nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026
    Facebook Twitter Instagram
    ಟ್ರೆಂಡಿಂಗ್
    • ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ
    • ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
    • ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    • ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ
    • SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ ಭಾಷೆಯ ಮೂಲತತ್ವ ಕ್ರಮಬದ್ಧವಾಗಿ ಶಿಕ್ಷಕರು ಕಲಿಸಿಕೊಡಬೇಕು: ಶಿಕ್ಷಣಾಧಿಕಾರಿ ಎಸ್.ಕೆ.ಪದ್ಮನಾಭ
    ತುರುವೇಕೆರೆ July 17, 2022

    ಕನ್ನಡ ಭಾಷೆಯ ಮೂಲತತ್ವ ಕ್ರಮಬದ್ಧವಾಗಿ ಶಿಕ್ಷಕರು ಕಲಿಸಿಕೊಡಬೇಕು: ಶಿಕ್ಷಣಾಧಿಕಾರಿ ಎಸ್.ಕೆ.ಪದ್ಮನಾಭ

    By adminJuly 17, 2022No Comments2 Mins Read
    turuvekere

    ಕನ್ನಡ ಭಾಷೆಯ ಮೂಲ ತತ್ವಗಳನ್ನು ಮಕ್ಕಳಿಗೆ ಅರ್ಥಪೂರ್ಣ ಮತ್ತು ಕ್ರಮಬದ್ಧವಾಗಿ ಶಿಕ್ಷಕರು ಕಲಿಸಿಕೊಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಕೆ.ಪದ್ಮನಾಭ ಅಭಿಪ್ರಾಯಪಟ್ಟರು.

    ತುರುವೇಕೆರೆ ಪಟ್ಟಣದ ಬಿಆರ್ ಸಿ ಕಚೇರಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತುಮಕೂರು, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ತುರುವೇಕೆರೆ ಹಾಗೂ ತಾಲ್ಲೂಕು ಕನ್ನಡ ಭಾಷಾ ಬೋಧಕರ ಸಂಘದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಕಲಿಕಾ ಚೇತರಿಕೆ ಉಪಕ್ರಮ ತರಬೇತಿ ಕಾರ್ಯಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.


    Provided by
    Provided by

    ಪಠ್ಯದಲ್ಲಿರುವ ಮೌಲ್ವಿಕ ಅಂಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡುವ ಮೂಲಕ ಗುಣಾತ್ಮಕ ಕಲಿಕೆಗೆ ಹೆಚ್ಚು ಒತ್ತು ಕೊಡಬೇಕು. ತಾಲ್ಲೂಕಿನ ಪ್ರೌಢ ಶಾಲೆಗಳಲ್ಲಿ ವಿಷಯ ಶಿಕ್ಷಕರ ಕೊರತೆಯ ನಡುವೆಯೂ ಉತ್ತಮ ಶಿಕ್ಷಣ ನೀಡಲಾಗುತ್ತಿದೆ ಎಂದರು.

    ಜಿಲ್ಲಾ ಕನ್ನಡ ವಿಷಯ ಪರಿವೀಕ್ಷಕ ಎಚ್.ಜಿ.ಗಿರೀಶ್ 8 ಮತ್ತು 9ನೇ ತರಗತಿಯ ಮಕ್ಕಳಿಗೆ ಕಲಿಕಾ ಚೇತರಿಕೆ ಉಪಕ್ರಮಗಳ ಕುರಿತು ಮಾತನಾಡಿ, ಕೋವಿಡ್ 19ರ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ಸಮರ್ಪಕ ಕಲಿಕೆ ಉಂಟಾಗಿಲ್ಲ. ಹಾಗಾಗಿ ಔಪಚಾರಿಕ ಶಿಕ್ಷಣದ ಒಂದು ಉಪಕ್ರಮವಾಗಿ ಕಲಿಕಾಚೇತರಿಕೆಯನ್ನು ಮಕ್ಕಳಲ್ಲಿ ಉಂಟು ಮಾಡುವುದಾಗಿದೆ.
    ಅಂದರೆ ಮಕ್ಕಳು ಮರೆತದ್ದು, ಕಲಿಯದೇ ಬಿಟ್ಟದ್ದು ಮತ್ತು ಕಲಿಯಬೇಕಾದ್ದನ್ನು ಕ್ರಮಬದ್ಧವಾಗಿ ಕಲಿಸಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ಯಾವುದೇ ಅಡೆತಡೆ ಇಲ್ಲದೆ ಮಕ್ಕಳ ಕಲಿಕೆಯನ್ನು ಸುಗಮಗೊಳಿಸುವುದಾಗಿದೆ ಎಂದರು.

    ಬಿಆರ್ ಸಿ ಅಧಿಕಾರಿ ವೀಣಾ ಮಾತನಾಡಿ, ಪ್ರೌಢ ಶಾಲೆಗಳಲ್ಲಿ ಕಲಿಕಾ ಚೇತರಿಕೆ ಅನುಷ್ಠಾನವಾಗಿರುವ ಬಗ್ಗೆ ಪರಿಶೀಲನೆ ಮಾಡಲು ಜಿಲ್ಲಾ ತಂಡ ತಾಲ್ಲೂಕಿನ ಎಲ್ಲಾ ಪ್ರೌಢ ಶಾಲೆಗಳಿಗೆ ಜುಲೈ 18 ರಂದು ಭೇಟಿ ನೀಡಲಿದೆ ಎಂದರು.
    ತಾಲ್ಲೂಕು ಕನ್ನಡ ಭಾಷಾ ಬೋಧಕರ ಸಂಘದ ಮಾಜಿ ಅಧ್ಯಕ್ಷ ಎಲ್.ಮಂಜೇಗೌಡ ಮಕ್ಕಳಿಗೆ ನೈತಿಕ ಶಿಕ್ಷಣ ಅಗತ್ಯ ಎಂದರು.

    ಇದೇ ವೇಳೆ ಮುಖ್ಯ ಶಿಕ್ಷಕರಾಗಿ ಮುಂಬಡ್ತಿ ಹೊಂದಿ ಬೇರೆಡೆ ವರ್ಗಾವಣೆಯಾಗಿರುವ ವಿ.ಡಿ.ಪುಟ್ಟರಾಜು ಅವರನ್ನು ಸನ್ಮಾನಿಸಲಾಯಿತು.

    ಈ ಸಂದರ್ಭದಲ್ಲಿ ತಾಲ್ಲೂಕು ಕನ್ನಡ ಭಾಷಾ ಬೋಧಕರ ಸಂಘದ ಅಧ್ಯಕ್ಷ ಆರ್.ಎಲ್.ಕೇಶವಮೂರ್ತಿ, ಉಪಾಧ್ಯಕ್ಷ ಎಚ್.ಎಂ.ರಂಗಸ್ವಾಮಿ, ಕೋಶಾಧ್ಯಕ್ಷ ಪ್ರಭು, ಕಾರ್ಯದರ್ಶಿ ಕೆ.ಟಿ.ಸಂಪತ್ತು, ಮುಖ್ಯ ಶಿಕ್ಷಕ ವಿ.ಟಿ.ಸೋಮಶೇಖರರಾಜು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ., ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!

    February 14, 2026

    ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ

    February 14, 2026

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    ಬೆಂಗಳೂರು: ಕೇಂದ್ರ ಸರ್ಕಾರವು ರಾಜ್ಯದ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗಾಗಿ ಬಿಡುಗಡೆ ಮಾಡಿದ ಕೋಟ್ಯಂತರ ರೂಪಾಯಿ ಅನುದಾನವನ್ನು ಸಿದ್ದರಾಮಯ್ಯ ನೇತೃತ್ವದ…

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.