nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಡುಗೊಲ್ಲರ ನಡೆ ಎಸ್.ಟಿ. ಮೀಸಲಾತಿ ಹೋರಾಟದ ಕಡೆಗೆ’: ಜಾಗೃತಿ ಅಭಿಯಾನ
    ಪಾವಗಡ January 16, 2023

    ಕಾಡುಗೊಲ್ಲರ ನಡೆ ಎಸ್.ಟಿ. ಮೀಸಲಾತಿ ಹೋರಾಟದ ಕಡೆಗೆ’: ಜಾಗೃತಿ ಅಭಿಯಾನ

    By adminJanuary 16, 2023No Comments2 Mins Read
    kadugolara

    ಪಾವಗಡ ತಾಲೂಕಿನ ದೇವರಹಟ್ಟಿ ಗ್ರಾಮದಲ್ಲಿ ‘ಕಾಡುಗೊಲ್ಲರ ನಡೆ ಎಸ್.ಟಿ ಮೀಸಲಾತಿ ಹೋರಾಟದ ಕಡೆಗೆ’ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.

    ಶ್ರೀ ಚಿತ್ರಲಿಂಗೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಕಾಡುಗೊಲ್ಲರ ಆಚಾರದಂತೆ ಮಣ್ಣಿನ ದೀಪವನ್ನು ಬೆಳಗಿಸಿ, ಕಂಬಳಿ ಜಾಡಿ ಆಕಿ ಗಣೆಗೆ ಪೂಜೆ ಸಲ್ಲಿಸಿ ಕಾರ್ಯಕ್ರಮ ಪ್ರಾರಂಭಿಸಿದರು.


    Provided by

    ಕಾರ್ಯಕ್ರಮ ಭಾಗವಹಿಸಿ ಮಾತನಾಡಿದ ಎಸಿಪಿ ಬಸವರಾಜ್, ನಮ್ಮ ಸಮುದಾಯದ ನಾಯಕರು ಕಾಡುಗೊಲ್ಲರ ಹೋರಾಟಕ್ಕೆ ಪ್ರಬಲವಾದ ಬೆಂಬಲವನ್ನು ಎರಡೂವರೆ ವರ್ಷಗಳಿಂದ ಕೊಡುತ್ತಿದ್ದಾರೆ. ಬೇರೆ ಬೇರೆ ಸಂಘ ಪರಿವಾರದ ನಾಯಕರಿಗೆ ನಮ್ಮ ಸ್ಥಿತಿಗತಿಗಳು ಮುಟ್ಟಿಸುವ ಕೆಲಸ ಮಾಡಿದ್ದೇವೆ.

    ಇವರಿಗೆ ಕರ್ನಾಟಕ ರಾಜ್ಯ ಕಾಡುಗೊಲ್ಲರ ಅಧ್ಯಕ್ಷರಾದ ರಾಜಣ್ಣರವರ ಪರವಾಗಿ ತುಂಬು ಹೃದಯದ ಧನ್ಯವಾದಗಳು ತಿಳಿಸುತ್ತೇನೆ ಎಂದರು.

    ಎಸ್.ಎಸ್.ಕೆ. ಸಂಘದ ಉಪಾಧ್ಯಕ್ಷ ಸಿ.ಎನ್.ಆನಂದ್ ರಾವ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಬುಡಕಟ್ಟು ಸಂಸ್ಕೃತಿ ಹೊಂದಿರುವ ಈ ಸಮುದಾಯ ಎಸ್.ಟಿ ಸೇರುವ ಅರ್ಹತೆ ಹೊಂದಿದ್ದಾರೆ ಎಂದು ಅಭಿಪ್ರಾಯವ್ಯಕ್ತಪಡಿಸಿದರು.

    ಶಿರಾ ತಾಲೂಕಿನ ಕಾಡುಗೋಲ್ಲರ ಸಂಘದ ಅಧ್ಯಕ್ಷರಾದ ಈಶ್ವರಪ್ಪ ಮಾತನಾಡಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ., ರಾಜಕೀಯವಾಗಿ, ಹಿಂದುಳಿರುವ ನಮ್ಮ ಕಾಡುಗೊಲ್ಲರ ಸಮುದಾಯದ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ಒಂದು ಹಾಸ್ಟೆಲ್ ಸಹ ಇಲ್ಲ. ನಮಗೆ ಸಣ್ಣ ಪುಟ್ಟ ಉದ್ಯೋಗ ಅವಕಾಶಗಳು ಇಲ್ಲ, ಗೊಲ್ಲರಹಟ್ಟಿಗಳಿಗೆ ಮೂಲಭೂತ ಸೌಕರ್ಯಗಳಿಲ್ಲ.

    ಸ್ವಾತಂತ್ರ ಬಂದು 76 ವರ್ಷ ಆದರೂ ನಮ್ಮ ಕಾಡುಗೊಲ್ಲ ಸಮುದಾಯ ಕರ್ನಾಟಕದಲ್ಲಿ ಸುಮಾರು 40 ತಾಲೂಕು, 12 ಜಿಲ್ಲೆಗಳಲ್ಲಿ ಇದ್ದು, ಇಷ್ಟು ವರ್ಷ ರಾಜಕೀಯ ಪಕ್ಷಗಳು ಮೂಗಿಗೆ ತುಪ್ಪ ಸವರಿದಂತೆ ಸರ್ಕಾರಗಳು ಮೋಸ ಮಾಡುತ್ತಿವೆ ಎಂದು ತಿಳಿಸಿದರು.

    ಪಾವಗಡ ತಾಲೂಕಿನ ಕಾಡುಗೊಲ್ಲರ ಅಧ್ಯಕ್ಷರಾದ ಎಸ್.ಬೋರಪ್ಪನವರು ಮಾತನಾಡಿ, ರಾಜ್ಯ ಕಾಡುಗೊಲ್ಲರ ಸಂಘದ ಅಧ್ಯಕ್ಷರು ರಾಜಣ್ಣರವರ ಕರೆಯ ಮೇರೆಗೆ ಎಸ್.ಟಿ. ಮೀಸಲಾತಿ ಹೋರಾಟಕ್ಕೆ ಯಾವತ್ತೂ ಕರೆಯನ್ನು ಕೊಡುತ್ತೋ ಅವತ್ತಿನಿಂದ ತಾಲೂಕು ಮತ್ತು ಹೋಬಳಿಗಳ ಘಟಕದ ಉತ್ಸಾಹದಿಂದ ಪಾವಗಡ ತಾಲೂಕಿನ 75 ಗೊಲ್ಲರಟ್ಟಿಗಳಿಂದ ಮುನ್ನಡೆಯಲು ಪ್ರಾರಂಭಿಸುತ್ತೇವೆ .ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಕೆ.ಟಿ.ಹಳ್ಳಿ ಚಿಕ್ಕಣ್ಣ, ಮುಗದಾಳಬೆಟ್ಟ ನರಸಿಂಹಪ್ಪ, ಕೆಇಬಿ ಯರ್ರಪ್ಪ, ಪಿ ಎಲ್ ಡಿ ಬ್ಯಾಂಕ್ ಚಿತ್ತಪ್ಪ, ಶಿಕ್ಷಕರಾದ ಸಣ್ಣ ಚಿತ್ತಪ್ಪ, ನಿವೃತ್ತ ಸಬ್ ಇನ್ಸ್ಪೆಕ್ಟರ್ ರಾಮಪ್ಪ, ಪಾಪಣ್ಣ, ನಾಗೇಂದ್ರಪ್ಪ ನಿಡಗಲ್ ಹೋಬಳಿ ಕಾಡುಗೊಲ್ಲರ ಅಧ್ಯಕ್ಷರು. ಚಿತ್ತಣ್ಣ ಎಸ್ ಡಿ ಎ ದೇವರಹಟ್ಟಿ, ಸಿ.ಎಚ್.ಗೋವಿಂದು, ಕೃಷ್ಣಗಿರಿ ಶಿವಕುಮಾರ್ ಹಾಗೂ ಕಾಡುಗೊಲ್ಲ ಸಮುದಾಯದ ಹಿರಿಯರು. ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ವರದಿ: ನಾಗರಾಜು, ದೇವರಹಟ್ಟಿ

    admin
    • Website

    Related Posts

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    ತುಮಕೂರು: ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್  ಮೂಲಕ ಅರ್ಜಿ ಆಹ್ವಾನಿಸಿದ್ದು,…

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.