ನವದೆಹಲಿ: ದೇಶದಾದ್ಯಂತ 74ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ನವದೆಹಲಿಯಲ್ಲಿ ನಡೆಯುತ್ತಿರುವ ಪರೇಡ್ನಲ್ಲಿ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳ ಪ್ರದರ್ಶನ ನಡೆಯಿತು.
ಈ ಬಾರಿಯ ಕರ್ನಾಟಕದ ಸ್ತಬ್ಧಚಿತ್ರ ನಾರಿಶಕ್ತಿ ಎಲ್ಲರ ಗಮನ ಸೆಳೆದಿದೆ. ರಾಜ್ಯದ 3 ಮಹಿಳಾ ಸಾಧಕರ ಅಸಾಧಾರಣ ಸಾಧನೆಗಳನ್ನು ಸಾಂಕೇತಿಕವಾಗಿ ಅನಾವರಣಗೊಳಿಸಿದೆ.ಸೂಲಗಿತ್ತಿ ನರಸಮ್ಮ – ಸೂಲಗಿತ್ತಿ, ತುಳಸಿ ಗೌಡ ಹಾಲಕ್ಕಿ – ವೃಕ್ಷ ಮಾತೆ ಮತ್ತು ಸಾಲುಮರದ ತಿಮ್ಮಕ್ಕ ಅವರು ಸಮಾಜಕ್ಕೆ ಸಲ್ಲಿಸಿದ ಅವರ ನಿಸ್ವಾರ್ಥ ಕೊಡುಗೆಯಿಂದಾಗಿ ಹೆಸರುವಾಸಿಯಾಗಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


