nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

    January 17, 2026

    ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

    January 17, 2026

    ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ

    January 17, 2026
    Facebook Twitter Instagram
    ಟ್ರೆಂಡಿಂಗ್
    • ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
    • ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ
    • ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ
    • ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು
    • ಬೆಂಗಳೂರು: ರಸ್ತೆ ಗುಂಡಿ ಗಂಡಾಂತರ — ಟೆಕ್ಕಿಯ ಭುಜದ ಮೂಳೆ ಪುಡಿಪುಡಿ
    • ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ
    • ಗುಬ್ಬಿ: ಬೋನಿಗೆ ಬಿದ್ದ ಚಿರತೆ, ಅಧಿಕಾರಿಗಳು ನಾಪತ್ತೆ! ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
    • EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾನೂನು ಅರಿವು ಮತ್ತು ಆರೋಗ್ಯ ಸೇವಾ ಸೌಲಭ್ಯಗಳ ಅರಿವು ಕಾರ್ಯಕ್ರಮ
    ತಾಲೂಕು ಸುದ್ದಿ November 12, 2021

    ಕಾನೂನು ಅರಿವು ಮತ್ತು ಆರೋಗ್ಯ ಸೇವಾ ಸೌಲಭ್ಯಗಳ ಅರಿವು ಕಾರ್ಯಕ್ರಮ

    By adminNovember 12, 2021No Comments2 Mins Read
    kanunu arivu

    ಹೆಚ್.ಡಿ.ಕೋಟೆ: ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ ತಾಲೂಕು ವಿಕಲಚೇತನರ ಹಾಗೂ ಸಬಲೀಕರಣ ಇಲಾಖೆ ಇವರ ಸಹಯೋಗದೊಂದಿಗೆ. ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ , ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಾನಸಿಕ ಕಾಯಿಲೆ ಇರುವ ಹಾಗೂ ವಿಕಲಚೇತನರಿಗೆ ಕಾನೂನು ಅರಿವು ಮತ್ತು ಆರೋಗ್ಯ ಸೇವಾ ಸೌಲಭ್ಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ವನ್ನೂ ಏರ್ಪಡಿಸಲಾಗಿತ್ತು.

    ಈ ಕಾರ್ಯ ಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳು ಮಾನಸಿಕ ಕಾಯಿಲೆ ಇರುವವರಿಗೆ ಹಾಗೂ ವಿಕಲಚೇತನರಿಗೆ ನಮ್ಮ ತಾಲೂಕಿನಲ್ಲಿ ಸುಮಾರು 4500 ಜನ ವಿಕಲಚೇತನರ ಇದರೆ ಹೆಬ್ಬಲ ಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 18 ಜನ ವಿಕಲಚೇತನರು ಇದ್ದರೆ ಎಲ್ಲಾ ರು ಕಾನೂನಿನಲ್ಲಿ ಸಿಗುವ ಸರ್ಕಾರಿ ಸೌಲಭ್ಯಗ ಳನ್ನು ಪಡೆದುಕೊಳ್ಳಿ ಹಾಗೂ ಪ್ರತಿಯೊಬ್ಬ ವಿಕಲಚೇತನರು UD id ಕಾರ್ಡ್ ಗಳನ್ನು ತಪ್ಪದೆ ಪಡೆದುಕೊಳ್ಳಿ ಶೇಕಡ 70ರಷ್ಟು ವಿಕಲಚೇತನ ಇರುವವರು ಸರ್ಕಾರದಿಂದ ಸಿಗುವ ಉಚಿತವಾದ ಬೈಸಿಕಲ್ ಪಡೆದುಕೊಳ್ಳಿ ಹಾಗೂ ಎಲ್ಲಾ   ವಿಕಲಚೇತನರು ಆರೋಗ್ಯ ಕಾರ್ಡ್ ನ್ನು ಪಡೆದು ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ,ಪ್ರತಿ 2ನೇ ಶುಕ್ರವಾರ ತಾಲೂಕು ಮಟ್ಟದ ಸಾರ್ವಜನಿಕ ಆಸ್ಪತ್ರೆಗೆ ಮನೋರೋಗ ತಜ್ಞರು ಬರುತ್ತಾರೆ ಎಲ್ಲರೂ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಉಚಿತವಾದ ಔಷಧಿ ಗಳನ್ನು ಪಡೆದುಕೊಳ್ಳಿ ಹಾಗೂ ಎಲ್ಲಾರು ಮುಖ್ಯವಾಹಿನಿ ಗೆ ಬನ್ನಿ ಎಂದು  ಈ ಮೂಲಕ ತಿಳಿಸಿದರು.


    Provided by
    Provided by

    ಈ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಗಳಾದ ಡಾ” ಟಿ. ರವಿಕುಮಾರ್ ರವರು ಜಿಲ್ಲಾ ಮಟ್ಟದ ಮನೋರೋಗ್ಯ  ತಜ್ಞರು ರದ ಡಾ” ಭರತ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಗಳು ಡಾ”ಕೀರ್ತಿ ಕುಮಾರ್ ಜೀವಿಕ ಸಂಸ್ಥೆಯ ಉಮೇಶ್ ಹಾಗೂ ವಿಕಲಚೇತನರ ತಾಲೂಕು ಸಂಯೋಜಕರಾದ ಮಹಾದೇವಯ್ಯ   ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಅವಯಮ್ಮ. ತಾಲೂಕ್ ಆರೋಗ್ಯ ಅಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಕರು ನಾಗೇಂದ್ರ, ರವಿರಾಜ್, ಜಿಲ್ಲಾ ಮಟ್ಟದ ಸಿಬ್ಬಂದಿವರ್ಗದವರು,ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರು ಪಂಚಾಯತಿ ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತೆಯರು, ಮಾನಸಿಕ ಕಾಯಿಲೆ ಮತ್ತು ವಿಕಲಚೇತನರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

    ಈ ಕಾರ್ಯಕ್ರಮದಲ್ಲಿತಾಲೂಕು ಆರೋಗ್ಯ ಅಧಿಕಾರಿಗಳು   ಕಾನೂನು ಅರಿವು ಮತ್ತು ಆರೋಗ್ಯ ಸೇವಾ ಸೌಲಭ್ಯಗಳ ಬಗ್ಗೆ ಜನರಿಗೆ ಅರಿವು ಮೂಡಿಸಲಾಗಿತು.

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

    January 17, 2026

    ಪಾವಗಡ: ಪಾವಗಡದಿಂದ ಮಧುಗಿರಿ ಕಡೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿರುವ ವೇಳೆ ಎದುರಿಗೆ ಬಂದ ಟಿಪ್ಪರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ…

    ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

    January 17, 2026

    ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ

    January 17, 2026

    ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು

    January 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.