nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ

    May 12, 2025

    ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ : ಸಚಿವರಿಂದ ನೀಲನಕ್ಷೆ ಪರಿಶೀಲನೆ

    May 12, 2025

    ಎಸ್.ಎಸ್.ಎಲ್.ಸಿ. ಪರೀಕ್ಷೆ–2: ವೇಳಾ ಪಟ್ಟಿ ಪ್ರಕಟ

    May 12, 2025
    Facebook Twitter Instagram
    ಟ್ರೆಂಡಿಂಗ್
    • ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ
    • ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ : ಸಚಿವರಿಂದ ನೀಲನಕ್ಷೆ ಪರಿಶೀಲನೆ
    • ಎಸ್.ಎಸ್.ಎಲ್.ಸಿ. ಪರೀಕ್ಷೆ–2: ವೇಳಾ ಪಟ್ಟಿ ಪ್ರಕಟ
    • ಪರಿಶಿಷ್ಟ ಜಾತಿಯ ಉಪ ಜಾತಿ ಸಮೀಕ್ಷೆಗೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೋಟಿಸ್: ಜಿಲ್ಲಾಧಿಕಾರಿ ಖಡಕ್ ಸೂಚನೆ
    • ಭಾರತ–ಪಾಕಿಸ್ತಾನ ಯುದ್ಧ ಸಂದರ್ಭ : ನಾಗರಿಕರ ರಕ್ಷಣೆಗಾಗಿ 3,000 ಸ್ವಯಂ ಸೇವಕರ ನೇಮಕ
    • ಪಾಕ್ ಧ್ವಜದ ಮೇಲೆ ಮೂತ್ರ ವಿಸರ್ಜನೆ!
    • ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯನಟ ರಾಕೇಶ್ ಪೂಜಾರಿ ಇನ್ನಿಲ್ಲ
    • ಸಂವಿಧಾನಿಕ ಸ್ಥಳದಲ್ಲಿ ಮೌಢ್ಯಾಚರಣೆ: ಗೃಹ ಸಚಿವರ ತವರಿನಲ್ಲಿ ಪೊಲೀಸ್ ಠಾಣೆಯಲ್ಲೇ ಕಟ್ಟಳೆ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಸ್ಪರ ನಮ್ಮೊಳಗೆ ನಿಂದಿಸಿಕೊಂಡು ಕನ್ನಡ ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ | ಹೋರಾಟಗಾರರಿಗೆ ವಾಟಾಳ್ ನಾಗರಾಜ್ ಮನವಿ
    ರಾಜ್ಯ ಸುದ್ದಿ December 27, 2021

    ಪರಸ್ಪರ ನಮ್ಮೊಳಗೆ ನಿಂದಿಸಿಕೊಂಡು ಕನ್ನಡ ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ | ಹೋರಾಟಗಾರರಿಗೆ ವಾಟಾಳ್ ನಾಗರಾಜ್ ಮನವಿ

    By adminDecember 27, 2021No Comments1 Min Read
    kannada

    namma tumakuru

    ಬೆಂಗಳೂರು: ಪರಸ್ಪರ ನಿಂದನೆ ಮಾಡಿಕೊಂಡು ಕನ್ನಡ ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ. ಎಂಇಎಸ್ ನಿಷೇಧಿಸಬೇಕೆಂದು ಒತ್ತಾಯಿಸಿ ಕರೆ ಕೊಟ್ಟಿರುವ ಡಿ.31ರ ಕರ್ನಾಟಕ ಬಂದ್‍ ಗೆ ಬೆಂಬಲ ನೀಡುವ ಮೂಲಕ ಕನ್ನಡಿಗ ಶಕ್ತಿ ಪ್ರದರ್ಶನಕ್ಕೆ ಮುಂದಾಗಿ ಎಂದು ವಾಟಾಳ್ ನಾಗರಾಜ್ ಮನವಿ ಮಾಡಿಕೊಂಡಿದ್ದಾರೆ.


    Provided by

    ಎಂಇಎಸ್ ನಿಷೇಧಿಸಬೇಕೆಂದು ಕರೆ ಕೊಟ್ಟಿರುವ ಕರ್ನಾಟಕ ಬಂದ್‍ ಗೆ ಬೆಂಬಲಿಸುವಂತೆ ಆಗ್ರಹಿಸಿ ಕನ್ನಡ ಒಕ್ಕೂಟದ ಮುಖಂಡರಾದ ಡಾ.ರಾಜ್‍ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾದ ಸಾ.ರಾ.ಗೋವಿಂದ್, ಕನ್ನಡ ಸೇನೆ ಕೆ.ಆರ್.ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಶಿವರಾಮೇಗೌಡ, ಪ್ರವೀಣ್‍ಶೆಟ್ಟಿ ನೇತೃತ್ವದಲ್ಲಿ ಮಲ್ಲೇಶ್ವರಂ ವೃತ್ತದಲ್ಲಿ ಉರುಳುಸೇವೆ ಹಾಗೂ ಗೊರಗುಂಟೆಪಾಳ್ಯ ಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಮಾಡಿ ಪ್ರತಿಭಟನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.

    ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಎಂಇಎಸ್ ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ಕನ್ನಡ ಧ್ವಜ ಸುಟ್ಟು ಅಪಮಾನ ಮಾಡಿದ್ದಾರೆ. ಬಸವಣ್ಣನ ಪ್ರತಿಮೆಗೆ ಮಸಿ ಹಚ್ಚಿದ್ದಾರೆ. ಸರ್ಕಾರದ ವಾಹನಗಳಿಗೆ ಬೆಂಕಿ ಹಚ್ಚಿ ಸರ್ಕಾರದ ಮೇಲೆ ದಾಳಿ ನಡೆಸಿದ್ದಾರೆ. ಈ ಎಲ್ಲವನ್ನೂ ನಾವು ಸಹಿಸಿಕೊಂಡಿರಬೇಕೆ? ಎಂದು ಅವರು ಪ್ರಶ್ನಿಸಿದರು.

    ನಮ್ಮೊಳಗೆ ನಾವು ಪರಸ್ಪರ ವೈಯಕ್ತಿಕ ನಿಂದನೆಗಳನ್ನು ಮಾಡಿಕೊಳ್ಳಬಾರದು. ಎಲ್ಲರೂ ಒಂದಾಗಿ ಬಂದ್‍ ಗೆ ಬೆಂಬಲ ನೀಡಬೇಕು ಎಂದು ಹೇಳಿದರು. ಯಾವ ನೈತಿಕ ಬೆಂಬಲದ ಅಗತ್ಯ ನಮಗಿಲ್ಲ. ಎಲ್ಲರೂ ಭೌತಿಕವಾಗಿಯೇ ಬೆಂಬಲ ನೀಡಬೇಕು. ಈಗಾಗಲೇ ಮಾಲ್‍ ಗಳು, ಆಟೋ-ಟ್ಯಾಕ್ಸಿ, ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಸೇರಿದಂತೆ ನೂರಾರು ಸಂಘಟನೆಗಳವರು ಬಂದ್‍ಗೆ ಬೆಂಬಲ ನೀಡಿದ್ದಾರೆ ಎಂದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯನಟ ರಾಕೇಶ್ ಪೂಜಾರಿ ಇನ್ನಿಲ್ಲ

    May 12, 2025

    ಇಂತಹ ಸಂದರ್ಭದಲ್ಲಿ ನನ್ನ ಜನ್ಮದಿನಾಚರಣೆ ಮಾಡೋದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

    May 10, 2025

    ಪಾಕಿಸ್ತಾನ ಜಿಂದಾಬಾದ್ ಕೂಗಿದ ಆರೋಪಿಯ ಬಂಧನ

    May 10, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ

    May 12, 2025

    ಮಧುಗಿರಿ:  ಸಚಿವ ಕೆ.ಎನ್.ರಾಜಣ್ಣ ಅವರ ತವರು ಕ್ಷೇತ್ರ ಮಧುಗಿರಿ ತಾಲೂಕಿನಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದ್ದು, ದೇವಸ್ಥಾನಕ್ಕೆ ಬಂದ ದಲಿತ ಯುವಕನನ್ನು…

    ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ : ಸಚಿವರಿಂದ ನೀಲನಕ್ಷೆ ಪರಿಶೀಲನೆ

    May 12, 2025

    ಎಸ್.ಎಸ್.ಎಲ್.ಸಿ. ಪರೀಕ್ಷೆ–2: ವೇಳಾ ಪಟ್ಟಿ ಪ್ರಕಟ

    May 12, 2025

    ಪರಿಶಿಷ್ಟ ಜಾತಿಯ ಉಪ ಜಾತಿ ಸಮೀಕ್ಷೆಗೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೋಟಿಸ್: ಜಿಲ್ಲಾಧಿಕಾರಿ ಖಡಕ್ ಸೂಚನೆ

    May 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.