nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರಸಾಪುರ ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ಗಂಗರತ್ನಮ್ಮ ಅವಿರೋಧ ಆಯ್ಕೆ

    September 12, 2025

    ದಸರಾ ಚಲನಚಿತ್ರೋತ್ಸವ ಉಪಸಮಿತಿ ಅಧ್ಯಕ್ಷರಾಗಿ ದೇವಲಾಪುರ ಸಿದ್ದರಾಜು ಆಯ್ಕೆ

    September 12, 2025

    ಗಾಂಜಾ ಬೆಳೆದ ಇಬ್ಬರು ಆರೋಪಿಗಳ ಬಂಧನ: ಗಾಂಜಾ ವಶ

    September 12, 2025
    Facebook Twitter Instagram
    ಟ್ರೆಂಡಿಂಗ್
    • ಅರಸಾಪುರ ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ಗಂಗರತ್ನಮ್ಮ ಅವಿರೋಧ ಆಯ್ಕೆ
    • ದಸರಾ ಚಲನಚಿತ್ರೋತ್ಸವ ಉಪಸಮಿತಿ ಅಧ್ಯಕ್ಷರಾಗಿ ದೇವಲಾಪುರ ಸಿದ್ದರಾಜು ಆಯ್ಕೆ
    • ಗಾಂಜಾ ಬೆಳೆದ ಇಬ್ಬರು ಆರೋಪಿಗಳ ಬಂಧನ: ಗಾಂಜಾ ವಶ
    • ರಾಜಕೀಯ ಸ್ಥಿತಿಗತಿಯಲ್ಲಿ ಶಿಕ್ಷಕ ಪ್ರಶಸ್ತಿಗಳಿಸುವುದು ಸುಲಭವಲ್ಲ: ಈರಣ್ಣ
    • ಪಿಂಚಣಿ ಅನುಮೋದನೆ ಪತ್ರ ಮನೆ ಬಾಗಿಲಿಗೆ: ಪೌತಿ ಖಾತೆ ಆಂದೋಲನದಲ್ಲಿ ರಾಜಸ್ವ ನಿರೀಕ್ಷಕ ರವಿಚಂದ್ರನ್
    • ಶಾಲಾ ಮಕ್ಕಳ ಸಮಸ್ಯೆ ಖುದ್ದು ಅನುಭವಿಸಿದ ಸಿಇಒ: ಅಧಿಕಾರಿಗಳಿಗೆ ತರಾಟೆ
    • ಆರೋಗ್ಯ ಅಧಿಕಾರಿಯ ವರ್ಗಾವಣೆಗೆ ಅಹಿಂದ ಸಂಘಟನೆಯ ಯುವ ಘಟಕ ಆಗ್ರಹ
    • ಅಂಚೆ ಕಚೇರಿ ಖಾತೆದಾರರ ನಕಲಿ ಸಹಿ ಬಳಸಿ ಕೋಟ್ಯಂತರ ಹಣ ಗುಳುಂ ಆರೋಪ: ಖಾತೆದಾರರಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆರ್ಕೆಸ್ಟ್ರಾ ಕಲಾವಿದೆಯನ್ನು ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ  ಮಾಲಿಕ!
    ತುಮಕೂರು February 7, 2022

    ಆರ್ಕೆಸ್ಟ್ರಾ ಕಲಾವಿದೆಯನ್ನು ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ  ಮಾಲಿಕ!

    By adminFebruary 7, 2022No Comments2 Mins Read
    orchestra

    ತುಮಕೂರು: ಕಲ್ಪತರು ನಾಡು ತುಮಕೂರು ಕಲೆಗಳ ತವರೂರು ಎಂದು ಹೆಸರುವಾಸಿಯಾಗಿದೆ ಇನ್ನೂ ತುಮಕೂರು ಜಿಲ್ಲೆಯಲ್ಲಿ ಸಾಕಷ್ಟು ಕಲಾವಿದರು ಹಾಗೂ ಕಲಾ ತಂಡಗಳು ಜಿಲ್ಲೆಯ ಹೆಸರನ್ನು ರಾಜ್ಯ, ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ತುಮಕೂರಿನ ಹೆಸರನ್ನ ಹಸಿರಾಗಿ ಉಳಿಸುವಲ್ಲಿ ಸಾಕಷ್ಟು ಕಲಾವಿದರು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ.

    ಈ ಮೂಲಕ ತುಮಕೂರು ಸಾಕಷ್ಟು ಕಲಾತಂಡಗಳು, ವಿವಿಧ ಕಲೆಗಳು ಸೇರಿದಂತೆ ಸಾವಿರಾರು ಕಲಾವಿದರಿಗೆ ತವರುರಂತೆ ಇರುವ ತುಮಕೂರಿನಲ್ಲಿ ಆರ್ಕೆಸ್ಟ್ರಾ ಮಾಲೀಕರೊಬ್ಬರು ಆರ್ಕೆಸ್ಟ್ರಾದಲ್ಲಿ ಕೆಲಸ ಮಾಡುವ ಯುವತಿಯರನ್ನು ಫೋನ್ ಮೂಲಕ ಪುಸಲಾಯಿಸಿ ವೇಶ್ಯಾವಾಟಿಕೆಗೆ ಪ್ರಚೋದಿಸುವ ಮೂಲಕ ಯುವತಿಯರ ಬಾಳಲ್ಲಿ ಆಟವಾಡುವ ಮೂಲಕ ಜಿಲ್ಲೆಯ ಕಲಾವಿದರ ಹೆಸರಿಗೆ ಮಸಿ ಬಳಿಯುವಂತಹ ಕೆಲಸವನ್ನು ತುಮಕೂರಿನ  ಆರ್ಕೆಸ್ಟ್ರಾ ಮಾಲೀಕ ನಾಣಿ ಹಂದ್ರಾಳ (ಸಂಜಯ್ ಮೆಲೋಡಿಸ್)ಎಂಬುವವರು ಮಾಡುತ್ತಿದ್ದಾರೆ ಎಂದು ಕಲ್ಪತರು ನಾಡು ತುಮಕೂರು ಆರ್ಕೆಸ್ಟ್ರಾ ಮಾಲೀಕರು ಹಾಗೂ ಕಲಾವಿದರ ಸಂಘದ ಸದಸ್ಯರು ಇಂದು ಗಂಭೀರ ಆರೋಪವನ್ನು ಮಾಡಿದ್ದಾರೆ.


    Provided by
    Provided by
    Provided by

    ತುಮಕೂರಿನಲ್ಲಿ ಈ ಬಗ್ಗೆ ಪತ್ರಿಕಾಗೋಷ್ಠಿಯನ್ನು ನಡೆಸಿದ ಸಂಘದ ಪದಾಧಿಕಾರಿಗಳು ಕೊರೊನಾ ಸಂಕಷ್ಟ ಕಾಲದಿಂದಲೂ ಕಲಾವಿದರ ಬದುಕು ಸಾಕಷ್ಟು ತೊಂದರೆಗೊಳಗಾಗಿದೆ , ಯಾವುದೇ ಸಭೆ ಸಮಾರಂಭ ಕಾರ್ಯಕ್ರಮ ಗಳಿಲ್ಲದ ಕಾರಣ ಕಲಾವಿದರ ಜೀವನ ದೂಸ್ತರವಾಗಿದೆ.  ಆದರೆ ಇಂತಹ ಸಮಯವನ್ನ ದುರುಪಯೋಗ ಪಡಿಸಿಕೊಳ್ಳಲು ಹೊರಟಿರುವ ಆರ್ಕೆಸ್ಟ್ರಾ ಮಾಲೀಕ ಸಂಜಯ್ ಎಂಬಾತ ಯುವತಿಯರನ್ನು ವಿವಿಧ ಜಿಲ್ಲೆಗಳಿಗೆ ಬರಬೇಕೆಂದು ಹಾಗೂ ತಾವು ಹೇಳಿದ ಅವರೊಂದಿಗೆ ಕಂಪನಿ ನೀಡಿ ಎಂದು ಯುವತಿಯರಿಗೆ ಹಣದ ಆಮಿಷವನ್ನು ಒಡ್ಡುವ ಮೂಲಕ ಸಂಕಷ್ಟದಲ್ಲಿರುವ ಯುವತಿಯರನ್ನು ತಪ್ಪುದಾರಿಗೆ ಎಳೆಯುವ ಹೊರಟಿದ್ದು, ಈ ಮೂಲಕ ಜಿಲ್ಲೆ ಹಾಗೂ ರಾಜ್ಯದ ಎಲ್ಲಾ ಕಲಾವಿದರಿಗೂ ಮಸಿಬಳಿಯುವಂತಹ ಕೆಲಸಕ್ಕೆ ಕೈ ಹಾಕಿದ್ದಾನೆ ಆದ್ದರಿಂದ ಕೂಡಲೇ ಆರ್ಕೆಸ್ಟ್ರಾ ಮಾಲೀಕ ಸಂಜಯ್ ಎಂಬಾತನ ವಿರುದ್ಧ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಇನ್ನು ಈ ಸಂಬಂಧ ಆಡಿಯೋ ಹಾಗೂ ವಿಡಿಯೋ ತುಣುಕುಗಳನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡುವ ಮೂಲಕ  ಆರೋಪ ಮಾಡಿರುವ ಮುಖಂಡರು ಕೂಡಲೇ ಇಂಥವರ ವಿರುದ್ಧ ಶಿಸ್ತು ಕ್ರಮ ಜರುಗಿಸಿ ನೈಜ ಕಲಾವಿದರ ರಕ್ಷಣೆಗೆ ಮುಂದಾಗಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಕಲ್ಪತರು ನಾಡು ತುಮಕೂರು ಆರ್ಕೆಸ್ಟ್ರ ಮಾಲೀಕರು ಹಾಗೂ ಕಲಾವಿದರ ಸಂಘದ ಅಧ್ಯಕ್ಷ ರಂಗರಾಜು ,ಉಪಾಧ್ಯಕ್ಷ ಮಧುಚಂದ್ರ, ಪ್ರಧಾನ ಕಾರ್ಯದರ್ಶಿ ನಾಗರಾಜು ಸೇರಿದಂತೆ ಹಲವು ಕಲಾವಿದರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

    ವರದಿ: ಮಾರುತಿ ಪ್ರಸಾದ್, ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ನೀರು ಮೂಲಭೂತ ಸೌಕರ್ಯ ಕೇಳಿದ್ದಕ್ಕೆ ದಲಿತ ವ್ಯಕ್ತಿಯ ಬರ್ಬರ ಹತ್ಯೆ: ಗೃಹ ಸಚಿವರ ತವರಿನಲ್ಲಿ ಭೀಕರ ಘಟನೆ

    September 11, 2025

    ಮಹಿಳಾ ದೌರ್ಜನ್ಯ ಸಹಾಯವಾಣಿ ಸಂಖ್ಯೆ 181 ಸ್ಥಾಪನೆ

    September 11, 2025

    ತುಮಕೂರು ದಸರಾ ವಿವಿಧ ಸ್ಪರ್ಧಾ ಕಾರ್ಯಕ್ರಮ: ನೀವೂ ಭಾಗವಹಿಸಿ

    September 10, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಅರಸಾಪುರ ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ಗಂಗರತ್ನಮ್ಮ ಅವಿರೋಧ ಆಯ್ಕೆ

    September 12, 2025

    ಕೊರಟಗೆರೆ : ತಾಲೂಕಿನ ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾಪಂ ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಸರ್ವ ಸದಸ್ಯರ ಒಮ್ಮತದ ನಿರ್ಧಾರದಿಂದ…

    ದಸರಾ ಚಲನಚಿತ್ರೋತ್ಸವ ಉಪಸಮಿತಿ ಅಧ್ಯಕ್ಷರಾಗಿ ದೇವಲಾಪುರ ಸಿದ್ದರಾಜು ಆಯ್ಕೆ

    September 12, 2025

    ಗಾಂಜಾ ಬೆಳೆದ ಇಬ್ಬರು ಆರೋಪಿಗಳ ಬಂಧನ: ಗಾಂಜಾ ವಶ

    September 12, 2025

    ರಾಜಕೀಯ ಸ್ಥಿತಿಗತಿಯಲ್ಲಿ ಶಿಕ್ಷಕ ಪ್ರಶಸ್ತಿಗಳಿಸುವುದು ಸುಲಭವಲ್ಲ: ಈರಣ್ಣ

    September 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.