nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಯ್ಯ ಲಾಲ್ ಹತ್ಯೆ ಆರೋಪಿಗಳನ್ನು ಗಲ್ಲಿಗೇರಿಸಿ: ಬಜರಂಗದಳದಿಂದ ಒತ್ತಾಯ
    ತುಮಕೂರು June 30, 2022

    ಕನ್ನಯ್ಯ ಲಾಲ್ ಹತ್ಯೆ ಆರೋಪಿಗಳನ್ನು ಗಲ್ಲಿಗೇರಿಸಿ: ಬಜರಂಗದಳದಿಂದ ಒತ್ತಾಯ

    By adminJune 30, 2022No Comments1 Min Read
    bajarangadala

    ತುಮಕೂರು: ರಾಜಸ್ಥಾನದ ಉದಯಪುರದಲ್ಲಿ ಹಿಂದೂ ಕಾರ್ಯಕರ್ತ ಕನ್ನಯ್ಯ ಲಾಲ್ ನನ್ನು ಅಮಾನುಷವಾಗಿ ಹತ್ಯೆ ಮಾಡಿದ ಘಟನೆಯನ್ನು ಖಂಡಿಸಿ ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ  ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

    ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ ನೂರಾರು ಮಂದಿ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ರಾಜಸ್ಥಾನದ ಉದಯಪುರ್ ನಲ್ಲಿ ಅಮಾನುಷವಾಗಿ ಕನ್ನಯ್ಯ ಲಾಲ್ ನನ್ನು ಹತ್ಯೆ ಮಾಡಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಅವರನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಅವರ ಪ್ರತಿಕೃತಿಗಳನ್ನು ದಹಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.


    Provided by
    Provided by

     ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಭಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ ನೂಪುರ್ ಶರ್ಮ ಅವರನ್ನು ಬೆಂಬಲಿಸಿ ಪೋಸ್ಟ್ ಒಂದನ್ನು ರಾಜಸ್ಥಾನದ ದರ್ಜಿಗ ಕನ್ನಯ್ಯ ಲಾಲ್ ತನ್ನ ಸ್ಟೇಟಸ್ ನಲ್ಲಿ ಹಾಕಿದ್ದೇ ದೊಡ್ಡ ಅಪರಾಧವೆಂದು ಭಾವಿಸಿದ ದುಷ್ಕರ್ಮಿಗಳು ಅವರ ಕುತ್ತಿಗೆಯನ್ನು ಸೀಳಿ ಹತ್ಯೆಗೈದು ವಿಕೃತಿ ಮೆರೆದಿದ್ದಾರೆ. ಜೊತೆಗೆ ತಾವೇ ಕೊಲೆ ಮಾಡಿರುವ ವಿಡಿಯೋ ಸಹ ಬಿಡುಗಡೆ ಮಾಡಿ ಪ್ರಧಾನಮಂತ್ರಿಯವರನ್ನು ಹತ್ಯೆ ಮಾಡುತ್ತೇವೆಂಬ ಹೇಳಿಕೆ ನೀಡಿರುವುದು ದೇಶದ ಸಾಮರಸ್ಯ ಕದಡುವ ಕುಕೃತ್ಯವಾಗಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಅವರ ವಿರುದ್ಧ ತಕ್ಷಣ ವಿಚಾರಣೆ ನಡೆಸಿ ಅವರನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿದರು. ಟೌನ್ ಹಾಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಮೆರವಣಿಗೆ ನಡೆಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ತುಮಕೂರು ನಗರದ ವಿವಿಧ ಹಿಂದು ಪರ ಸಂಘಟನೆಗಳ ಮುಖಂಡರುಗಳು ಉಪಸ್ಥಿತರಿದ್ದರು

     ವರದಿ: ರಾಜೇಶ್ ರಂಗನಾಥ್

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ…

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.