nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ

    April 5, 2026

    ಮೇ 3ರಿಂದ 10ರವರೆಗೆ ಅಂತರಾಷ್ಟ್ರೀಯ ಟೆನ್ನಿಸ್ ಕ್ರೀಡಾಕೂಟ: ಯಶಸ್ವಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    April 5, 2026

    ಶಿರಾ ತಾಲ್ಲೂಕಿನಲ್ಲಿ 82 ಸಾವಿರ ಲೀ. ಹಾಲು ಉತ್ಪಾದನೆ: ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ

    April 5, 2026
    Facebook Twitter Instagram
    ಟ್ರೆಂಡಿಂಗ್
    • ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ
    • ಮೇ 3ರಿಂದ 10ರವರೆಗೆ ಅಂತರಾಷ್ಟ್ರೀಯ ಟೆನ್ನಿಸ್ ಕ್ರೀಡಾಕೂಟ: ಯಶಸ್ವಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಶಿರಾ ತಾಲ್ಲೂಕಿನಲ್ಲಿ 82 ಸಾವಿರ ಲೀ. ಹಾಲು ಉತ್ಪಾದನೆ: ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ
    • “ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟುಮೂಟೆ ಕಟ್ಟಿ ಹೊರಡಿ”: ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ
    • ಐಪಿಎಲ್ ಪಂದ್ಯದ ವೇಳೆ ಮೊಬೈಲ್ ಕಳ್ಳತನ: 9 ಅಪ್ರಾಪ್ತರು ಸೇರಿ 13 ಮಂದಿ ಜಾರ್ಖಂಡ್ ಖದೀಮರ ಬಂಧನ
    • ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ
    • ಕೌಟುಂಬಿಕ ಕಲಹ: ಮನನೊಂದು ನಾಪತ್ತೆಯಾಗಿದ್ದ ತುಮಕೂರಿನ ಮಹಿಳಾ ಪಿಎಸ್‌ ಐ ಚಿಕ್ಕಮಗಳೂರಿನಲ್ಲಿ ಪತ್ತೆ
    • ಡಾ. ಆತ್ಮ ಪ್ರಸನ್ನ ಅವರ ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ ಕೃತಿ ಬಿಡುಗಡೆ: ಇದೊಂದು ಮಹಾನ್ ಗ್ರಂಥ ಎಂದ ಡಾ.ಸಿ.ಎನ್.ಮಂಜುನಾಥ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ: ಪದಾಧಿಕಾರಿಗಳ ಆಯ್ಕೆ
    ಜಿಲ್ಲಾ ಸುದ್ದಿ December 28, 2025

    ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ: ಪದಾಧಿಕಾರಿಗಳ ಆಯ್ಕೆ

    By adminDecember 28, 2025No Comments2 Mins Read

    ಔರಾದ್: ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ ಔರಾದ ತಾಲೂಕು ಘಟಕ ಪದಾಧಿಕಾರಿಗಳನ್ನು ನಗರದ ಕನ್ನಡ ಭವನದಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಿ, ಡಾ.ಚನ್ನಬಸವ ಪಟ್ಟದೇವರ ಜಯಂತಿ ಉತ್ಸವ ಕಾರ್ಯಕ್ರಮ ಆಚರಿಸಲಾಯಿತು.

    ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷರು ಪಂಡರಿ ಆಡೆ, ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘವು 371(ಜೆ) ವಿಶೇಷ ಸ್ಥಾನಮಾನದ ಸಮಸ್ಯೆಗಳು ಎದುರಾದಾಗ ಈ ಭಾಗದ ಎಲ್ಲಾ ಸರ್ಕಾರಿ ನೌಕರರ ಸಮಸ್ಯೆಯನ್ನು  ಸಂಘಟನಾತ್ಮಕವಾಗಿ  ಪರಿಹಾರ ಕಂಡುಕೊಳ್ಳುವ  ಸಂಘವಾಗಿದೆ,  ಈ ಭಾಗದ ಶೈಕ್ಷಣಿಕ ಅಭಿವೃದ್ಧಿ ಸೇರಿದಂತೆ ಸಂವಿಧಾನದ ವಿಶೇಷ ಸ್ಥಾನಮಾನದ ಆಶಯ ಈಡೇರಿಸಲು ದುಡಿಯುವ ಸಂಘವಾಗಿದೆ ಎಂದರು.


    Provided by
    Provided by

    ಅದೇ ರೀತಿ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ನೌಕರರ ಬಡ್ತಿ, ವರ್ಗಾವಣೆ ಎಲ್ಲಾ ಆದೇಶಗಳು 371(ಜೆ) ವಿಶೇಷ ಸ್ಥಾನಮಾನ 2013 ರಿಂದಲೂ  ಪ್ರತ್ಯೇಕ ಆದೇಶಗಳು ಹೊರ ಬೀಳುತ್ತಿದ್ದು ಸಮಸ್ಯೆಗಳು ಎದುರಾದಾಗ ಅವುಗಳು ಪರಿಹಾರ ಆಗದೆ ಉಳಿಯುತ್ತಿವೆ, ಇಂತಹ ಸಂದರ್ಭ ಎದುರಾದಾಗ ಈ ಭಾಗದ ಸಂಘಟನೆಯ ಅವಶ್ಯಕತೆ ಇದೆ ಎಂದು ಸಂಜುಕುಮಾರ ಮೇತ್ರೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷರು ನುಡಿದರು.

    ತಾಲೂಕಿನ ಎಲ್ಲಾ ಸರ್ಕಾರಿ ಇಲಾಖೆಯ ಸರ್ಕಾರಿ ನೌಕರರು ಹಾಜರಾಗಿ ತಾಲೂಕ ಅಧ್ಯಕ್ಷರು ಕಾರ್ಯದರ್ಶಿಗಳು ಸೇರಿದಂತೆ ಉಳಿದ ಪದಾಧಿಕಾರಿಗಳ ನೇಮಕಾತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದೂ ರವಿ ಡೋಳೆ ಅವರನ್ನು (ತಾಲೂಕು ಅಧ್ಯಕ್ಷರು), ಲೋಕೇಶ ಕೋಟೆ(ಪ್ರಧಾನ ಕಾರ್ಯದರ್ಶಿ), ಗೋವಿಂದ ಪಾಟೀಲ್ (ಗೌರವ ಸಲಹೆಗಾರರು), ಸಂಜೀವ ರೆಡ್ಡಿ ಖಂದಾಡೆ(ಉಪಾಧ್ಯಕ್ಷರು), ಫಯಾಝ್ ಕೊಳ್ಳುರ(ಉಪಾಧ್ಯಕ್ಷರು), ಸಂಜುಕುಮಾರ ಮುಧಾಳೆ(ಸಂಘಟನಾ ಕಾರ್ಯದರ್ಶಿ), ನಾಗೇಶ ಪಟ್ನೆ( ಸಂಘಟನಾ ಕಾರ್ಯದರ್ಶಿ), ಉಮಾಕಾಂತ ಮೂಗಟೆ(ಸಹ ಕಾರ್ಯದರ್ಶಿ), ಮಿಲಿಂದ ಸೋನಕಾಂಬಳೆ (ಸಹ ಕಾರ್ಯದರ್ಶಿ), ರಾಮ ಮೊರೆ (ನಿರ್ದೇಶಕರು)ರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

    ಈ ಸಂದರ್ಭದಲ್ಲಿ ಪ್ರಧಾನ ಘಟಕ ನಿರ್ದೇಶಕರು ಗೋಣಿಬಸಪ್ಪ ಜೋಗೆರ, ದಶರಥ ವಾಗ್ಮರೆ, ಭೂಷಣ ಪಾಟೀಲ, ಸುನೀಲ ಜಾಧವ, ಸಂತೋಷ ತಂಬಾಕೆ, ಪ್ರಕಾಶ್ ಬಿರಾದಾರ, ಶಿವಾಜಿ, ನಾಗೇಂದ್ರ ಚಟಗಿರೆ, ಅಮೋಲ ವಾಘಮರೇ, ನರಸಪ್ಪ ಕಾಂಬಳೆ  ಸೇರಿದಂತೆ ಎಲ್ಲ ಇಲಾಖೆಯ ಸರ್ಕಾರಿ ನೌಕರರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸ್ವಯಂ ಗಣತಿ: ಬಡಾವಣೆಗಳಿಗೆ ಖುದ್ದು ಭೇಟಿ ನೀಡಿ ಅರಿವು ಮೂಡಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 4, 2026

    ಶಿವಮೊಗ್ಗ: ಅತ್ತೆ–ಮಾವನ ಕಿರುಕುಳಕ್ಕೆ 4 ತಿಂಗಳ ಗರ್ಭಿಣಿ ಸಾವು; ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಪೋಷಕರ ಆಕ್ರೋಶ

    April 3, 2026

    ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದೆ: ಬಾಗಲಕೋಟೆಯಲ್ಲಿ ಸೋಮಣ್ಣ ಗುಡುಗು

    April 3, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ

    April 5, 2026

    ತುಮಕೂರು:  ಟೆಂಪಲ್ ನಗರದ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ಎಂಬ ಅಧಿಕಾರಿಯ ವಿರುದ್ಧ ಗುತ್ತಿಗೆದಾರರನ್ನು ಅಸಭ್ಯ ಶಬ್ದಗಳಿಂದ ನಿಂದಿಸಿ ದರ್ಪ…

    ಮೇ 3ರಿಂದ 10ರವರೆಗೆ ಅಂತರಾಷ್ಟ್ರೀಯ ಟೆನ್ನಿಸ್ ಕ್ರೀಡಾಕೂಟ: ಯಶಸ್ವಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    April 5, 2026

    ಶಿರಾ ತಾಲ್ಲೂಕಿನಲ್ಲಿ 82 ಸಾವಿರ ಲೀ. ಹಾಲು ಉತ್ಪಾದನೆ: ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ

    April 5, 2026

    “ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟುಮೂಟೆ ಕಟ್ಟಿ ಹೊರಡಿ”: ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ

    April 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.