nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ

    June 24, 2026

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026

    ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ

    June 24, 2026
    Facebook Twitter Instagram
    ಟ್ರೆಂಡಿಂಗ್
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    • ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
    • ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
    • ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
    • ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
    • ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
    • ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲ್ಪತರು ನಾಡಲ್ಲಿ ಕಲ್ಪವೃಕ್ಷದ ಪ್ರಕೃತಿಯ ವಿಸ್ಮಯ: ಒಂದೇ ಮರದಲ್ಲಿ 20 ತೆಂಗಿನ ಗಿಡಗಳು
    ತುರುವೇಕೆರೆ January 7, 2023

    ಕಲ್ಪತರು ನಾಡಲ್ಲಿ ಕಲ್ಪವೃಕ್ಷದ ಪ್ರಕೃತಿಯ ವಿಸ್ಮಯ: ಒಂದೇ ಮರದಲ್ಲಿ 20 ತೆಂಗಿನ ಗಿಡಗಳು

    By adminJanuary 7, 2023No Comments2 Mins Read
    turuvekere news

    Provided by
    Provided by
    • ಸುರೇಶ್ ಬಾಬು ಎಂ. ತುರುವೇಕೆರೆ

    ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ವಡವನಗಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲದೇವನಹಳ್ಳಿ ಗ್ರಾಮದ ರೈತ ರಾಜಶೇಖರ್ ಬಿನ್ ರಂಗಪ್ಪ ಅವರ ತೋಟದಲ್ಲಿ ಪ್ರಕೃತಿಯ ವಿಸ್ಮಯ ನಡೆದಿದೆ.

    ರಾಜಶೇಖರಯ್ಯ ಅವರಿಗೆ ಸೇರಿದ 80 ಗಿಡ ತೆಂಗಿನ ತೋಟದಲ್ಲಿ ಒಂದು ವಿಸ್ಮಯಕಾರಿ ತೆಂಗಿನ ಮರವಿದೆ. ಈ ತೆಂಗಿನ ಮರ ಸುಮಾರು 20 ವರ್ಷಗಳ ಪ್ರಾಯವಾಗಿದ್ದು, 20 ಅಡಿ ಎತ್ತರಕ್ಕೆ ಬೆಳೆದಿದೆ. ಈ ಮರದ 18 ಅಡಿಯ ಎತ್ತರದಲ್ಲಿ  20 ತೆಂಗಿನ ಸಸಿಗಳು ಬೆಳೆದಿವೆ ಕನಿಷ್ಠ ವೆಂದರೆ ಒಂದು ತೆಂಗಿನ ಮರ ಐದು ವರ್ಷಗಳಿಗೆ ಪಸಲಿಗೆ ಬರುತ್ತದೆ. ಅದೇ ರೀತಿ ಈ ಮೇಲೆ ಬೆಳೆದಿರುವ 20 ತೆಂಗಿನ ಸಸಿಗಳು ಹೊಂಬಾಳೆ ಹೊಡೆದು ತೆಂಗಿನಕಾಯಿ ಬಿಟ್ಟು ಅಚ್ಚರಿ ಮೂಡಿಸಿದೆ. ಈ ಕುತೂಹಲ ಹಾಗೂ ಆಶ್ಚರ್ಯ ತೆಂಗಿನ ಮರವು 8 ವರ್ಷಗಳ ನಂತರ ಬೆಳಕಿಗೆ ಬಂದಿದೆ ಅಂದಿನಿಂದ ಇಲ್ಲಿವರೆಗೂ ಆ ರೈತ ಕುಟುಂಬ ಆ ತೆಂಗಿನ ಮರಕ್ಕೆ ಪೂಜೆಯನ್ನು ಸಲ್ಲಿಸುತ್ತಿದ್ದಾರೆ.

    ಈ ಬಗ್ಗೆ ನಮ್ಮತುಮಕೂರು ಜೊತೆಗೆ ಮಾತನಾಡಿದ ರೈತ ರಂಗಪ್ಪ ಮಾತನಾಡಿ  ಈ ಪ್ರಕೃತಿಯ ವಿಸ್ಮಯದಿಂದ ನಮಗೆ ಹಾಗೂ ನಮ್ಮ ಕುಟುಂಬಕ್ಕೆ ಬಹಳ ಒಳ್ಳೆಯದೇ ಆಗಿದೆ. ಹಾಗಾಗಿ ಪ್ರತಿ ವಾರವು ನಾವು ಈ ಮರಕ್ಕೆ ಪೂಜೆಯನ್ನು ಮಾಡಿಕೊಂಡು ಬರುತ್ತಿದ್ದೇವೆ. ಜೊತೆಗೆ ಸುತ್ತಮುತ್ತಲಿನ ಗ್ರಾಮಸ್ಥರುಗಳು ಸಹ ಬಂದು ಕಲ್ಪವೃಕ್ಷಕ್ಕೆ ಪೂಜೆಯನ್ನು ಮಾಡಿ ಒಳಿತನ್ನು ಕಂಡಿದ್ದಾರೆ ಎಂದರು.


    Provided by
    Provided by

    ಇನ್ನು ಇದೇ ಸ್ಥಳಕ್ಕೆ ಭೇಟಿ ನೀಡಿದ್ದ ತುರುವೇಕೆರೆ ತಾಲೂಕು ತೆಂಗು ಮತ್ತು ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎನ್.ಆರ್.ಜಯರಾಮ್ ಮಾತನಾಡಿ, ಇದು ಪ್ರಕೃತಿಯ ವಿಸ್ಮಯ. ನಾನು ಈ ಸ್ಥಳಕ್ಕೆ ಎರಡನೇ ಬಾರಿ ಬರುತ್ತಿದ್ದು, ಈ ಪ್ರಕೃತಿಯ ವಿಸ್ಮಯವನ್ನು ನೋಡಿ ಜೊತೆಗೆ ತೋಟದ ಮಾಲೀಕನಿಗೆ ಒಳಿತು ಆಗಿದೆ ಎಂಬುದನ್ನು ತಿಳಿದು ಅಕ್ಕಪಕ್ಕದ ಗ್ರಾಮಸ್ಥರುಗಳು ಈ ತೋಟದ ಕಡೆಗೆ ಧಾವಿಸುತ್ತಿದ್ದಾರೆ ಎಂದರು.

    ಇದೇ ಸಂದರ್ಭದಲ್ಲಿ ಪೂಜೆಗಾಗಿ ಬಂದಿದ್ದ ಭಕ್ತನೋರ್ವ ಮಾತನಾಡಿ, ಈ ಪ್ರಕೃತಿಯ ವಿಸ್ಮಯದಿಂದ ಒಳ್ಳೆಯ ಅಭೂತಪೂರ್ವ ಯಶಸ್ಸನ್ನು ಕಂಡಿದ್ದೇನೆ ಹಾಗಾಗಿ ಪ್ರತಿವಾರವೂ ಈ ಸ್ಥಳಕ್ಕೆ ಬಂದು ವೃಕ್ಷ ಪೂಜೆಯನ್ನು ಮಾಡುತ್ತಿದ್ದೇನೆ ಯಾವುದೇ ಕೆಲಸವಿದ್ದರೂ ಮೊದಲಿಗೆ ಇಲ್ಲಿಗೆ ಬಂದು ಪೂಜೆ ಸಲ್ಲಿಸಿ, ನಂತರ ಮುಂದಿನ ಕೆಲಸಕ್ಕೆ ತೆರಳುತ್ತೇನೆ ಎಂದು ತಿಳಿಸಿದರು. ಇಲ್ಲಿಗೆ ಬರುವ ಭಕ್ತಾದಿಗಳು ಪೂಜೆ ಸಲ್ಲಿಸಿ ಯಶಸ್ಸನ್ನು ಕನ್ನಡಿಡುತ್ತಾರೆ ಎಂಬ ಮಾತೆ ಇಲ್ಲಿ ಕಂಡು ಬರುತ್ತಿದೆ.


     

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

    June 22, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ

    June 24, 2026

    ಔರಾದ್: ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತೀವ್ರ ಹಾಹಾಕಾರ ಉಂಟಾದ ಹಿನ್ನೆಲೆಯಲ್ಲಿ, ತಾಲೂಕು ಅಧಿಕಾರಿಗಳು ಹಾಗೂ ಗ್ರಾಮ…

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026

    ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ

    June 24, 2026

    ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ

    June 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.