nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    • ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    • ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    • 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
    • ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
    • ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂತಾರ ಚಾಪ್ಟರ್ 1: ನದಿಯಲ್ಲಿ ಮುಳುಗಿ ಜೂನಿಯರ್ ಆರ್ಟಿಸ್ಟ್  ಸಾವು
    ಜಿಲ್ಲಾ ಸುದ್ದಿ May 7, 2025

    ಕಾಂತಾರ ಚಾಪ್ಟರ್ 1: ನದಿಯಲ್ಲಿ ಮುಳುಗಿ ಜೂನಿಯರ್ ಆರ್ಟಿಸ್ಟ್  ಸಾವು

    By adminMay 7, 2025No Comments1 Min Read
    kapil

    Provided by
    Provided by

    ಕಾಂತಾರ ಚಾಪ್ಟರ್ 1 ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ಸಿನಿಮಾ ಸೆಟ್ ನಲ್ಲಿದ್ದ ಜೂನಿಯರ್ ಆರ್ಟಿಸ್ಟ್  ನದಿಯಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

    ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ಮೃತಪಟ್ಟವರಾಗಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ಈ ಘಟನೆ ನಡೆದಿದೆ. ಇದರಿಂದ ಸಿನಿಮಾ ತಂಡಕ್ಕೆ ಶೂಟಿಂಗ್ ನಡೆಸಲು ಹಿನ್ನಡೆಯಾಗಿದೆ.

    ಶೂಟಿಂಗ್ ಮುಗಿಸಿದ ಬಳಿಕ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಕಪಿಲ್ ಅವರು ತಮ್ಮ ತಂಡದವರ ಜೊತೆ ಈಜಲು ತೆರಳಿದ್ದರು. ನೀರಿನ ಆಳ ತಿಳಿಯದೇ ಅವರು ನದಿಗೆ ಇಳಿದಿದ್ದು, ಈ ವೇಳೆ ಅವರು ಮುಳುಗಿ ಸಾವಿಗೀಡಾಗಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.


    Provided by
    Provided by

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    June 20, 2026

    ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್

    June 20, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    ಸರಗೂರು: ಪಟ್ಟಣದ ಜೈನ ಸಮಾಜದ 1008 ಅನಂತನಾಥ ತೀರ್ಥಂಕರರ ನೂತನ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಹಾಗೂ ಧಾಮಸಂಪ್ರೋಕ್ಷಣೆ…

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.