nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಟ್ಲದಲ್ಲಿ ಮೊಳಗಿದ ಸಂಗೀತದ ಸುಮಧುರ ಸ್ವರ: ವೈಭವದಿಂದ ಜರುಗಿದ ‘ಸ್ವರ ಸಿಂಚನ ಸಂಗೀತೋತ್ಸವ–2026’

    September 8, 2026

    ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಹೊಸ ದಿಗಂತ’ ಅಭಿವಿನ್ಯಾಸ ಕಾರ್ಯಕ್ರಮ ಯಶಸ್ವಿ

    September 8, 2026

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026
    Facebook Twitter Instagram
    ಟ್ರೆಂಡಿಂಗ್
    • ವಿಟ್ಲದಲ್ಲಿ ಮೊಳಗಿದ ಸಂಗೀತದ ಸುಮಧುರ ಸ್ವರ: ವೈಭವದಿಂದ ಜರುಗಿದ ‘ಸ್ವರ ಸಿಂಚನ ಸಂಗೀತೋತ್ಸವ–2026’
    • ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಹೊಸ ದಿಗಂತ’ ಅಭಿವಿನ್ಯಾಸ ಕಾರ್ಯಕ್ರಮ ಯಶಸ್ವಿ
    • ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ
    • ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಕ್ಕರೆನಾಡಲ್ಲಿ ವಿಚಿತ್ರ ಕಳ್ಳತನ ಪ್ರಕರಣ: ಕಳ್ಳತನಕ್ಕೆ ಬಂದು ಅಡುಗೆ ಮಾಡಿ ತಿಂದ ಆಸಾಮಿ
    ರಾಜ್ಯ ಸುದ್ದಿ February 25, 2022

    ಸಕ್ಕರೆನಾಡಲ್ಲಿ ವಿಚಿತ್ರ ಕಳ್ಳತನ ಪ್ರಕರಣ: ಕಳ್ಳತನಕ್ಕೆ ಬಂದು ಅಡುಗೆ ಮಾಡಿ ತಿಂದ ಆಸಾಮಿ

    By adminFebruary 25, 2022No Comments2 Mins Read
    anganawadi

    ಸಾಮಾನ್ಯವಾಗಿ ದೊಡ್ಡ ದೊಡ್ಡ ಅಂಗಡಿಗಳು, ಸ್ಥಿತಿವಂತರ ಮನೆಯಲ್ಲಿ ಕಳ್ಳತನ ಆಗುವ ಘಟನೆಗಳ ಬಗ್ಗೆ ನಿತ್ಯ ಕೇಳುತ್ತೇವೆ. ಆದರೆ, ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ವಿಚಿತ್ರ ಕಳ್ಳತನದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಳ್ಳತನಕ್ಕಾಗಿ ಬಂದ ಕಳ್ಳನಿಗೆ ಯಾವುದೇ ಬೆಲೆ ಬಾಳುವ ವಸ್ತು ಸಿಗದಿದ್ದಾಗ ಆತ ಮಾಡಿದ್ದೇನು ಎಂದು ತಿಳಿದರೆ ನೀವು ಆಚ್ಚರಿ ಪಡಬಹುದು. ಜೊತೆಗೆ ಇವನೆಂತ ಆಸಾಮಿ ಎಂದೂ ಅನಿಸಬಹುದು.

    ವಾಸ್ತವವಾಗಿ, ಇಲ್ಲೊಬ್ಬ ಕಳ್ಳ ಅಂಗನವಾಡಿಯಲ್ಲಿ ಕನ್ನ ಹಾಕಲು ಯೋಜನೆ (Robbery In Anganwadi) ರೂಪಿಸಿದ್ದ. ಕಳ್ಳತನಕ್ಕೆಂದು ಬಂದಿದ್ದ ಕಳ್ಳನಿಗೆ ಅಲ್ಲಿ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಗದ ಕಾರಣ ಅಲ್ಲಿದ್ದ ಪದಾರ್ಥದಲ್ಲೆ ಅಡುಗೆ ಮಾಡಿ ತಿಂದು ಹೋಗಿದ್ದಾನೆ. ಹೋಗುವ ಮುನ್ನ ಅಲ್ಲಿದ್ದ ಪುಸ್ತಕದಲ್ಲಿ ಮೂರು ಪುಟಗಳ ಪತ್ರ ಬರೆದು, ತನ್ನ ಜೀವನದ ಪ್ರಮುಖ ಘಟನೆಗಳು ಸೇರಿದಂತೆ ತನ್ನ ಅನಿಸಿಕೆ ಬರೆದು ಹೋಗಿದ್ದಾನೆ ಎನ್ನಲಾಗಿದೆ.ಹೌದು, ಈ ಘಟನೆ ವಿಚಿತ್ರ ಎಂದೆನಿಸಿದರೂ ಸತ್ಯ. ಮಂಡ್ಯ (Mandya) ಜಿಲ್ಲೆ ಮಳವಳ್ಳಿ ತಾಲೂಕಿನ ಹೆಬ್ಬಣಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಗ್ರಾಮದ ಶಿಂಷಾ ರಸ್ತೆಯಲ್ಲಿದ್ದ ಅಂಗನವಾಡಿ ಕೇಂದ್ರಕ್ಕೆ ತಡರಾತ್ರಿ ಕಳ್ಳನೋರ್ವ ಅಂಗನಾಡಿ ಕೇಂದ್ರದ ಬಾಗಿಲು ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾನೆ. ಅಂಗನವಾಡಿ ಕೇಂದ್ರದಲ್ಲಿದ್ದ ಬೀರುವಿನ‌ ಬಾಗಿಲು ಮರಿದು ಹಣಕ್ಕಾಗಿ ತಡಕಾಟ ನಡೆಸಿದ್ದಾನೆ. ಆದರೆ ಕಪಾಟಿನಲ್ಲಿ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಗದ್ದಾಗ ಕಡೆಗೆ ಅಲ್ಲೇ ಇದ್ದ ಅಡುಗೆ ಸಾಮಾಗ್ರಿಗಳನ್ನೂ ಬಳಸಿಕೊಂಡು ಅಡುಗೆ ಮಾಡಿ ಊಟ ಮಾಡಿ ಹೋಗಿದ್ದಾನೆ ಎಂದು ಹೇಳಲಾಗಿದೆ.

    ಅಂಗನವಾಡಿಯಲ್ಲಿ ಅಡುಗೆ ಮಾಡಿ, ಊಟ ಮಾಡಿದ ಬಳಿಕ ಈ ಆಸಾಮಿ ಕಳ್ಳ ಅಲ್ಲೇ ಇದ್ದ
    ನೋಟ್ ಪುಸ್ತಕ ತೆಗೆದುಕೊಂಡು ಆ ನೋಟ್ ಪುಸ್ತಕದಲ್ಲಿ ಮುದ್ದಾದ ಬರಹದಲ್ಲಿ ಮೂರು ಪುಟಗಳಷ್ಟು ತನ್ನ ಜೀವನದ ಪ್ರಮುಖ ಘಟನೆಗಳನ್ನು ಬರೆದಿದ್ದಾನೆ ಎನ್ನಲಾಗಿದೆ. ಬೆಳಿಗ್ಗೆ ಎಂದಿನಂತೆ ಅಂಗನವಾಡಿ ಕಾರ್ಯಕರ್ತೆ ಅಂಗನವಾಡಿ ಬಾಗಿಲು ತೆರೆಯಲು ಬಂದಾಗ ಈ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ಥಳೀಯ ಪಂಡಿತಹಳ್ಳಿ ಗ್ರಾ. ಪಂ. ಪಿಡಿಒ ಮಹದೇವರವರಿಗೆ ಅಂಗನವಾಡಿ ಕಾರ್ಯಕರ್ತೆ ಈ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪಿಡಿಒ ಶಿಕ್ಷಕಿಯ ಜೊತೆ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

    ಈ ವಿಚಿತ್ರ ಕಳ್ಳತ‌ನದ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಮಳವಳ್ಳಿ ಗ್ರಾಮಾಂತರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ಕುರಿತಂತೆ ತನಿಖೆ ಮುಂದುವರೆದಿದ್ದು ಈ ವಿಚಿತ್ರ ಕಳ್ಳನಿಗಾಗಿ ಶೋಧ ಕಾರ್ಯ ಮುಂದುವರೆಸಲಾಗಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026

    ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ

    September 7, 2026

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    September 6, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿಟ್ಲದಲ್ಲಿ ಮೊಳಗಿದ ಸಂಗೀತದ ಸುಮಧುರ ಸ್ವರ: ವೈಭವದಿಂದ ಜರುಗಿದ ‘ಸ್ವರ ಸಿಂಚನ ಸಂಗೀತೋತ್ಸವ–2026’

    September 8, 2026

    ವಿಟ್ಲ: ಮಕ್ಕಳಲ್ಲಿ ಪ್ರತಿಭೆ, ಶಿಸ್ತು, ಸಂಸ್ಕಾರ ಮತ್ತು ಸಾಂಸ್ಕೃತಿಕ ಅಭಿರುಚಿಯನ್ನು ಬೆಳೆಸುವ ಸದುದ್ದೇಶದಿಂದ ವಿಟ್ಲ ಸ್ವರ ಸಿಂಚನ ಸಂಗೀತ ಶಾಲೆ…

    ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಹೊಸ ದಿಗಂತ’ ಅಭಿವಿನ್ಯಾಸ ಕಾರ್ಯಕ್ರಮ ಯಶಸ್ವಿ

    September 8, 2026

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.