nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025
    Facebook Twitter Instagram
    ಟ್ರೆಂಡಿಂಗ್
    • ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ
    • ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
    • ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
    • ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
    • ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!
    • ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆ. 9ರಂದು ಪ್ರತಿಯೊಬ್ಬ ಕನ್ನಡಿಗರ ಮನೆ ಮೇಲೆ ಕನ್ನಡ ಬಾವುಟ ಹಾರಲಿ: ಶಂಕರ್ ಗೌಡ್ರು ಕೆ.ಆರ್ ಕರೆ
    ಕೊರಟಗೆರೆ August 8, 2022

    ಆ. 9ರಂದು ಪ್ರತಿಯೊಬ್ಬ ಕನ್ನಡಿಗರ ಮನೆ ಮೇಲೆ ಕನ್ನಡ ಬಾವುಟ ಹಾರಲಿ: ಶಂಕರ್ ಗೌಡ್ರು ಕೆ.ಆರ್ ಕರೆ

    By adminAugust 8, 2022No Comments2 Mins Read
    kannada

    ಆಗಸ್ಟ್ 9ಕ್ಕೆ ಪ್ರತಿಯೊಬ್ಬ ಕನ್ನಡಿಗರ ಮನೆ ಮೇಲೆ ಕನ್ನಡದ ಹಳದಿ ಮತ್ತು ಕೆಂಪು ಬಣ್ಣದ ಬಾವುಟ ರಾರಾಜಿಸಲಿ ಎಂದು ಕರ್ನಾಟಕ ರಣಧೀರರ ವೇದಿಕೆ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು.ಕೆ.ಆರ್ ರವರು ಸ್ವಾಭಿಮಾನಿ ಕನ್ನಡಿಗರಿಗೆ ಕರೆ ನೀಡಿದ್ದಾರೆ.

    ಹೇಳಿಕೆ ಹೀಗಿದೆ:


    Provided by
    Provided by

    ಕರ್ನಾಟಕ ರಾಜ್ಯವೂ ಈ ಹಿಂದೆ ಮೈಸೂರು ಸಂಸ್ಥಾನ ಎಂಬ ಹೆಸರಿನ ಸ್ವತಂತ್ರ ದೇಶ, ಸಾಮ್ರಾಜ್ಯವಾಗಿತ್ತು. ಆದರೆ ಈ ಒಕ್ಕೂಟ ಭಾರತದ ಸ್ವಾತಂತ್ರ್ಯ ಸಲುವಾಗಿ ನಮ್ಮ ದೇಶವನ್ನು ರಾಜ್ಯವನ್ನಾಗಿ ಕೆಳದರ್ಜೆ ಇಳಿಸಲಾಯಿತು ಎಂದರೆ ತಪ್ಪಾಗಲಾರದು, 09 ಆಗಸ್ಟ್ 1947 ರಲ್ಲಿ ಒಕ್ಕೂಟ ಭಾರತದ ರಾಯಭಾರಿಯಾದ ನರಸಿಂಹ ರಾವ್ ರವರ ಮಾತುಕತೆಯಿಂದ ಅಂದಿನ ಮೈಸೂರು ದೇಶದ/ಸಾಮ್ರಾಜ್ಯದ ಮಹಾರಾಜರಾದ ಜಯಚಾಮರಾಜೇಂದ್ರ ಒಡೆಯರ್ ತಮ್ಮ ಸಾಮ್ರಾಜ್ಯವನ್ನು ಭಾರತದ ಒಕ್ಕೂಟಕ್ಕೆ ಸಂಯೋಜಿಸಿ ಒಪ್ಪಂದಕ್ಕೆ ಸಹಿ ಹಾಕಿದರು. ಆ ಮಹಾರಾಜರು ಅಂದು ಮಾಡಿದ ತಪ್ಪಿನಿಂದ ಇಂದಿಗೂ ಕನ್ನಡಿಗರು ನೋವು, ಮೋಸ ವಂಚನೆ, ದ್ರೋಹಗಳನ್ನು ಅನುಭವಿಸುತ್ತಾ ಬರುತ್ತಿದ್ದೇವೆ ಎಂದರೆ ತಪ್ಪಾಗಲಾರದು.

    ಒಕ್ಕೂಟಕ್ಕೆ ಸೇರಲು ಅಂದು ಒಡೆಯರ್ ರವರು ಸಹಿ ಹಾಕಿದ್ದು 3 ವಿಚಾರಗಳಿಗೆ:

    1). ವಿದೇಶಾಂಗ ವ್ಯವಹಾರ

    2). ಮಿಲಿಟರಿ ಭದ್ರತೆ

    3).ಹಣಕಾಸು

    ಸುಭದ್ರತೆಗೆ ನೋಟ್ ಮುದ್ರಣಾ RBI ನಾ ವ್ಯವಹಾರ ಆದರೆ ಇಂದು ಈ ಒಕ್ಕೂಟ ಭಾರತದ ಭ್ರಷ್ಟ ಸರ್ಕಾರ ನಮ್ಮ ಪಾಲಿನ ಜಿ.ಎಸ್.ಟಿ ಸೇರಿದಂತೆ ಅನೇಕ ರೀತಿಯಲ್ಲಿ ತೆರಿಗೆ ಹಣವನ್ನು ಲೂಟಿ ಮಾಡುತ್ತಿರುವ ನಾಲಾಯಕ್ ಸರ್ಕಾರಗಳಾಗಿವೆ, ರಾಜ್ಯಗಳ ಸ್ವಯತ್ತತೆಯನ್ನು ಕಿತ್ತುಕೊಂಡು ಜನಸಾಮಾನ್ಯರನ್ನು ದಿನನಿತ್ಯ ಒಂದಲ್ಲ ಒಂದು ರೀತಿಯ ನರಕಯಾತನೆಗೆ ಗುರಿಮಾಡುತ್ತಿದೆ ಎಂದು ಅವರು ಹೇಳಿದರು.

    ಉತ್ತರ ಭಾರತದಿಂದ ಅನ್ನಕ್ಕಾಗಿ, ದುಡಿಮೆಗೆಗಾಗಿ,ಬದುಕು ಕಟ್ಟಿಕೊಳ್ಳಲು ನಮ್ಮ ದಕ್ಷಿಣ ಭಾರತಕ್ಕೆ ವಲಸೆ ಬರುವ ವಲಸಿಗರಿಗೆ ಅನುಕೂಲ ಮಾಡಿಕೊಡಲು ಒನ್ ನೆಷನ್ ಹೆಸರಿನಲ್ಲಿ ಆಹಾರ, ಭಾಷೆ, ಕೆಲಸ, ವಿದ್ಯಾಭ್ಯಾಸ ದ ಅಭದ್ರತೆಯನ್ನು ಸೃಷ್ಟಿ ಮಾಡಿವೆ ಈ ಉತ್ತರ ಭಾರತದ ಅಟಕಸವಿ ಹಂದಿ ಹಿಂಡಿನ ಕುತಂತ್ರಿಗಳು, ಹಿಂದಿಯನ್ನು ಎಲ್ಲಿಯವರೆಗೆ ರಾಷ್ಟ್ರ ಭಾಷೆ ಎಂದು ಸುಳ್ಳು ಹೇಳಿಕೊಂಡು ಬಂದಂತಹ ಈ ನೀಚ ಸರ್ಕಾರಗಳು, ನಮ್ಮ ತೆರಿಗೆ ಹಣದಲ್ಲಿ ಮೋಜು ಮಸ್ತಿ ಮಾಡಿದ ಭ್ರಷ್ಟ ಮನೆಹಾಳು ಸರ್ಕಾರಗಳು, ಧರ್ಮ ಜಾತಿಯ ಹೆಸರಿನಲ್ಲಿ ಕೋಮುವಾದಿಕಾರಣ ಮಾಡುತ್ತಿರುವ ಈ ನಾಲಾಯಕ್ ಸರ್ಕಾರಗಳು ಇಲ್ಲಿಗೆ ಎಲ್ಲಾ ಅವರ ಕುತಂತ್ರದ ರಾಜಕಾರಣವನ್ನು ಬದಿಗೊತ್ತಿ ಸಂವಿಧಾನದ ರೀತಿ ರಿವಾಜುಗಳನ್ನು ಅನುಸರಿಸಿದರೆ ಸರಿ ಇಲ್ಲವಾದಲ್ಲಿ ಪ್ರತ್ಯೇಕ ಸ್ವಾತಂತ್ರ್ಯ ದೇಶದ ಕೂಗು ಪ್ರಾರಂಭಿಸಬೇಕಾಗಿತ್ತಾದೆ ಎಂದು ಈ ಒಕ್ಕೂಟ ಭಾರತ ಸರ್ಕಾರಕ್ಕೆ ಎಚ್ಚರಿಕೆಯನ್ನು ಮಾಧ್ಯಮದ ಮೂಲಕ ರವಾನಿಸಿದರು.

    ಕನ್ನಡ ನಾಡಿನ ಎಲ್ಲಾ ಕನ್ನಡಿಗರು ಇದೆ ತಿಂಗಳು ಅಂದರೆ 9 ಆಗಸ್ಟ್ ರಂದು ತಮ್ಮ ತಮ್ಮ ಮನೆ, ಕಚೇರಿ, ಅಂಗಡಿ, ಇನ್ನಿತರ ಸ್ಥಳಗಳಲ್ಲಿ ಕನ್ನಡ ನಾಡಿನ ಭಾವುಟವಾದ ಹಳದಿ ಕೆಂಪು ಬಣ್ಣದ ಕನ್ನಡ ಭಾವುಟವನ್ನು ಹಾರಿಸಬೇಕು ಎಂದು ಕನ್ನಡ ನಾಡಿನ ಜನತೆಗೆ ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು.ಕೆ.ಆರ್.ಕರೆ ನೀಡಿದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!

    November 8, 2025

    ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ

    November 4, 2025

    ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ

    November 4, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರೊಂದಿಗೆ ಚರ್ಚಿಸಿ, ಅವರೆಲ್ಲರ ಸಮ್ಮುಖದಲ್ಲಿಯೇ ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಯ…

    ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025

    ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್

    November 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.