nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    • ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
    • ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಕನ್ನಡ ಭವನ ನಿರ್ಮಿಸಲು ಜಾಗ ಮಂಜೂರು ಮಾಡಲು ಮನವಿ
    ಕೊರಟಗೆರೆ February 12, 2022

    ಕೊರಟಗೆರೆ: ಕನ್ನಡ ಭವನ ನಿರ್ಮಿಸಲು ಜಾಗ ಮಂಜೂರು ಮಾಡಲು ಮನವಿ

    By adminFebruary 12, 2022No Comments1 Min Read
    nahida jam jam

    ಕೊರಟಗೆರೆ : ತಾಲ್ಲೂಕಿನ ವಿವಿಧ ಕನ್ನಡ ಪರ ಸಂಘಟನೆಗಳಿಂದ ಪಟ್ಟಣದಲ್ಲಿ ಕನ್ನಡ ಭವನವನ್ನು  ನಿರ್ಮಿಸಲು ಜಾಗ ಮಂಜೂರು ಮಾಡಲು ತಹಶೀಲ್ದಾರ್ ನಹೀದ ಜಮ್ ಜಮ್ ರವರಿಗೆ ಮನವಿ ಸಲ್ಲಿಸಲಾಯಿತು.

    ಕನ್ನಡಪರ ಸಂಘಟನೆಗಳಾದ ಕರ್ನಾಟಕ ರಣಧೀರರ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ, ಕರುನಾಡ ಸುವರ್ಣ ವೇದಿಕೆ ಮತ್ತು ಹಲವು ಕನ್ನಡ ಪರ, ಪ್ರಗತಿಪರ ಸಂಘಟನೆಗಳ ವತಿಯಿಂದ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.


    Provided by
    Provided by

    ಈ ಸಂದರ್ಭದಲ್ಲಿ ಕರ್ನಾಟಕ ರಣಧೀರರ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಎನ್.ದೇವರಾಜು, ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾದ ಕೆ.ಎನ್.ನಟರಾಜ್, ಕರ್ನಾಟಕ ರಣಧೀರರ ವೇದಿಕೆಯ ತಾಲ್ಲೂಕು ಅಧ್ಯಕ್ಷರಾದ ಮಂಜುಸ್ವಾಮಿ.ಎಂ.ಎನ್, ಕರುನಾಡ ಸುವರ್ಣ ವೇದಿಕೆಯ ತಾಲ್ಲೂಕು ಅಧ್ಯಕ್ಷರಾದ ಹರೀಶ್ ಬಾಬು, ಕನ್ನಡ ಪರ ಹೋರಾಟಗಾರರಾದ ದಿನೇಶ್, ವಿನಯ್ ದಾಸರಹಳ್ಳಿ, ಮಾರುತಿ, ಸುರೇಶ್  ದೊಡ್ಡಯ್ಯ ಹಾಗೂ ಪ್ರಗತಿಪರ ಹೋರಾಟಗಾರರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.,  ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

    March 31, 2026

    ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ

    March 29, 2026

    ತುಮಕೂರು ಹಾಲು  ಒಕ್ಕೂಟದಿಂದ ಮಿಶ್ರತಳಿ ರಸುಗಳ ಹಾಲು ಕರೆಯುವ ಸ್ಪರ್ಧೆ ಯಶಸ್ವಿ : ಅತಿ ಹೆಚ್ಚು ಹಾಲು ಕರೆದ ರೈತರಿಗೆ 30,000 ನಗದು ಪ್ರಥಮ ಬಹುಮಾನ

    March 28, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ದಾವಣಗೆರೆ: ಕರ್ನಾಟಕದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದ್ದು, ಜಿಎಸ್‌ಟಿ ಸಂಗ್ರಹ ಮತ್ತು ಹೂಡಿಕೆಯಲ್ಲಿ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ…

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.