nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ

    June 30, 2025

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025
    Facebook Twitter Instagram
    ಟ್ರೆಂಡಿಂಗ್
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    • ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಣ್ಣು ಸುರಕ್ಷಿತವಾಗಿರಬೇಕಾದರೆ ಕಾಲ ಕಾಲಕ್ಕೆ ತಪಾಸಣೆ ಅಗತ್ಯ: ಮೊಹಮ್ಮದ್ ಬಿಲಾಲ್
    ಮಧುಗಿರಿ January 12, 2023

    ಕಣ್ಣು ಸುರಕ್ಷಿತವಾಗಿರಬೇಕಾದರೆ ಕಾಲ ಕಾಲಕ್ಕೆ ತಪಾಸಣೆ ಅಗತ್ಯ: ಮೊಹಮ್ಮದ್ ಬಿಲಾಲ್

    By adminJanuary 12, 2023No Comments2 Mins Read
    namma mane

    ಮಧುಗಿರಿ : ಪಟ್ಟಣದ ಸರ್ಕಾರಿ ಉರ್ದು ಶಾಲೆಯಲ್ಲಿ  ‘ನಮ್ಮ ಮನೆ ಸೇವಾ ಟ್ರಸ್ಟ್’ ವತಿಯಿಂದ ನೇತ್ರ ತಪಾಸಣಾ, ಕಣ್ಣಿನ ಶಸ್ತ್ರ ಚಿಕಿತ್ಸಾ ತಪಾಸಣಾ   ಹಾಗೂ  ಉಚಿತ ಕನ್ನಡ ವಿತರಣಾ ಶಿಬಿರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

    ಎಲ್ಲಾ ಜನಾಂಗವನ್ನು ಒಳಪಟ್ಟು   ಶಿಬಿರದಲ್ಲಿ 260 ಮಂದಿಗೆ    ವೈದ್ಯರ ತಂಡ  ಆರೋಗ್ಯ ತಪಾಸಣೆ ನಡೆಸಿ ಔಷಧೋಪಚಾರ ನೀಡಿದರು. ಉಚಿತ ಕಣ್ಣಿನ ಪೊರೆ ತಪಾಸಣೆ ನಡೆಸಿ ಕನ್ನಡಕ ಅವಶ್ಯಕತೆ ಇರುವವರಿಗೆ ಈ ದಿನ ಒಟ್ಟಾರೆ 162 ಉಚಿತ  ಕನ್ನಡಕ ಸ್ಥಳದಲ್ಲೇ   ವಿತರಿಸಲಾಯಿತು ಮತ್ತು 42 ಜನರಿಗೆ    ಶಸ್ತ್ರ ಚಿಕಿತ್ಸೆಯ ಅಗತ್ಯವುಳ್ಳವರಿಗೆ ನಿಗದಿತ ದಿನಾಂಕಕ್ಕೆ   ಆಸ್ಪತ್ರೆಗೆ ಕರೆದೊಯ್ದು ಶಸ್ತ್ರ ಚಿಕಿತ್ಸೆ ಮಾಡಿಸಲು ನಿರ್ಧರಿಸಲಾಗಿದೆ.


    Provided by

    ಮನುಷ್ಯನಿಗೆ ಎಲ್ಲ ಸಂಪತ್ತು ಇದ್ದರೂ ಅದನ್ನು ಸವಿಯಬೇಕಾದರೆ ಆರೋಗ್ಯ ಉತ್ತಮವಾಗಿರಬೇಕು. ಪ್ರಪಂಚ ನೋಡಿ ಆನಂದಿಸಬೇಕಾದರೆ ಕಣ್ಣನ್ನು ಜೋಪಾನವಾಗಿ ಇಟ್ಟುಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕು. ಸೂಕ್ಷ್ಮ ಅಂಗ ಕಣ್ಣು ಬದುಕಿಗೆ ಬೆಳಕಾಗಿರಬೇಕಾದರೆ ಹಿರಿಯರಿಗೆ ಮಕ್ಕಳು ಇಂತಹ ಉಚಿತ ತಪಾಸಣೆಗೆ ಕರೆತರುವ ಮೂಲಕ ಹಿರಿಯರ ಸೇವೆಗೆ ಬದ್ದರಾಗಿರಬೇಕು ಎಂದು   ಟ್ರಸ್ಟ್ ನ ಅಧ್ಯಕ್ಷರಾದ ಮೊಹಮ್ಮದ್ ಬಿಲಾಲ್  ಸಲಹೆ ನೀಡಿದರು.

    ಇಂದಿನ ಒತ್ತಡದ ಜೀವನ, ಆಹಾರ ಕ್ರಮದಿಂದ ನಿತ್ಯ ಆರೋಗ್ಯದಲ್ಲಿ ಒಂದಲ್ಲಾ ಒಂದು ವೈಪರೀತ್ಯ ಕಾಣುತ್ತಿದ್ದೇವೆ. ಪ್ರತಿಯೊಬ್ಬರು ಎರಡು ಮೂರು ತಿಂಗಳಿಗೆ ಒಂದು ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ದೇಹದ ಆರೋಗ್ಯ ರಕ್ಷಣೆಯ ಜತೆಗೆ ಕಣ್ಣಿನ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು ಎಂದರು.

    ಟ್ರಸ್ಟ್ ನ  ಕಾರ್ಯದರ್ಶಿಯಾದ ಇಮ್ತಿಯಾಜ್ ಪಾಶ ಮಾತನಾಡಿ, ಕಣ್ಣು ಮಾನವನ ದೇಹದ ಅತೀ ಸೂಕ್ಷ್ಮವಾದ ಅಂಗ. ಇದನ್ನು ಅತೀ ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು. ಬಡ ಜನರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರಗಳು ಅನುಕೂಲವಾಗಿವೆ. ಕಣ್ಣಿನ ದೃಷ್ಟಿ ಎಲ್ಲರಿಗೂ ಮಹತ್ವದ್ದು ಅದರಲ್ಲೂ ವಿಶೇಷವಾಗಿ ವಯೋವೃದ್ಧರೇ ಹೆಚ್ಚಿನ ಸಂಖ್ಯೆಯಲ್ಲಿ ಕಣ್ಣಿನ ಪೊರೆಗೆ ತುತ್ತಾಗುತ್ತಿದ್ದಾರೆ. ನಿತ್ಯ ಜೀವನದ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅವರಿಗೆ ಅನುಕೂಲ ಕಲ್ಪಿಸಲು ನಾವು ಈ ಶಿಬಿರವನ್ನು ಆಯೋಜಿಸಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಿ ಎಂದರು.

    ಈ ಸಂದರ್ಭದಲ್ಲಿ ಟ್ರಸ್ಟನ ಉಪಾಧ್ಯಕ್ಷರಾದ ಯಾಸ್ಮಿನ್ ತಾಜ್ ,    ಸಹಕಾರಿದರ್ಶಿ ಮಹಮದ್ ಅಬಿದ್ ಅಲಿ, ನಿರ್ದೇಶಕರಾದ ಊರೂಜ್ ಪಾಶ, ರಿಯಾಜ್  ಟ್ರಸ್ಟ್ ನ  ಸದಸ್ಯರಾದ ಹಸೀನಾ ಬೇಗಂ  ಮೊಹಮ್ಮದ್ ಜಾಕಿರ್ ಹುಸೇನ್, ಅಬ್ದುಲ್ ಖುದ್ದೂಸ್, ನವಾಬ್ ಜಾನ್, ಮೊಹಮ್ಮದ್ ರಫೀಕ್,  ಜಾವೀದ್ ಹುಸೇನ್,ಟೈಲರ್ ಮುನ್ನ, ರಫೀಕ್ ಪಾಷಾ, ಆಫ್ತಾಬ್ ಪಾಷಾ, ಹಾಗೂ ಎಲ್ಲಾ ಸದಸ್ಯರು ಇದ್ದರು.

    ವರದಿ: ಅಬಿದ್,  ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಹಿಟ್ಲರ್ ರಾಜಕಾರಣ ಮಾಡಬೇಡಿ, ನಿಮ್ಮ ದರ್ಪಕ್ಕೆ, ಧಮ್ಕಿಗೆ ಯಾರು ಹೆದರುವುದಿಲ್ಲ: ಸಚಿವ ಕೆ.ಎನ್.ರಾಜಣ್ಣ ವಿರುದ್ಧ  ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    June 19, 2025

    ಮಧುಗಿರಿ: ಪ್ರೋತ್ಸಾಹ ಧನ ಸೌಲಭ್ಯಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    June 7, 2025

    ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಡ್ಲಾಪುರ ಪಿಡಿಓ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

    May 14, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    ಸರಗೂರು: ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು. ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಬಿಸಿಲ ಬೇಗೆ ಕಡಿಮೆಯಾಗಿ ಜನರಿಗೆ ಉತ್ತಮ ಆಮ್ಲಜನಕ ದೊರೆಯಲಿದೆ ಎಂದು…

    ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ

    June 30, 2025

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.