿಯುವ ಜಾಗದಲ್ಲಿ ರೈಲು ಕಂಬಿಗಳನ್ನು ಮುರಿದು ಹೋಗಿವೆ.ಆನೆಗಳು ಇಳಿಯುವ ಜಾಗದಲ್ಲಿ ಮಣ್ಣನ್ನು ಎತ್ತಿಲ್ಲ ತಾಲ್ಲೂಕಿನ ಶಾಸಕರು ಹಾಗೂ ಅರಣ್ಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಅದನ್ನು ಸರಿಪಡಿಸಿ ರೈತರಿಗೆ ನೆರವಾಗಬೇಕು ಎಂದು ರೈತರು ಮತ್ತು ಗ್ರಾಮಸ್ಥರು ಆಗ್ರಹಿಸಿದ್ದಾರೆ.

    ವರದಿ: ಚಂದ್ರ  ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ  ಪ್ರತಿಭಟನೆ

    November 10, 2025

    ಸರಗೂರು |  ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ

    November 10, 2025

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    BPS: ಪದಾಧಿಕಾರಿಗಳ ಆಯ್ಕೆ, ಎಂಬಿಬಿಎಸ್ ವಿದ್ಯಾರ್ಥಿಗೆ ಸನ್ಮಾನ

    November 10, 2025

    ಪಾವಗಡ: ಭಾರತೀಯ ಪರಿವರ್ತನ ಸಂಘ –BPS ಪಾವಗಡ ತಾಲ್ಲೂಕು ವತಿಯಿಂದ ಪಾವಗಡ ಟೌನ್ ಆದರ್ಶ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ತಾಲೂಕು…

    ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ  ಪ್ರತಿಭಟನೆ

    November 10, 2025

    ಸರಗೂರು |  ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ

    November 10, 2025

    ತಿಪಟೂರು | ಸರಿಯಾಗಿ ಕಾರ್ಯನಿರ್ವಹಿಸದ ಸಂಚಾರ ಸಿಗ್ನಲ್ ಗಳು: ವಾಹನ ಚಾಲಕರಿಂದ ಆಕ್ರೋಶ

    November 10, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.