nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ

    November 23, 2025

    ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ

    November 23, 2025

    ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

    November 23, 2025
    Facebook Twitter Instagram
    ಟ್ರೆಂಡಿಂಗ್
    • ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
    • ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
    • ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    • ಮಧುಗಿರಿ | ನ.29ರಂದು ಒಳಮೀಸಲಾತಿ ಜಾಗೃತಿ ಶಿಬಿರ
    • ಒಂದೇ ರಾತ್ರಿ 3 ಅಂಗಡಿಗಳಿಗೆ ನುಗ್ಗಿದ ಕಳ್ಳರು: ಶೀಟ್ ಕತ್ತರಿಸಿ, ನಗ ನಾಣ್ಯ ದೋಚಿ ಪರಾರಿ
    • ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ
    • ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
    • ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡದ ಕೀರ್ತಿ ಪತಾಕೆ ಮುಗಿಲೆತ್ತರಕ್ಕೆ ಏರಿಸಿದ ಅಗ್ರಮಾನ್ಯ ಕವಿ ಕುವೆಂಪು | ವಿದ್ವಾಂಸ, ಕವಿ, ಮಹಾದೇವಯ್ಯ ಚಿಕ್ಕನಾರವಂಗಲ
    ತುಮಕೂರು August 12, 2024

    ಕನ್ನಡದ ಕೀರ್ತಿ ಪತಾಕೆ ಮುಗಿಲೆತ್ತರಕ್ಕೆ ಏರಿಸಿದ ಅಗ್ರಮಾನ್ಯ ಕವಿ ಕುವೆಂಪು | ವಿದ್ವಾಂಸ, ಕವಿ, ಮಹಾದೇವಯ್ಯ ಚಿಕ್ಕನಾರವಂಗಲ

    By adminAugust 12, 2024No Comments2 Mins Read
    thumakur

    ತುಮಕೂರು: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹಮ್ಮಿಕೊಂಡಿರುವ “ಕನ್ನಡ ನಡೆ ಶಾಲಾ ಕಾಲೇಜು ಕಡೆ” ಸಾಹಿತ್ಯ ದೀವಿಗೆ ಸಾಪ್ತಾಹಿಕ ೫ನೇ ಕಾರ್ಯಕ್ರಮ ತುಮಕೂರು ಕಸಬಾ, ಸಿದ್ಧಾರ್ಥನಗರದ, ಸಿದ್ಧಾರ್ಥ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು.

    ಈ ಕಾರ್ಯಕ್ರಮದಲ್ಲಿ ಕುವೆಂಪುರವರ ಬಗ್ಗೆ ಕವಿ, ವಿದ್ವಾಂಸರಾದ ಮಹದೇವಯ್ಯ ಚಿಕ್ಕನಾರವಂಗಲರವರು ಮಾತನಾಡುತ್ತಾ ಕುವೆಂಪುರವರು ಪ್ರೌಢಶಾಲೆಯವರೆಗೆ ವಿಜ್ಞಾನ ವಿಷಯವನ್ನು ಇಂಗ್ಲೀಷ್ ಮಾಧ್ಯಮದಲ್ಲಿ ಓದಿದರೂ, ತಮ್ಮ ಗುರುಗಳ ಪ್ರೇರಣೆಯಿಂದ ಕನ್ನಡ ಎಂ.ಎ., ಓದಿ ಕನ್ನಡ ಕೀರ್ತಿ ಪತಾಕೆ ಮುಗಿಲೆತ್ತರಕ್ಕೆ ಏರಿಸಿದ ಅಗ್ರಮಾನ್ಯ ಕವಿಗಳು ಕುವೆಂಪುರವರು.


    Provided by
    Provided by

    ಚಿಕ್ಕಂದಿನಿಂದಲು ಕೆಲವು ನಿರ್ಧಿಷ್ಟ ತತ್ವಗಳನ್ನು ಪಾಲಿಸಿಕೊಂಡು ಬಂದವರು. ತಾತ್ವಿಕ ಧೋರಣೆಗಳಿಗೂ ಬದುಕಿನ ಇರುವ ವಿಭಿನ್ನತೆ ಕುವೆಂಪುರವರಲ್ಲಿದ್ದಂತಹ ವೈಶಿಷ್ಠ್ಯತೆ ಇವರ ಮಾತು ಕೃತಿ ಒಂದೇ ಆಗಿತ್ತು. ಜೀವನದ ಮೌಲ್ಯಗಳನ್ನು ತರದ ಮನಸ್ಸಿನಿಂದ ಸ್ವಾಗತಿಸುತ್ತಿದ್ದರು. ಕನ್ನವೆಂದರೆ ಕುವೆಂಪು, ಕುವೆಂಪು ಎಂದರೆ ಕನ್ನಡ ಎಂಬಂತೆ ಇವರ ವೃತ್ತಿ ಸೇವೆ, ಸಾಹಿತ್ಯ ಸೇವೆ, ಜನಸಾಮಾನ್ಯರ ಅಪಾರ ಪ್ರೀತಿ, ಪ್ರಕೃತಿ ಬಗ್ಗೆ ಇದ್ದ ಒಲವು ದೇವರು ಧರ್ಮ ಹೀಗೆ ಇವರ ಬಗ್ಗೆ ಅನೇಕ ವಿಚಾರಧಾರೆಯನ್ನು ಮಕ್ಕಳಿಗೆ ತಮ್ಮದೇ ಭಾವನಾತ್ಮಕ ಮಾತುಗಳಿಂದ ವರ್ಣಿಸಿದರು.

    ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಚಿಕ್ಕಬೆಳ್ಳಾವಿ ಶಿವಕುಮಾರ್ ಆಶಯ ನುಡಿಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಧ್ಯೇಯೋದ್ಧೇಶಗಳನ್ನು ತಿಳಿಸುತ್ತಾ, ಇತ್ತೀಚೆಗೆ ಗ್ರಾಮೀಣ ಪ್ರದೇಶದಲ್ಲೂ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಕಡಿಮೆಯಾಗಿ ಪರಭಾಷೆಗಳ ವ್ಯಾಮೋಹ ಜಾಸ್ತಿಯಾಗಿದೆ. ಆದ್ದರಿಂದ ನಮ್ಮ ಮಾತೃಭಾಷೆ, ಕರುಳಿನ ಭಾಷೆ, ಹೃದಯ ಭಾಷೆಯ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಕನ್ನಡವನ್ನು ಓದುವುದರಿಂದ ಬಳಸುವುದರಿಂದ ಭಾಷೆ ಉಳಿಯುತ್ತದೆ ಎಂದು ನುಡಿದರು.

    ಕಾರ್ಯಕ್ರಮದಲ್ಲಿ ಪ್ರೊ. ಶಶಿಕುಮಾರ್ ಕನ್ನಡ ಗೀತೆಗಳನ್ನು ಹಾಡಿದರು. ಮಿಮಿಕ್ರಿ ಈಶ್ವರಯ್ಯ ಹಾಸ್ಯ ಮತ್ತು ಕೆಲವು ಪ್ರಾಣಿಗಳ ಮಿಮಿಕ್ರಿ ಮಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಂಸ್ಥೆಯ ಶಿಕ್ಷಣಾಧಿಕಾರಿಗಳಾದ ತಿಪ್ಪೇಸ್ವಾಮಿ ಮಾತನಾಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕರಾದ ವೇದಮೂರ್ತಿ ವಹಿಸಿದ್ದರು. ಶಾಲಾ ಶಿಕ್ಷಕರುಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಈ ವರ್ಷ ಎಸ್.ಎಸ್.ಎಲ್.ಸಿ.ಯಲ್ಲಿ ಕನ್ನಡ ವಿಷಯದಲ್ಲಿ ೧೨೫ಕ್ಕೆ ೧೨೫ ಅಂಕ ಪಡೆದ ಮೂರು ಜನ ವಿದ್ಯಾರ್ಥಿಗಳನ್ನು ಪರಿಷತ್ತು ವತಿಯಿಂದ ಸನ್ಮಾನಿಸಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ

    November 23, 2025

    ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ

    November 23, 2025

    ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

    November 23, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ

    November 23, 2025

    ತುಮಕೂರು: ಶೀಲ ಶಂಕಿಸಿ ಪತ್ನಿ ಹಾಗೂ ಮಗನನ್ನು ಕೊಂದ ಆರೋಪಿಗೆ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ…

    ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ

    November 23, 2025

    ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

    November 23, 2025

    ಮಧುಗಿರಿ | ನ.29ರಂದು ಒಳಮೀಸಲಾತಿ ಜಾಗೃತಿ ಶಿಬಿರ

    November 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.