nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026
    Facebook Twitter Instagram
    ಟ್ರೆಂಡಿಂಗ್
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    • ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
    • ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
    • ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
    • ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
    • 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
    • ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಡಾನೆ ದಾಳಿಯಿಂದ ಕಂಗೆಟ್ಟ ರೈತರು: ಅಧಿಕಾರಿ, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ
    ಜಿಲ್ಲಾ ಸುದ್ದಿ September 8, 2022

    ಕಾಡಾನೆ ದಾಳಿಯಿಂದ ಕಂಗೆಟ್ಟ ರೈತರು: ಅಧಿಕಾರಿ, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ

    By adminSeptember 8, 2022No Comments1 Min Read
    saraguru

    ಸರಗೂರು: ತಾಲ್ಲೂಕಿನ ಬಿ ಮಟಕೆರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಕವಾಡಿ ಗ್ರಾಮದಲ್ಲಿ ಒಂದು ತಿಂಗಳು ಹಿಂದೆ ನಾಟಿ ಮಾಡಿದ ಭತ್ತವನ್ನು ಕಾಡಾನೆಗಳು ನಾಶಪಡಿಸಿದ್ದು, ಆನೆಗಳನ್ನು ಕಾಡಿಗೆ ಓಡಿಸಲು ಹೋದಾಗ ರೈತರನ್ನು ಹಿಂಬಾಲಿಸಿಕೊಂಡು ಬಂದು ಭೀತಿ ಸೃಷ್ಟಿಸಿರುವ ಘಟನೆ ಬಂಕವಾಡಿ ಗ್ರಾಮದಲ್ಲಿ ನಡೆದಿದೆ.

    ತಿಂಗಳುಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿವ ರೈತರು ಯಾವುದೇ ಬೆಳೆಗಳನ್ನು ಬೆಳೆಯಲಾಗದೇ ಕಂಗೆಟ್ಟಿದ್ದಾರೆ.ಈ ನಡುವೆ ಕಾಡಿನಿಂದ ಬರುತ್ತಿರುವ  ಆನೆಗಳು ಜಮೀನುಗಳಲ್ಲಿ ಬೆಳೆದಿರುವ ಫಸಳಿಗೆ  ಬಂದ ಬೆಳೆಗಳನ್ನು ನಾಶ ಮಾಡುತ್ತಿದ್ದು,  ಇದರಿಂದಾಗಿ 2 ರಿಂದ 3 ಲಕ್ಷಾಂತರ ನಷ್ಟವಾಗಿದೆ ಎಂದು ಪ್ರಕಾಶ್ ಗೌಡ  ಎಂಬವರು ಅಳಲು ತೋಡಿಕೊಂಡಿದ್ದಾರೆ.


    Provided by
    Provided by

    ಆನೆ ದಾಳಿ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರೆ, ನಾವು ಅಲ್ಲಿದ್ದೇವೆ, ಇಲ್ಲಿದ್ದೇವೆ ಎಂಬ ನೆಪ ಹೇಳಿ ಸಮಸ್ಯೆಗಳಿಂದ ಜಾರಿಕೊಳ್ಳುತ್ತಿದ್ದಾರೆ. ಒತ್ತಡ ಹಾಕಿದರೆ, ಉಡಾಫೆ ಮಾತುಗಳನ್ನಾಡತ್ತಾರೆ ಎಂದು  ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

    ಮೋಳೆಯೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗಳು ಬಂದಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ಸೇರಿಕೊಂಡು ಮನವಿ ಸಲ್ಲಿಸಿದರು. ಈ ವೇಳೆ ಜಿಲ್ಲಾಧಿಕಾರಿಗಳು ಕಾಡಾನೆಗಳನ್ನು ತಡೆಯಲು ಕಂಬಿಗಳನ್ನು ಅಳವಡಿಸಿಕೊಡಬೇಕೆಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಆದರೆ ಈವರೆಗೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಇದರಿಂದಾಗಿ ಸಾರ್ವಜನಿಕರು ಸಂಕಷ್ಟಕ್ಕೀಡಾಗಿದ್ದಾರೆ.

    ಈ ಗ್ರಾಮಗಳು ಕಾಡಂಚಿನ ಭಾಗದಲ್ಲಿ ಇದ್ದಾವೆ. ಆದರೆ ಇವರಿಗೆ ಯಾವುದೇ ರಕ್ಷಣೆ ಇಲ್ಲ. ಒಂದು ಕ್ಷಣದಲ್ಲಿ ಏನು ಬೇಕಾದರೂ  ಆಗಬಹುದು.  ಆದರೆ ಅರಣ್ಯ ಸಿಬ್ಬಂದಿ ಕಾಡು ಪ್ರಾಣಿಗಳು ಬರುವ ಸಮಯದಲ್ಲಿ ಕಾಡು ಭಾಗದಲ್ಲಿ ಇರುವುದಿಲ್ಲ. ಕಾಡಾನೆ ಇಳಿಯುವ ಜಾಗದಲ್ಲಿ ರೈಲು ಕಂಬಿಗಳನ್ನು ಮುರಿದು ಹೋಗಿವೆ.ಆನೆಗಳು ಇಳಿಯುವ ಜಾಗದಲ್ಲಿ ಮಣ್ಣನ್ನು ಎತ್ತಿಲ್ಲ ತಾಲ್ಲೂಕಿನ ಶಾಸಕರು ಹಾಗೂ ಅರಣ್ಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಅದನ್ನು ಸರಿಪಡಿಸಿ ರೈತರಿಗೆ ನೆರವಾಗಬೇಕು ಎಂದು ರೈತರು ಮತ್ತು ಗ್ರಾಮಸ್ಥರು ಆಗ್ರಹಿಸಿದ್ದಾರೆ.

    ವರದಿ: ಚಂದ್ರ  ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ

    February 5, 2026

    ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ

    February 4, 2026

    ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ

    February 2, 2026

    Comments are closed.

    Our Picks

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಶಿರಾ: ಈಡಿಗ ಸಮುದಾಯದ ಕುಲಕಸುಬಾದ ಸೇಂದಿ ಮಾರಾಟವನ್ನು ಈ ಸಮುದಾಯದ ಜೀವನಕ್ಕೆ ಮಾರ್ಗೋಪಾಯಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡದೆ ನಿಷೇಧಿಸಿದ್ದು, ಪುನಃ…

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ

    February 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.