nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹುಳಿಯಾರು ಕೆಂಕೆರೆ ಕೊಲೆ ಪ್ರಕರಣ: 48 ಗಂಟೆಯೊಳಗೆ ಅಂತರ್ ರಾಜ್ಯ ನಾಲ್ವರು ಕೊಲೆ ಆರೋಪಿಗಳ ಸೆರೆ

    January 16, 2026

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026
    Facebook Twitter Instagram
    ಟ್ರೆಂಡಿಂಗ್
    • ಹುಳಿಯಾರು ಕೆಂಕೆರೆ ಕೊಲೆ ಪ್ರಕರಣ: 48 ಗಂಟೆಯೊಳಗೆ ಅಂತರ್ ರಾಜ್ಯ ನಾಲ್ವರು ಕೊಲೆ ಆರೋಪಿಗಳ ಸೆರೆ
    • ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ
    • ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ
    • ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    • ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು
    • ಮಾದೇನಹಳ್ಳಿ: ಮುಖ್ಯ ಶಿಕ್ಷಕಿ ಗುಣಶೀಲರವರಿಗೆ ಬೀಳ್ಕೊಡುಗೆ: ಸುಮಾರು 14 ವರ್ಷಗಳಿಂದ ಸೇವೆ
    • ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಸ್ಪರ ನಮ್ಮೊಳಗೆ ನಿಂದಿಸಿಕೊಂಡು ಕನ್ನಡ ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ | ಹೋರಾಟಗಾರರಿಗೆ ವಾಟಾಳ್ ನಾಗರಾಜ್ ಮನವಿ
    ರಾಜ್ಯ ಸುದ್ದಿ December 27, 2021

    ಪರಸ್ಪರ ನಮ್ಮೊಳಗೆ ನಿಂದಿಸಿಕೊಂಡು ಕನ್ನಡ ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ | ಹೋರಾಟಗಾರರಿಗೆ ವಾಟಾಳ್ ನಾಗರಾಜ್ ಮನವಿ

    By adminDecember 27, 2021No Comments1 Min Read
    kannada

    namma tumakuru

    ಬೆಂಗಳೂರು: ಪರಸ್ಪರ ನಿಂದನೆ ಮಾಡಿಕೊಂಡು ಕನ್ನಡ ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ. ಎಂಇಎಸ್ ನಿಷೇಧಿಸಬೇಕೆಂದು ಒತ್ತಾಯಿಸಿ ಕರೆ ಕೊಟ್ಟಿರುವ ಡಿ.31ರ ಕರ್ನಾಟಕ ಬಂದ್‍ ಗೆ ಬೆಂಬಲ ನೀಡುವ ಮೂಲಕ ಕನ್ನಡಿಗ ಶಕ್ತಿ ಪ್ರದರ್ಶನಕ್ಕೆ ಮುಂದಾಗಿ ಎಂದು ವಾಟಾಳ್ ನಾಗರಾಜ್ ಮನವಿ ಮಾಡಿಕೊಂಡಿದ್ದಾರೆ.


    Provided by
    Provided by

    ಎಂಇಎಸ್ ನಿಷೇಧಿಸಬೇಕೆಂದು ಕರೆ ಕೊಟ್ಟಿರುವ ಕರ್ನಾಟಕ ಬಂದ್‍ ಗೆ ಬೆಂಬಲಿಸುವಂತೆ ಆಗ್ರಹಿಸಿ ಕನ್ನಡ ಒಕ್ಕೂಟದ ಮುಖಂಡರಾದ ಡಾ.ರಾಜ್‍ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾದ ಸಾ.ರಾ.ಗೋವಿಂದ್, ಕನ್ನಡ ಸೇನೆ ಕೆ.ಆರ್.ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಶಿವರಾಮೇಗೌಡ, ಪ್ರವೀಣ್‍ಶೆಟ್ಟಿ ನೇತೃತ್ವದಲ್ಲಿ ಮಲ್ಲೇಶ್ವರಂ ವೃತ್ತದಲ್ಲಿ ಉರುಳುಸೇವೆ ಹಾಗೂ ಗೊರಗುಂಟೆಪಾಳ್ಯ ಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಮಾಡಿ ಪ್ರತಿಭಟನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.

    ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಎಂಇಎಸ್ ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ಕನ್ನಡ ಧ್ವಜ ಸುಟ್ಟು ಅಪಮಾನ ಮಾಡಿದ್ದಾರೆ. ಬಸವಣ್ಣನ ಪ್ರತಿಮೆಗೆ ಮಸಿ ಹಚ್ಚಿದ್ದಾರೆ. ಸರ್ಕಾರದ ವಾಹನಗಳಿಗೆ ಬೆಂಕಿ ಹಚ್ಚಿ ಸರ್ಕಾರದ ಮೇಲೆ ದಾಳಿ ನಡೆಸಿದ್ದಾರೆ. ಈ ಎಲ್ಲವನ್ನೂ ನಾವು ಸಹಿಸಿಕೊಂಡಿರಬೇಕೆ? ಎಂದು ಅವರು ಪ್ರಶ್ನಿಸಿದರು.

    ನಮ್ಮೊಳಗೆ ನಾವು ಪರಸ್ಪರ ವೈಯಕ್ತಿಕ ನಿಂದನೆಗಳನ್ನು ಮಾಡಿಕೊಳ್ಳಬಾರದು. ಎಲ್ಲರೂ ಒಂದಾಗಿ ಬಂದ್‍ ಗೆ ಬೆಂಬಲ ನೀಡಬೇಕು ಎಂದು ಹೇಳಿದರು. ಯಾವ ನೈತಿಕ ಬೆಂಬಲದ ಅಗತ್ಯ ನಮಗಿಲ್ಲ. ಎಲ್ಲರೂ ಭೌತಿಕವಾಗಿಯೇ ಬೆಂಬಲ ನೀಡಬೇಕು. ಈಗಾಗಲೇ ಮಾಲ್‍ ಗಳು, ಆಟೋ-ಟ್ಯಾಕ್ಸಿ, ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಸೇರಿದಂತೆ ನೂರಾರು ಸಂಘಟನೆಗಳವರು ಬಂದ್‍ಗೆ ಬೆಂಬಲ ನೀಡಿದ್ದಾರೆ ಎಂದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026

    Leave A Reply Cancel Reply

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹುಳಿಯಾರು ಕೆಂಕೆರೆ ಕೊಲೆ ಪ್ರಕರಣ: 48 ಗಂಟೆಯೊಳಗೆ ಅಂತರ್ ರಾಜ್ಯ ನಾಲ್ವರು ಕೊಲೆ ಆರೋಪಿಗಳ ಸೆರೆ

    January 16, 2026

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಹೋಬಳಿ ಕೆಂಕೆರೆಯಲ್ಲಿ ಶಾಮಿಯಾನ ಮತ್ತು ಫ್ಲವರ್ ಡೆಕೋರೇಷನ್ ಅಂಗಡಿಯ ಮಾಲೀಕನಿಗೆ ಚಾಕುವಿನಿಂದ ಇರಿದು ಕೊಲೆಗೈದಿದ್ದ…

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.