nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳಗಾವಿ ಅಧಿವೇಶನ: ಸಾಲುಮರದ ತಿಮ್ಮಕ್ಕನವರಿಗೆ ಸಂತಾಪದ ನುಡಿಗಳನ್ನಾಡಿದ ಸಿಎಂ ಸಿದ್ದರಾಮಯ್ಯ

    December 8, 2025

    AI ಭಾವನಾತ್ಮಕವಾಗಿ ಯೋಚಿಸಿದರೆ ಹೇಗಿರಬಹುದು: ಇಲ್ಲಿದೆ ಸುಂದರ ಕಥೆ

    December 8, 2025

    ಬಳ್ಳಾರಿ ಎಸ್.ಪಿ. ಹೆಸರಿನಲ್ಲಿ ವ್ಯಕ್ತಿಗೆ 50 ಸಾವಿರ ರೂ. ವಂಚನೆ

    December 8, 2025
    Facebook Twitter Instagram
    ಟ್ರೆಂಡಿಂಗ್
    • ಬೆಳಗಾವಿ ಅಧಿವೇಶನ: ಸಾಲುಮರದ ತಿಮ್ಮಕ್ಕನವರಿಗೆ ಸಂತಾಪದ ನುಡಿಗಳನ್ನಾಡಿದ ಸಿಎಂ ಸಿದ್ದರಾಮಯ್ಯ
    • AI ಭಾವನಾತ್ಮಕವಾಗಿ ಯೋಚಿಸಿದರೆ ಹೇಗಿರಬಹುದು: ಇಲ್ಲಿದೆ ಸುಂದರ ಕಥೆ
    • ಬಳ್ಳಾರಿ ಎಸ್.ಪಿ. ಹೆಸರಿನಲ್ಲಿ ವ್ಯಕ್ತಿಗೆ 50 ಸಾವಿರ ರೂ. ವಂಚನೆ
    • ಸರಗೂರು:  ಶ್ರದ್ಧಾ–ಭಕ್ತಿ, ಸಡಗರದಿಂದ ಹನುಮ ಜಯಂತಿ ಆಚರಣೆ
    • ಬೀದಿ ನಾಯಿಗಳ ಮಾಹಿತಿ ನೀಡಲು ಸೂಚನೆ
    • ರಾಗಿ ಖರೀದಿ: ನೋಂದಣಿಗೆ ಡಿ.15 ಕೊನೆಯ ದಿನ
    • ತಾಯಿ ಚಿಕ್ಕದೇವಮ್ಮನ ಬೆಟ್ಟ–ಇಟ್ನ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಹಕಾರ: ಶಾಸಕ ಅನಿಲ್ ಚಿಕ್ಕಮಾದು
    • ಅರಸೀಕೆರೆಯ ವಿದ್ಯಾರ್ಥಿಗಳು ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದಿರಾ ಕ್ಯಾಂಟೀನ್ ನಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆ
    ಕೊರಟಗೆರೆ January 22, 2022

    ಇಂದಿರಾ ಕ್ಯಾಂಟೀನ್ ನಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆ

    By adminJanuary 22, 2022No Comments2 Mins Read
    indira canteen

    ಕೊರಟಗೆರೆ: ಬಡವರ ಕಲ್ಯಾಣಕ್ಕಾಗಿ ಕಡಿಮೆ ದರದಲ್ಲಿ ರಿಯಾಯಿತಿ ನೀಡಿ ಶುದ್ಧ ಆಹಾರವನ್ನು ಬಡವರ, ನಿರ್ಗತಿಕರ, ಕೂಲಿ ಕಾರ್ಮಿಕರ, ಬೀದಿಬದಿ ವ್ಯಾಪಾರಿಗಳ, ಶ್ರಮಿಕರ ಮತ್ತು  ಸಾರ್ವಜನಿಕರಿಗೆ ಹೊಟ್ಟೆ ಹಸಿವು ನೀಗಿಸಲು  ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿರವರ ಹೆಸರಿನಲ್ಲಿ ಹಸಿದವರಿಗೆ ಆಹಾರ  ನೀಡಲು ‘ಇಂದಿರಾ ಕ್ಯಾಂಟೀನ್’ ಎಂಬ ಮಹತ್ವದ ಯೋಜನೆ  ಜಾರಿಗೆ ತಂದಿದ್ದರು.

    ಬೆಳಿಗ್ಗೆಯ ತಿಂಡಿಗೆ 5 ರೂ. ನಿಗದಿ ಪಡಿಸಿ ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ 10 ರೂ.ಗಳನ್ನು ನಿಗದಿ ಪಡಿಸಿದ್ದರು. ಇಂದಿರಾ ಗಾಂಧಿರವರ ಸ್ಮರಣಾರ್ಥವಾಗಿ ಅವರ ಹೆಸರಿನಲ್ಲಿ ಈ ಇಂದಿರಾ ಕ್ಯಾಂಟೀನ್ ಯೋಜನೆಯನ್ನು  ಸಿದ್ದರಾಮಯ್ಯ ರಾಜ್ಯಾದ್ಯಂತ ಜಿಲ್ಲಾ ತಾಲ್ಲೂಕು ಮತ್ತು ನಗರ ಪ್ರದೇಶಗಳಲ್ಲಿ ಕಾರ್ಯರೂಪಕ್ಕೆ ತಂದಿದ್ದರು.


    Provided by
    Provided by

    ರಾಜ್ಯದಲ್ಲಿ ಹಸಿವಿನಿಂದ ಯಾರು ಇರಬಾರದೆಂಬ ಆಶಯದಿಂದ ಇಂದಿರಾ ಕ್ಯಾಂಟೀನ್ ರಾಜ್ಯಾದ್ಯಂತ ಸ್ಥಾಪಿಸಲಾಗಿತ್ತು. ಕೊರಟಗೆರೆ ತಾಲ್ಲೂಕಿನಲ್ಲಿಯೂ ಸಹ ಡಾ.ಜಿ.ಪರಮೇಶ್ವರ್ ಒಂದು ಇಂದಿರಾ ಕ್ಯಾಂಟೀನ್ ತೆರೆಯಲು ಚಾಲನೆ ನೀಡಿದ್ದರು.

    ಮೊದಮೊದಲು ಶುಚಿಯಾಗಿ ರುಚಿ ರುಚಿಯಾಗಿ ಆಹಾರವನ್ನು ತಯಾರಿಸಿ ಬಡವರಿಗೆ ಕಡಿಮೆ ದರದಲ್ಲಿ ಆಹಾರ ಪೂರೈಕೆ ಮಾಡುತ್ತಿದ್ದರು. ಆದರೆ ಬರುಬರುತ್ತ ಕೊರಟಗೆರೆಯ  ಇಂದಿರಾ ಕ್ಯಾಂಟೀನ್ ನಲ್ಲಿ ಶುದ್ಧವಿಲ್ಲದ, ರುಚಿ ಇಲ್ಲದ, ಪೌಷ್ಟಿಕ ಪದಾರ್ಥಗಳಿಲ್ಲದ ಆಹಾರವನ್ನು  ವಿತರಿಸಲಾಗುತ್ತಿದೆ.

    ಈ ಘಟನೆ ಬೆಳಕಿಗೆ ಬಂದ ತಕ್ಷಣವೇ ತಾಲ್ಲೂಕು ಜನಸ್ನೇಹಿ ತಹಸೀಲ್ದಾರ್ ನಹೀದಾ ಜಮ್ ಜಮ್ ಭೇಟಿ ನೀಡಿ, ಆಹಾರದ ಗುಣಮಟ್ಟವನ್ನು ಖುದ್ದು ತಾವೇ ಆಹಾರವನ್ನು ಸೇವಿಸಿ ಪರಿಶೀಲಿಸಿದರು .ನಂತರ ಆಹಾರದಲ್ಲಿ ರುಚಿ-ಶುಚಿ ಇಲ್ಲದ್ದನ್ನು ಪ್ರಶ್ನಿಸಿದರು. ನಂತರ ಸಾಂಬಾರಿನಲ್ಲಿ ತರಕಾರಿ ಮತ್ತು  ಕಾಳುಗಳು ಗುಣಮಟ್ಟದಲ್ಲಿ ಇಲ್ಲವೆಂದು ಸಿಬ್ಬಂದಿಗಳ ಮೇಲೆ   ಹರಿಹಾಯ್ದರು. ನಂತರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ್ ಸ್ಥಳಕ್ಕೆ ಬಂದು ಎಲ್ಲವನ್ನು ಪರಿಶೀಲಿಸಿ ಸಂಬಂಧಪಟ್ಟವರಿಗೆ ನೋಟಿಸ್ ನೀಡಿದರು.

    ನಂತರ ತಹಸೀಲ್ದಾರ್ ನಾಹೀದ ಜಮ್ ಜಮ್ ಮಾತನಾಡಿ, ಇಂದಿರಾ ಕ್ಯಾಂಟೀನ್ ನಲ್ಲಿ ಕುಡಿಯಲು ನೀರು ಇಲ್ಲ ಗುಣಮಟ್ಟದ  ಆಹಾರ ಪೂರೈಕೆ ಆಗುತ್ತಿಲ್ಲ. ತರಕಾರಿ ಮತ್ತು ಕಾಳುಗಳಿಲ್ಲದೆ ರುಚಿ ಇಲ್ಲದ ಆಹಾರವನ್ನು ನೀಡುತ್ತಿದ್ದಾರೆ ಆದ್ದರಿಂದ ಸಂಬಂಧ ಪಟ್ಟವರಿಗೆ ನೋಟಿಸ್ ಸೂಚಿಸಿದ್ದೇವೆ ಎಂದು ತಿಳಿಸಿದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬೀದಿ ನಾಯಿಗಳ ಮಾಹಿತಿ ನೀಡಲು ಸೂಚನೆ

    December 7, 2025

    ಕೊರಟಗೆರೆ | ಮೊದಲ ಬಾರಿಗೆ ಹಂಚಿಹಳ್ಳಿ ಗ್ರಾ.ಪಂಗೆ ಗಾಂಧಿ ಗ್ರಾಮ ಪುರಸ್ಕಾರ

    December 6, 2025

    ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ

    December 5, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಳಗಾವಿ ಅಧಿವೇಶನ: ಸಾಲುಮರದ ತಿಮ್ಮಕ್ಕನವರಿಗೆ ಸಂತಾಪದ ನುಡಿಗಳನ್ನಾಡಿದ ಸಿಎಂ ಸಿದ್ದರಾಮಯ್ಯ

    December 8, 2025

    ಬೆಳಗಾವಿ: ಇತ್ತೀಚೆಗೆ ಅಗಲಿದ ಸಾಲು ಮರದ ತಿಮ್ಮಕ್ಕ ಅವರಿಗೆ ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪದ…

    AI ಭಾವನಾತ್ಮಕವಾಗಿ ಯೋಚಿಸಿದರೆ ಹೇಗಿರಬಹುದು: ಇಲ್ಲಿದೆ ಸುಂದರ ಕಥೆ

    December 8, 2025

    ಬಳ್ಳಾರಿ ಎಸ್.ಪಿ. ಹೆಸರಿನಲ್ಲಿ ವ್ಯಕ್ತಿಗೆ 50 ಸಾವಿರ ರೂ. ವಂಚನೆ

    December 8, 2025

    ಸರಗೂರು:  ಶ್ರದ್ಧಾ–ಭಕ್ತಿ, ಸಡಗರದಿಂದ ಹನುಮ ಜಯಂತಿ ಆಚರಣೆ

    December 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.