nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲಬೆರಕೆ ಬಿತ್ತನೆ ಬೀಜ ವಿತರಣೆಯಿಂದ ನಷ್ಟ: ರೈತರಿಂದ ಆಕ್ರೋಶ
    ಪಾವಗಡ February 6, 2023

    ಕಲಬೆರಕೆ ಬಿತ್ತನೆ ಬೀಜ ವಿತರಣೆಯಿಂದ ನಷ್ಟ: ರೈತರಿಂದ ಆಕ್ರೋಶ

    By adminFebruary 6, 2023No Comments1 Min Read
    kalaberake

    ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಕಲಬೆರಕೆ ಬಿತ್ತನೆ ಬೀಜ ನೀಡಿದ ಪರಿಣಾಮ ಫಸಲು ಕಲಬೆರಕೆಯಾಗಿ ಮಾರಾಟವಾಗದೆ ನಷ್ಟ ಸಂಭವಿಸಿದೆ ಎಂದು ತಿಪ್ಪಗಾನಹಳ್ಳಿಯ ರೈತ ಚಿರಂಜೀವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಹೋಬಳಿ ಕೇಂದ್ರದ ಶ್ರೀ ಭಾಗಲಕ್ಷ್ಮಿ ಏಜೆನ್ಸೀಸ್ನಲ್ಲಿ ರೈತ ಈರುಳ್ಳಿ ಬೀಜ ಖರೀದಿಸಿ ಬಿತ್ತನೆ ಮಾಡಿದ್ದಾರೆ. ಪಸ್ತುತ ಫಸಲು ಕಟಾವಿಗೆ ಬಂದಿದೆ. ಕಟಾವು ಮಾಡಿ ನೋಡಿದಾಗ ಫಸಲಿನಲ್ಲಿ ಜಾತಿಗೊಂದು ತಳಿಗೊಂದು ಈರುಳ್ಳಿ ಇರುವುದು ಕಂಡುಬಂದಿದೆ. ಇದನ್ನು ಕಂಡ ವ್ಯಾಪಾರಸ್ಥರು ಯಾರೊಬ್ಬರೂ ಫಸಲನ್ನು ಖರೀದಿ ಮಾಡುತ್ತಿಲ್ಲ. ಇದರಿಂದ ನಮಗೆ ನಷ್ಟವಾಗಿದೆ. ಇದಕ್ಕೆಲ್ಲಾ ಕಲಬೆರಕೆ ಬಿತ್ತನೆ ಬೀಜವೇ ಕಾಣವಾಗಿದೆ. ಬೀಜ ಮಾರಾಟಗಾರರು ನಮಗೆ ಮಾಡಿದ್ದಾರೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.


    Provided by

    ಇದರಿಂದ ಅನುಮಾನಗೊಂಡ ಅಕ್ಕಪಕ್ಕದ ರೈತರಾದ ರಾಮಕೃಷ್ಣ, ಮಂಗಳವಾಡ ಮಂಜುನಾಥ ಇತರರು ತಮ್ಮ ಜಮೀನುಗಳಲ್ಲಿರುವ ಫಸಲನ್ನು ಪರೀಕ್ಷಿಸಿದಾಗ ಅದರಲ್ಲೂ ಇದೇ ರೀತಿಯ ಮಿಶ್ರಣ ತಳಿ ಕಂಡುಬಂದಿದೆ. ತಕ್ಷಣ ರೈತರು ಫಸಲನ್ನು ತಂದು ಬೀಜದ ಅಂಗಡಿಯ ಮುಂದೆ ಸುರಿದು ಮೋಸದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

    ಈ ಬಗ್ಗೆ ಬೀಜ ಪೂರೈಕೆದಾರರಲ್ಲಿ ವಿಚಾರಿಸಿದಾಗ ಇದರಲ್ಲಿ ನಮ್ಮದೇನು ತಪ್ಪಿಲ್ಲ. ಬೆಂಗಳೂರಿನ ಶ್ರೀ ಆರ್ಗೋ ಸೀಡ್ಸ್ ಕಂಪನಿಯವರು ಯಾವರೀತಿ ಪೂರೈಕೆ ಮಾಡಿದ್ದಾರೆಯೋ ಅದೇ ರೀತಿ ನಿಮಗೆ ನೀಡಿದ್ದೇವೆ. ಈ ಬಗ್ಗೆ ಕಂಪನಿಗೆ ಮಾಹಿತಿ ನೀಡಿದ್ದೇವೆ. ಅವರು 2-3 ದಿನಗಳಲ್ಲಿ ಬಂದು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದು ಬೀಜ ಮಾರಾಟಗಾರರಾದ ರಾಧಾಕೃಷ್ಣ ಸಮಜಾಯಿಶಿ ನೀಡಿದ್ದಾರೆ.

    ಇಂತಹ ಅನೇಕ ಘಟನೆಗಳು ಹೋಬಳಿಯಾಧ್ಯಂತ ನಡೆಯುತ್ತಿವೆ. ಮೋಸದ ವಿಚಾರವಾಗಿ ಹಲವಾರು ಬಾರಿ ಜಿಲ್ಲಾ ಮಟ್ಟದ ತನಿಖಾಧಿಕಾರಿಗಳು ನಾಮಕಾವಸ್ಥೆಗೆ ಅಂಗಡಿಗಳ ಪರಿಶೀಲನೆ ನಡೆಸಿ ಬಿತ್ತನಬೀಜ, ಕೀಟನಾಶಕ ಇತ್ಯಾದಿಗಳ ಮಾದರಿಗಳನ್ನು ತನಿಖೆೆಗೆ ತೆಗೆದುಕೊಂಡು ಹೋಗಿರುವುದು ಬಿಟ್ಟರೆ ಯಾವುದೇ ಪ್ರಯೋಜನ ಆಗಿರುವುದಿಲ್ಲ ಎಂದು ರೈತ ನಾರಾಯಣಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

    ವರದಿ: ನಂದೀಶ್ ನಾಯ್ಕ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ಬೀದರ್ : ಬಸವಕಲ್ಯಾಣದ ತಹಶೀಲ್ದಾರ್ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ರಾಹುಲ್ ಹೊಸಮನಿ ಎಂಬ ಸಿಬ್ಬಂದಿಯನ್ನು ಭ್ರಷ್ಟಾಚಾರದ…

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.