nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.

    March 11, 2026

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Facebook Twitter Instagram
    ಟ್ರೆಂಡಿಂಗ್
    • ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ ಸಾಹಿತ್ಯ ಸಮ್ಮೇಳನ ಕರುನಾಡ ಬೆಳವಣಿಗೆಗೆ ದಿಕ್ಸೂಚಿ: ಸಚಿವ ಡಾ.ಜಿ. ಪರಮೇಶ್ವರ್
    ತುಮಕೂರು December 30, 2025

    ಕನ್ನಡ ಸಾಹಿತ್ಯ ಸಮ್ಮೇಳನ ಕರುನಾಡ ಬೆಳವಣಿಗೆಗೆ ದಿಕ್ಸೂಚಿ: ಸಚಿವ ಡಾ.ಜಿ. ಪರಮೇಶ್ವರ್

    By adminDecember 30, 2025No Comments1 Min Read
    sahithya sammelana

    ತುಮಕೂರು: ಕನ್ನಡ ಸಾಹಿತ್ಯ ಸಮ್ಮೇಳನಗಳು ಕರುನಾಡ ಬೆಳವಣಿಗೆಗೆ ದಿಕ್ಸೂಚಿಯಾಗಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಶಯ ಚಿಂತನೆಗಳು ಜಿಲ್ಲೆಗೆ ಮಾರ್ಗದರ್ಶಿಯಾಗಲಿ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಆಶಿಸಿದರು.

    ಸೋಮವಾರ ನಗರದ ಗಾಜಿನಮನೆ ಆವರಣದಲ್ಲಿ 17ನೇ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ರಾಜ್ಯ ಮಟ್ಟದ ಸಾಹಿತ್ಯ ಸಮ್ಮೇಳನಗಳಲ್ಲಿ ರಾಜ್ಯದ ಆಡಳಿತ, ಅಭಿವೃದ್ಧಿ ಹಾಗೂ ಸಮಾಜಕ್ಕೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳು ಚರ್ಚೆಗಳಾಗಿ, ಸರ್ಕಾರಗಳಿಗೆ ಪರಿಣಾಮಕಾರಿ ಸಲಹೆ–ಸೂಚನೆಗಳನ್ನು ನೀಡಿದ ಇತಿಹಾಸವಿದೆ. ಈ ಸಲಹೆ ಸೂಚನೆಗಳಿಗೆ ಸರ್ಕಾರ ಎಷ್ಟರ ಮಟ್ಟಿಗೆ ಮನ್ನಣೆ ನೀಡಿದೆ ಎಂಬ ಚರ್ಚೆಗಳ ನಡುವೆಯೂ ಕನ್ನಡ ನಾಡಿನ ಬೆಳವಣಿಗೆ ಕನ್ನಡಿಗರಿಂದಲೇ ಆಗಬೇಕು ಎಂದು ಕರೆ ಕೊಟ್ಟರು.


    Provided by
    Provided by

    ತುಮಕೂರಿನಲ್ಲಿ ಕಲಾಗ್ರಾಮ: ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಘೋಷಣೆ 1915ರಲ್ಲಿ ಸ್ಥಾಪನೆಯಾದ ಕನ್ನಡ ಸಾಹಿತ್ಯ ಪರಿಷತ್ ಶತಮಾನದ ಕಾಲದಿಂದ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸೇವೆಯಲ್ಲಿ ತೊಡಗಿಸಿಕೊಂಡು ಬಂದಿದೆ. ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ 1966ರಲ್ಲಿ ಆರಂಭಗೊಂಡು 60 ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

    ಹಿಂದಿ ಹೇರಿಕೆ ಕಳವಳಕಾರಿ:  ಹಿಂದಿ ಭಾಷೆಯನ್ನು ಕೇಂದ್ರ ಸರ್ಕಾರ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಪ್ರಾದೇಶಿಕ ಭಾಷೆಗಳ ಮೇಲೆ ಹೇರುತ್ತಿರುವುದು ಕಳವಳಕಾರಿಯಾಗಿದೆ. ಹಿಂದಿ ಒಂದು ಆಕ್ರಮಣಕಾರಿ ಭಾಷೆಯಾಗಿದ್ದು, ಹೇರಿಕೆ ಮನೋಭಾವ ಭಾರತದ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ನಿಲುವು ಎಂದು ಡಾ. ಕರೀಗೌಡ ಬೀಚನಹಳ್ಳಿ ಪ್ರತಿಪಾದಿಸಿದರು.

    ಬಹ್ರೇನ್ ಕನ್ನಡ ಸಂಘಕ್ಕೆ 1 ಕೋಟಿ ನೆರವು: ಕನ್ನಡ ಭಾಷೆಗೆ ಈಗಾಗಲೇ 8 ಜ್ಞಾನಪೀಠ ಪ್ರಶಸ್ತಿಗಳು ಲಭಿಸಿರುವುದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ. ಬಹ್ರೇನ್ ಕನ್ನಡ ಸಂಘದ ಕಾರ್ಯಚಟುವಟಿಕೆಗೆ ವೈಯಕ್ತಿಕವಾಗಿ 1 ಕೋಟಿ ದೇಣಿಗೆ ನೀಡಲಾಗಿದೆ ಎಂದು ಸಚಿವ ಪರಮೇಶ್ವರ್ ಭರವಸೆ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    Leave A Reply Cancel Reply

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.

    March 11, 2026

    ಬೆಂಗಳೂರು: ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಸಮಾನತೆ ತರಲು ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟವರು ಡಾ.ಬಿ.ಆರ್.ಅಂಬೇಡ್ಕರ್. ಅವರು ಭಾರತ ದೇಶದ ನಿಜ…

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.