nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ

    November 7, 2025

    ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ

    November 7, 2025

    ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ

    November 7, 2025
    Facebook Twitter Instagram
    ಟ್ರೆಂಡಿಂಗ್
    • ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ
    • ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ
    • ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ
    • ನಾಗರಹೊಳೆ–ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆ ನಡೆಸಿ: ಸಚಿವ ಖಂಡ್ರೆ ಸೂಚನೆ
    • ಮೈಸೂರು: ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ!
    • ಸರಿಯಾದ ಸಮಯಕ್ಕೆ ಬಾರದ ಪಿಡಿಓ– ಕಂಪ್ಯೂಟರ್ ಆಪರೇಟರ್: ಹಾಜರಾತಿ ಹಾಕುತ್ತಿರುವ ವಾಟರ್ ಮ್ಯಾನ್ !
    • ತುಮಕೂರು ಜಿಲ್ಲಾ ಆಸ್ಪತ್ರೆ ಖಾಸಗೀಕರಣ ಕೈಬಿಡಲು ಪ್ರಗತಿಪರ ಮತ್ತು ನಾಗರಿಕ ಸಂಘಟನೆಗಳ ಒಕ್ಕೊರಲ ಆಗ್ರಹ
    • ಮತಗಳ್ಳತನ: ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿ.ಕೆ. ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರಡಿ ವಲಯ ಗ್ರಾಮ ಸೇವಾ ಕೇಂದ್ರ ಕಛೇರಿ ಉದ್ಘಾಟನೆ
    ತಿಪಟೂರು January 30, 2022

    ಕರಡಿ ವಲಯ ಗ್ರಾಮ ಸೇವಾ ಕೇಂದ್ರ ಕಛೇರಿ ಉದ್ಘಾಟನೆ

    By adminJanuary 30, 2022No Comments1 Min Read
    karadi

    ತಿಪಟೂರು: ಶ್ರೀ ಮಂಜುನಾಥ ಗ್ರಾಮೀಣಾಭಿವೃದ್ಧಿ ಯೋಜನೆಯ ತಾಲ್ಲೂಕಿನ ಕರಡಿ ವಲಯದ ಗ್ರಾಮ ಸೇವಾ ಕೇಂದ್ರದ ನೂತನ ಕಛೇರಿಯನ್ನು ಕರಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರು ಸದಸ್ಯರಾದ ಕೆ ಆರ್ ದೇವರಾಜು ಉದ್ಘಾಟಿಸಿದರು.

    ಬಳಿಕ ಮಾತನಾಡಿದ ಅವರು, ಸಂಘದಿಂದ ಬಡವರಿಗೆ ನೀಡುವ ಸಾಲಸೌಲಭ್ಯವನ್ನು ಬಳಸಿಕೊಂಡು ಅಭಿವೃದ್ದಿ ಹೊಂದಲು ಹಾಗೂ ಸರ್ಕಾರ ಕೂಲಿ ಕಾರ್ಮಿಕರಿಗೆ ನೀಡುವ ಇಶರ್ಮ ಕಾರ್ಡ್ ಸೇರಿದಂತೆ ಇತರ ಸೌಲಭ್ಯಗಳನ್ನು ಮಂಜುನಾಥ ಗ್ರಾಮೀಣಾಭಿವೃದ್ಧಿ ಸಂಘವು ಸಾರ್ವಜನಿಕರಿಗೆ ವದಗಿಸುತ್ತಿರುವುದು ಶ್ಲಾಘನೀಯವಾಗಿದ್ದು,  ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಲು ಕರೆ ನೀಡಿದರು.


    Provided by
    Provided by

    ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಯೋಜನಾಧಿಕಾರಿಗಳಾದ ಪ್ರವೀಣ್ ಕುಮಾರ್, ಮೇಲ್ವಿಚಾರಕರುಗಳಾದ ಸಂತೋಷ್,  ರಮೇಶ್ ಒಕ್ಕೂಟದ ಅಧ್ಯಕ್ಷರಾದ ರಾಜಮ್ಮ,  ಗ್ರಾಮ ಪಂಚಾಯತಿ ಸದಸ್ಯರಾದ ರವೀಶ್ ಎ., ಸೇವಾ ಪ್ರತಿನಿಧಿಗಳಾದ ಮೀನಾಕ್ಷಿ, ಗೀತಾ, ದಾಕ್ಷಾಯಿಣಿ, ದರ್ಶನ್ ಸೇರಿದಂತೆ ಸದಸ್ಯರು ಗ್ರಾಮಸ್ಥರು ಹಾಜರಿದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಪದವೀಧರರ ಮತಪಟ್ಟಿಗೆ ಹೆಸರು ನೋಂದಾಯಿಸಲು ದಿನಾಂಕ ವಿಸ್ತರಣೆ ಮಾಡಲು ಮನವಿ

    October 30, 2025

    ಯಶಸ್ವಿನಿ ಟ್ರಸ್ಟಿಯಾಗಿ ಡಾ. ಶ್ರೀಧರ್ ನೇಮಕ ಹಿಂಪಡೆದ ಕ್ರಮ ಸ್ವಾಗತ: ಸಿ.ಬಿ.ಶಶಿಧರ್

    October 30, 2025

    ತಿಪಟೂರು  | ಕೊಳಚೆ ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಪ್ರತಿಭಟನೆ

    October 28, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ

    November 7, 2025

    ತುಮಕೂರು: ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು…

    ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ

    November 7, 2025

    ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ

    November 7, 2025

    ನಾಗರಹೊಳೆ–ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆ ನಡೆಸಿ: ಸಚಿವ ಖಂಡ್ರೆ ಸೂಚನೆ

    November 7, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.