nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡದ ಕೀರ್ತಿ ಪತಾಕೆ ಮುಗಿಲೆತ್ತರಕ್ಕೆ ಏರಿಸಿದ ಅಗ್ರಮಾನ್ಯ ಕವಿ ಕುವೆಂಪು | ವಿದ್ವಾಂಸ, ಕವಿ, ಮಹಾದೇವಯ್ಯ ಚಿಕ್ಕನಾರವಂಗಲ
    ತುಮಕೂರು August 12, 2024

    ಕನ್ನಡದ ಕೀರ್ತಿ ಪತಾಕೆ ಮುಗಿಲೆತ್ತರಕ್ಕೆ ಏರಿಸಿದ ಅಗ್ರಮಾನ್ಯ ಕವಿ ಕುವೆಂಪು | ವಿದ್ವಾಂಸ, ಕವಿ, ಮಹಾದೇವಯ್ಯ ಚಿಕ್ಕನಾರವಂಗಲ

    By adminAugust 12, 2024No Comments2 Mins Read
    thumakur

    ತುಮಕೂರು: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹಮ್ಮಿಕೊಂಡಿರುವ “ಕನ್ನಡ ನಡೆ ಶಾಲಾ ಕಾಲೇಜು ಕಡೆ” ಸಾಹಿತ್ಯ ದೀವಿಗೆ ಸಾಪ್ತಾಹಿಕ ೫ನೇ ಕಾರ್ಯಕ್ರಮ ತುಮಕೂರು ಕಸಬಾ, ಸಿದ್ಧಾರ್ಥನಗರದ, ಸಿದ್ಧಾರ್ಥ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು.

    ಈ ಕಾರ್ಯಕ್ರಮದಲ್ಲಿ ಕುವೆಂಪುರವರ ಬಗ್ಗೆ ಕವಿ, ವಿದ್ವಾಂಸರಾದ ಮಹದೇವಯ್ಯ ಚಿಕ್ಕನಾರವಂಗಲರವರು ಮಾತನಾಡುತ್ತಾ ಕುವೆಂಪುರವರು ಪ್ರೌಢಶಾಲೆಯವರೆಗೆ ವಿಜ್ಞಾನ ವಿಷಯವನ್ನು ಇಂಗ್ಲೀಷ್ ಮಾಧ್ಯಮದಲ್ಲಿ ಓದಿದರೂ, ತಮ್ಮ ಗುರುಗಳ ಪ್ರೇರಣೆಯಿಂದ ಕನ್ನಡ ಎಂ.ಎ., ಓದಿ ಕನ್ನಡ ಕೀರ್ತಿ ಪತಾಕೆ ಮುಗಿಲೆತ್ತರಕ್ಕೆ ಏರಿಸಿದ ಅಗ್ರಮಾನ್ಯ ಕವಿಗಳು ಕುವೆಂಪುರವರು.

    ಚಿಕ್ಕಂದಿನಿಂದಲು ಕೆಲವು ನಿರ್ಧಿಷ್ಟ ತತ್ವಗಳನ್ನು ಪಾಲಿಸಿಕೊಂಡು ಬಂದವರು. ತಾತ್ವಿಕ ಧೋರಣೆಗಳಿಗೂ ಬದುಕಿನ ಇರುವ ವಿಭಿನ್ನತೆ ಕುವೆಂಪುರವರಲ್ಲಿದ್ದಂತಹ ವೈಶಿಷ್ಠ್ಯತೆ ಇವರ ಮಾತು ಕೃತಿ ಒಂದೇ ಆಗಿತ್ತು. ಜೀವನದ ಮೌಲ್ಯಗಳನ್ನು ತರದ ಮನಸ್ಸಿನಿಂದ ಸ್ವಾಗತಿಸುತ್ತಿದ್ದರು. ಕನ್ನವೆಂದರೆ ಕುವೆಂಪು, ಕುವೆಂಪು ಎಂದರೆ ಕನ್ನಡ ಎಂಬಂತೆ ಇವರ ವೃತ್ತಿ ಸೇವೆ, ಸಾಹಿತ್ಯ ಸೇವೆ, ಜನಸಾಮಾನ್ಯರ ಅಪಾರ ಪ್ರೀತಿ, ಪ್ರಕೃತಿ ಬಗ್ಗೆ ಇದ್ದ ಒಲವು ದೇವರು ಧರ್ಮ ಹೀಗೆ ಇವರ ಬಗ್ಗೆ ಅನೇಕ ವಿಚಾರಧಾರೆಯನ್ನು ಮಕ್ಕಳಿಗೆ ತಮ್ಮದೇ ಭಾವನಾತ್ಮಕ ಮಾತುಗಳಿಂದ ವರ್ಣಿಸಿದರು.

    ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಚಿಕ್ಕಬೆಳ್ಳಾವಿ ಶಿವಕುಮಾರ್ ಆಶಯ ನುಡಿಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಧ್ಯೇಯೋದ್ಧೇಶಗಳನ್ನು ತಿಳಿಸುತ್ತಾ, ಇತ್ತೀಚೆಗೆ ಗ್ರಾಮೀಣ ಪ್ರದೇಶದಲ್ಲೂ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಕಡಿಮೆಯಾಗಿ ಪರಭಾಷೆಗಳ ವ್ಯಾಮೋಹ ಜಾಸ್ತಿಯಾಗಿದೆ. ಆದ್ದರಿಂದ ನಮ್ಮ ಮಾತೃಭಾಷೆ, ಕರುಳಿನ ಭಾಷೆ, ಹೃದಯ ಭಾಷೆಯ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಕನ್ನಡವನ್ನು ಓದುವುದರಿಂದ ಬಳಸುವುದರಿಂದ ಭಾಷೆ ಉಳಿಯುತ್ತದೆ ಎಂದು ನುಡಿದರು.

    ಕಾರ್ಯಕ್ರಮದಲ್ಲಿ ಪ್ರೊ. ಶಶಿಕುಮಾರ್ ಕನ್ನಡ ಗೀತೆಗಳನ್ನು ಹಾಡಿದರು. ಮಿಮಿಕ್ರಿ ಈಶ್ವರಯ್ಯ ಹಾಸ್ಯ ಮತ್ತು ಕೆಲವು ಪ್ರಾಣಿಗಳ ಮಿಮಿಕ್ರಿ ಮಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಂಸ್ಥೆಯ ಶಿಕ್ಷಣಾಧಿಕಾರಿಗಳಾದ ತಿಪ್ಪೇಸ್ವಾಮಿ ಮಾತನಾಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕರಾದ ವೇದಮೂರ್ತಿ ವಹಿಸಿದ್ದರು. ಶಾಲಾ ಶಿಕ್ಷಕರುಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಈ ವರ್ಷ ಎಸ್.ಎಸ್.ಎಲ್.ಸಿ.ಯಲ್ಲಿ ಕನ್ನಡ ವಿಷಯದಲ್ಲಿ ೧೨೫ಕ್ಕೆ ೧೨೫ ಅಂಕ ಪಡೆದ ಮೂರು ಜನ ವಿದ್ಯಾರ್ಥಿಗಳನ್ನು ಪರಿಷತ್ತು ವತಿಯಿಂದ ಸನ್ಮಾನಿಸಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ

    July 26, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ತುಮಕೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜವಾಬ್ದಾರಿ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ. ರಾಷ್ಟ್ರೀಯ…

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.