nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ

    July 3, 2026

    ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ

    July 3, 2026

    ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ

    July 3, 2026
    Facebook Twitter Instagram
    ಟ್ರೆಂಡಿಂಗ್
    • ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ
    • ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ
    • ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ
    • ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ
    • ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ
    • ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ
    • 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಮಾಜಿ ಜಿ.ಪಂ. ಸದಸ್ಯ ಜಿ. ನಾರಾಯಣ್ ಘೋಷಣೆ
    • ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದಿರಾ ಕ್ಯಾಂಟೀನ್ ನಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆ
    ಕೊರಟಗೆರೆ January 22, 2022

    ಇಂದಿರಾ ಕ್ಯಾಂಟೀನ್ ನಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆ

    By adminJanuary 22, 2022No Comments2 Mins Read
    indira canteen

    ಕೊರಟಗೆರೆ: ಬಡವರ ಕಲ್ಯಾಣಕ್ಕಾಗಿ ಕಡಿಮೆ ದರದಲ್ಲಿ ರಿಯಾಯಿತಿ ನೀಡಿ ಶುದ್ಧ ಆಹಾರವನ್ನು ಬಡವರ, ನಿರ್ಗತಿಕರ, ಕೂಲಿ ಕಾರ್ಮಿಕರ, ಬೀದಿಬದಿ ವ್ಯಾಪಾರಿಗಳ, ಶ್ರಮಿಕರ ಮತ್ತು  ಸಾರ್ವಜನಿಕರಿಗೆ ಹೊಟ್ಟೆ ಹಸಿವು ನೀಗಿಸಲು  ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿರವರ ಹೆಸರಿನಲ್ಲಿ ಹಸಿದವರಿಗೆ ಆಹಾರ  ನೀಡಲು ‘ಇಂದಿರಾ ಕ್ಯಾಂಟೀನ್’ ಎಂಬ ಮಹತ್ವದ ಯೋಜನೆ  ಜಾರಿಗೆ ತಂದಿದ್ದರು.

    ಬೆಳಿಗ್ಗೆಯ ತಿಂಡಿಗೆ 5 ರೂ. ನಿಗದಿ ಪಡಿಸಿ ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ 10 ರೂ.ಗಳನ್ನು ನಿಗದಿ ಪಡಿಸಿದ್ದರು. ಇಂದಿರಾ ಗಾಂಧಿರವರ ಸ್ಮರಣಾರ್ಥವಾಗಿ ಅವರ ಹೆಸರಿನಲ್ಲಿ ಈ ಇಂದಿರಾ ಕ್ಯಾಂಟೀನ್ ಯೋಜನೆಯನ್ನು  ಸಿದ್ದರಾಮಯ್ಯ ರಾಜ್ಯಾದ್ಯಂತ ಜಿಲ್ಲಾ ತಾಲ್ಲೂಕು ಮತ್ತು ನಗರ ಪ್ರದೇಶಗಳಲ್ಲಿ ಕಾರ್ಯರೂಪಕ್ಕೆ ತಂದಿದ್ದರು.

    ರಾಜ್ಯದಲ್ಲಿ ಹಸಿವಿನಿಂದ ಯಾರು ಇರಬಾರದೆಂಬ ಆಶಯದಿಂದ ಇಂದಿರಾ ಕ್ಯಾಂಟೀನ್ ರಾಜ್ಯಾದ್ಯಂತ ಸ್ಥಾಪಿಸಲಾಗಿತ್ತು. ಕೊರಟಗೆರೆ ತಾಲ್ಲೂಕಿನಲ್ಲಿಯೂ ಸಹ ಡಾ.ಜಿ.ಪರಮೇಶ್ವರ್ ಒಂದು ಇಂದಿರಾ ಕ್ಯಾಂಟೀನ್ ತೆರೆಯಲು ಚಾಲನೆ ನೀಡಿದ್ದರು.

    ಮೊದಮೊದಲು ಶುಚಿಯಾಗಿ ರುಚಿ ರುಚಿಯಾಗಿ ಆಹಾರವನ್ನು ತಯಾರಿಸಿ ಬಡವರಿಗೆ ಕಡಿಮೆ ದರದಲ್ಲಿ ಆಹಾರ ಪೂರೈಕೆ ಮಾಡುತ್ತಿದ್ದರು. ಆದರೆ ಬರುಬರುತ್ತ ಕೊರಟಗೆರೆಯ  ಇಂದಿರಾ ಕ್ಯಾಂಟೀನ್ ನಲ್ಲಿ ಶುದ್ಧವಿಲ್ಲದ, ರುಚಿ ಇಲ್ಲದ, ಪೌಷ್ಟಿಕ ಪದಾರ್ಥಗಳಿಲ್ಲದ ಆಹಾರವನ್ನು  ವಿತರಿಸಲಾಗುತ್ತಿದೆ.

    ಈ ಘಟನೆ ಬೆಳಕಿಗೆ ಬಂದ ತಕ್ಷಣವೇ ತಾಲ್ಲೂಕು ಜನಸ್ನೇಹಿ ತಹಸೀಲ್ದಾರ್ ನಹೀದಾ ಜಮ್ ಜಮ್ ಭೇಟಿ ನೀಡಿ, ಆಹಾರದ ಗುಣಮಟ್ಟವನ್ನು ಖುದ್ದು ತಾವೇ ಆಹಾರವನ್ನು ಸೇವಿಸಿ ಪರಿಶೀಲಿಸಿದರು .ನಂತರ ಆಹಾರದಲ್ಲಿ ರುಚಿ-ಶುಚಿ ಇಲ್ಲದ್ದನ್ನು ಪ್ರಶ್ನಿಸಿದರು. ನಂತರ ಸಾಂಬಾರಿನಲ್ಲಿ ತರಕಾರಿ ಮತ್ತು  ಕಾಳುಗಳು ಗುಣಮಟ್ಟದಲ್ಲಿ ಇಲ್ಲವೆಂದು ಸಿಬ್ಬಂದಿಗಳ ಮೇಲೆ   ಹರಿಹಾಯ್ದರು. ನಂತರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ್ ಸ್ಥಳಕ್ಕೆ ಬಂದು ಎಲ್ಲವನ್ನು ಪರಿಶೀಲಿಸಿ ಸಂಬಂಧಪಟ್ಟವರಿಗೆ ನೋಟಿಸ್ ನೀಡಿದರು.

    ನಂತರ ತಹಸೀಲ್ದಾರ್ ನಾಹೀದ ಜಮ್ ಜಮ್ ಮಾತನಾಡಿ, ಇಂದಿರಾ ಕ್ಯಾಂಟೀನ್ ನಲ್ಲಿ ಕುಡಿಯಲು ನೀರು ಇಲ್ಲ ಗುಣಮಟ್ಟದ  ಆಹಾರ ಪೂರೈಕೆ ಆಗುತ್ತಿಲ್ಲ. ತರಕಾರಿ ಮತ್ತು ಕಾಳುಗಳಿಲ್ಲದೆ ರುಚಿ ಇಲ್ಲದ ಆಹಾರವನ್ನು ನೀಡುತ್ತಿದ್ದಾರೆ ಆದ್ದರಿಂದ ಸಂಬಂಧ ಪಟ್ಟವರಿಗೆ ನೋಟಿಸ್ ಸೂಚಿಸಿದ್ದೇವೆ ಎಂದು ತಿಳಿಸಿದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.

    July 3, 2026

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026

    ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ

    July 2, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ

    July 3, 2026

    ಸಿರಾ: ಜೂನ್ 30 ರಿಂದ ಜುಲೈ 29 ರವರೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಎಸ್…

    ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ

    July 3, 2026

    ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ

    July 3, 2026

    ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ

    July 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.