nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025
    Facebook Twitter Instagram
    ಟ್ರೆಂಡಿಂಗ್
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    • ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್
    • ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ
    • ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ : ಸಚಿವರಿಂದ ನೀಲನಕ್ಷೆ ಪರಿಶೀಲನೆ
    • ಎಸ್.ಎಸ್.ಎಲ್.ಸಿ. ಪರೀಕ್ಷೆ–2: ವೇಳಾ ಪಟ್ಟಿ ಪ್ರಕಟ
    • ಪರಿಶಿಷ್ಟ ಜಾತಿಯ ಉಪ ಜಾತಿ ಸಮೀಕ್ಷೆಗೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೋಟಿಸ್: ಜಿಲ್ಲಾಧಿಕಾರಿ ಖಡಕ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೈಟೆನ್ಷನ್ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
    Uncategorized January 22, 2022

    ಹೈಟೆನ್ಷನ್ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

    By adminJanuary 22, 2022No Comments1 Min Read
    ramu

    ಗುಬ್ಬಿ: ಮನೆ ಹಾಗೂ ರಸ್ತೆ ಸೌಕರ್ಯ ನೀಡಲು ಗ್ರಾಮ ಪಂಚಾಯತ್ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದ ಇದರಿಂದ ನೊಂದ ವ್ಯಕ್ತಿಯೊಬ್ಬರು 4000 ಕೆವಿ ವಿದ್ಯುತ್ ಹೈಟೆನ್ಷನ್  ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

    ಗುಬ್ಬಿ ಕಸಬಾ ಹೋಬಳಿ ಹಳೇಗುಬ್ಬಿ ಗ್ರಾಮದ ವಾಸಿ ರಾಮು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾರೆ. ಪಿಡಿಓ ಮತ್ತು ತಹಶೀಲ್ದಾರ್ ರವರಿಗೆ ಹಲವು ಬಾರಿ, ತನಗೆ ಮನೆ ಹಾಗೂ ರಸ್ತೆ ಮಂಜೂರು ಮಾಡಿ ಕೊಡಲು ಅರ್ಜಿ ಸಲ್ಲಿಸಿದ್ದರೂ ಈವರೆಗೆ ಯಾರು ಸ್ಪಂದಿಸುತ್ತಿಲ್ಲ ಎಂದು ರಾಮು ದೂರಿದ್ದಾರೆ.


    Provided by

    ಹಳೇಗುಬ್ಬಿ ಗ್ರಾಮದ ಸರ್ಕಾರಿ ಗೋಮಾಳದಲ್ಲಿ ನಮ್ಮದೇ ಗ್ರಾಮದ ಬೇರೆ ಬೇರೆ ವ್ಯಕ್ತಿಗಳು ವಾಸದ ಮನೆಗಳನ್ನು ಕಟ್ಟಿಕೊಂಡಿದ್ದು, ತನಗೂ ಕೂಡ ಅದೇ ರೀತಿ ವಾಸದ ಮನೆ ಕಟ್ಟಿಕೊಳ್ಳಲು ಜಾಗ ಮಂಜೂರು ಮಾಡಲು ಅವಕಾಶವನ್ನು ನೀಡಿ ಎಂದು ಕೇಳಿದರೆ,  ಅಡಗೂರು ಗ್ರಾಮ ಪಂಚಾಯಿತಿ ಪಿಡಿಓ ಅವರು, ನಾನು ಮನೆ ನಿರ್ಮಾಣ ಮಾಡುವ ಜಾಗದ ಬಳಿ ಬಂದು ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.  ನಮ್ಮ ಗ್ರಾಮದ ಪಂಚಾಯತ್ ಸದಸ್ಯರು ಕೂಡ ನನಗೆ ನ್ಯಾಯ ಒದಗಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾರೆ  ಎಂದು ರಾಮು ಆರೋಪಿಸಿದ್ದು, ಪ್ರಭುವನ ಹಳ್ಳಿ ಗೇಟ್ ಬಳಿಯಿರುವ ತಾಳಗೊಪ್ಪದಿಂದ ನೆಲಮಂಗಲ ಸರಬರಾಜಾಗುವ ಹೈಟೆನ್ಷನ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

    ಘಟನಾ ಸ್ಥಳಕ್ಕೆ ಗುಬ್ಬಿ ತಹಶೀಲ್ದಾರ್ ಆರತಿ ಅವರು ತಡವಾಗಿ ಬಂದು ಸಂತ್ರಸ್ತ ಶ್ರೀನಿವಾಸ್ ಅವರ ಮನವೊಲಿಸುವ ಪ್ರಯತ್ನ ನಡೆಯಿತು. ತದ ನಂತರ ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ತಾಲ್ಲೂಕು ಆಡಳಿತ ವ್ಯಕ್ತಿಯ ಮನವೊಲಿಸುವಲ್ಲಿ ಯಶಸ್ವಿಯಾದರು. ಇದೀಗ ರಾಮು ಅವರ ಸಮಸ್ಯೆ ಪರಿಹಾರದ ಭರವಸೆ ನೀಡಿದರು.

    ವರದಿ: ಡಿ.ಮಂಜುನಾಥ್ ಗುಬ್ಬಿ

    admin
    • Website

    Related Posts

    ಬಸ್ ಫ್ರೀ ಅಂತ ಟಿಕೆಟ್ ಇಲ್ಲದೇ ಪ್ರಯಾಣಿಸುವಂತಿಲ್ಲ: ಕೆಎಸ್ ಆರ್ ಟಿಸಿ ವಿಧಿಸಿದ ದಂಡದ ಮೊತ್ತ ಎಷ್ಟು ಗೊತ್ತಾ?

    May 10, 2025

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ

    May 9, 2025

    ಆರ್ಯ ವೈಶ್ಯ ಸಂಘದಿಂದ ಶಾಸಕ ಹೆಚ್.ವಿ.ವೆಂಕಟೇಶ್, ಮಾಜಿ ಸಚಿವ ವೆಂಕಟರಮಣಪ್ಪನವರಿಗೆ ಸನ್ಮಾನ

    April 1, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025

    ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ನಿಧನದ ಹಿನ್ನೆಲೆ ಪ್ರತಿಕ್ರಿಯೆ ನೀಡಿರುವ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ, ‘ಕಾಂತಾರ ಚಾಪ್ಟರ್…

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.