nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    January 1, 2026

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026
    Facebook Twitter Instagram
    ಟ್ರೆಂಡಿಂಗ್
    • ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
    • ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
    • ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
    • ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
    • ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
    • ತುಮಕೂರು: ಗಾಜಿನ ಮನೆಯಲ್ಲಿ  ‘ಸಿರಿಧಾನ್ಯ ಖಾದ್ಯಗಳ’ ಘಮಲು!
    • 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್‌ ಗೆ ಪದೋನ್ನತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲ್ಪತರು ನಾಡಲ್ಲಿ ಕಲ್ಪವೃಕ್ಷದ ಪ್ರಕೃತಿಯ ವಿಸ್ಮಯ: ಒಂದೇ ಮರದಲ್ಲಿ 20 ತೆಂಗಿನ ಗಿಡಗಳು
    ತುರುವೇಕೆರೆ January 7, 2023

    ಕಲ್ಪತರು ನಾಡಲ್ಲಿ ಕಲ್ಪವೃಕ್ಷದ ಪ್ರಕೃತಿಯ ವಿಸ್ಮಯ: ಒಂದೇ ಮರದಲ್ಲಿ 20 ತೆಂಗಿನ ಗಿಡಗಳು

    By adminJanuary 7, 2023No Comments2 Mins Read
    turuvekere news
    • ಸುರೇಶ್ ಬಾಬು ಎಂ. ತುರುವೇಕೆರೆ

    ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ವಡವನಗಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲದೇವನಹಳ್ಳಿ ಗ್ರಾಮದ ರೈತ ರಾಜಶೇಖರ್ ಬಿನ್ ರಂಗಪ್ಪ ಅವರ ತೋಟದಲ್ಲಿ ಪ್ರಕೃತಿಯ ವಿಸ್ಮಯ ನಡೆದಿದೆ.

    ರಾಜಶೇಖರಯ್ಯ ಅವರಿಗೆ ಸೇರಿದ 80 ಗಿಡ ತೆಂಗಿನ ತೋಟದಲ್ಲಿ ಒಂದು ವಿಸ್ಮಯಕಾರಿ ತೆಂಗಿನ ಮರವಿದೆ. ಈ ತೆಂಗಿನ ಮರ ಸುಮಾರು 20 ವರ್ಷಗಳ ಪ್ರಾಯವಾಗಿದ್ದು, 20 ಅಡಿ ಎತ್ತರಕ್ಕೆ ಬೆಳೆದಿದೆ. ಈ ಮರದ 18 ಅಡಿಯ ಎತ್ತರದಲ್ಲಿ  20 ತೆಂಗಿನ ಸಸಿಗಳು ಬೆಳೆದಿವೆ ಕನಿಷ್ಠ ವೆಂದರೆ ಒಂದು ತೆಂಗಿನ ಮರ ಐದು ವರ್ಷಗಳಿಗೆ ಪಸಲಿಗೆ ಬರುತ್ತದೆ. ಅದೇ ರೀತಿ ಈ ಮೇಲೆ ಬೆಳೆದಿರುವ 20 ತೆಂಗಿನ ಸಸಿಗಳು ಹೊಂಬಾಳೆ ಹೊಡೆದು ತೆಂಗಿನಕಾಯಿ ಬಿಟ್ಟು ಅಚ್ಚರಿ ಮೂಡಿಸಿದೆ. ಈ ಕುತೂಹಲ ಹಾಗೂ ಆಶ್ಚರ್ಯ ತೆಂಗಿನ ಮರವು 8 ವರ್ಷಗಳ ನಂತರ ಬೆಳಕಿಗೆ ಬಂದಿದೆ ಅಂದಿನಿಂದ ಇಲ್ಲಿವರೆಗೂ ಆ ರೈತ ಕುಟುಂಬ ಆ ತೆಂಗಿನ ಮರಕ್ಕೆ ಪೂಜೆಯನ್ನು ಸಲ್ಲಿಸುತ್ತಿದ್ದಾರೆ.


    Provided by
    Provided by

    ಈ ಬಗ್ಗೆ ನಮ್ಮತುಮಕೂರು ಜೊತೆಗೆ ಮಾತನಾಡಿದ ರೈತ ರಂಗಪ್ಪ ಮಾತನಾಡಿ  ಈ ಪ್ರಕೃತಿಯ ವಿಸ್ಮಯದಿಂದ ನಮಗೆ ಹಾಗೂ ನಮ್ಮ ಕುಟುಂಬಕ್ಕೆ ಬಹಳ ಒಳ್ಳೆಯದೇ ಆಗಿದೆ. ಹಾಗಾಗಿ ಪ್ರತಿ ವಾರವು ನಾವು ಈ ಮರಕ್ಕೆ ಪೂಜೆಯನ್ನು ಮಾಡಿಕೊಂಡು ಬರುತ್ತಿದ್ದೇವೆ. ಜೊತೆಗೆ ಸುತ್ತಮುತ್ತಲಿನ ಗ್ರಾಮಸ್ಥರುಗಳು ಸಹ ಬಂದು ಕಲ್ಪವೃಕ್ಷಕ್ಕೆ ಪೂಜೆಯನ್ನು ಮಾಡಿ ಒಳಿತನ್ನು ಕಂಡಿದ್ದಾರೆ ಎಂದರು.

    ಇನ್ನು ಇದೇ ಸ್ಥಳಕ್ಕೆ ಭೇಟಿ ನೀಡಿದ್ದ ತುರುವೇಕೆರೆ ತಾಲೂಕು ತೆಂಗು ಮತ್ತು ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎನ್.ಆರ್.ಜಯರಾಮ್ ಮಾತನಾಡಿ, ಇದು ಪ್ರಕೃತಿಯ ವಿಸ್ಮಯ. ನಾನು ಈ ಸ್ಥಳಕ್ಕೆ ಎರಡನೇ ಬಾರಿ ಬರುತ್ತಿದ್ದು, ಈ ಪ್ರಕೃತಿಯ ವಿಸ್ಮಯವನ್ನು ನೋಡಿ ಜೊತೆಗೆ ತೋಟದ ಮಾಲೀಕನಿಗೆ ಒಳಿತು ಆಗಿದೆ ಎಂಬುದನ್ನು ತಿಳಿದು ಅಕ್ಕಪಕ್ಕದ ಗ್ರಾಮಸ್ಥರುಗಳು ಈ ತೋಟದ ಕಡೆಗೆ ಧಾವಿಸುತ್ತಿದ್ದಾರೆ ಎಂದರು.

    ಇದೇ ಸಂದರ್ಭದಲ್ಲಿ ಪೂಜೆಗಾಗಿ ಬಂದಿದ್ದ ಭಕ್ತನೋರ್ವ ಮಾತನಾಡಿ, ಈ ಪ್ರಕೃತಿಯ ವಿಸ್ಮಯದಿಂದ ಒಳ್ಳೆಯ ಅಭೂತಪೂರ್ವ ಯಶಸ್ಸನ್ನು ಕಂಡಿದ್ದೇನೆ ಹಾಗಾಗಿ ಪ್ರತಿವಾರವೂ ಈ ಸ್ಥಳಕ್ಕೆ ಬಂದು ವೃಕ್ಷ ಪೂಜೆಯನ್ನು ಮಾಡುತ್ತಿದ್ದೇನೆ ಯಾವುದೇ ಕೆಲಸವಿದ್ದರೂ ಮೊದಲಿಗೆ ಇಲ್ಲಿಗೆ ಬಂದು ಪೂಜೆ ಸಲ್ಲಿಸಿ, ನಂತರ ಮುಂದಿನ ಕೆಲಸಕ್ಕೆ ತೆರಳುತ್ತೇನೆ ಎಂದು ತಿಳಿಸಿದರು. ಇಲ್ಲಿಗೆ ಬರುವ ಭಕ್ತಾದಿಗಳು ಪೂಜೆ ಸಲ್ಲಿಸಿ ಯಶಸ್ಸನ್ನು ಕನ್ನಡಿಡುತ್ತಾರೆ ಎಂಬ ಮಾತೆ ಇಲ್ಲಿ ಕಂಡು ಬರುತ್ತಿದೆ.


     

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ತುರುವೇಕೆರೆ | ಕುಡಿಯುವ ನೀರಿಗಾಗಿ ಗ್ರಾಪಂ ಎದುರು ಪ್ರತಿಭಟನೆ

    December 30, 2025

    ತುರುವೇಕೆರೆ ಪೊಲೀಸ್ ಠಾಣೆಗೆ ದಕ್ಷ IPS ಅಧಿಕಾರಿ ದಿ.ಡಾ.ಕೆ.ಮಧುಕರ್ ಶೆಟ್ಟಿ ಭಾವ ಚಿತ್ರ ಕೊಡುಗೆ

    December 30, 2025

    ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್‌ ಟಿಸಿ ಬಸ್ ತಡೆದು ಪ್ರತಿಭಟನೆ

    December 30, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ಕೊರಟಗೆರೆ : ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ರವರು ಮುಖ್ಯಮಂತ್ರಿಯಾಗಲಿ ಎಂದು ಹೊಸ ವರ್ಷದ ಮೊದಲ ದಿನವೇ ಕ್ಯಾಮೇನಹಳ್ಳಿ ಆಂಜಿನೇಯ ಸ್ವಾಮಿ…

    ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    January 1, 2026

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.