nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ

    December 2, 2025

    ಹನುಮ ಜಯಂತಿಯಲ್ಲಿ ಪರಮೇಶ್ವರ್ ಪರ ‘ದಲಿತ ಸಿಎಂ’ ಕೂಗು: 101 ತೆಂಗಿನಕಾಯಿ ಹೊಡೆದು ಪೂಜೆ, ಉರುಳು ಸೇವೆ!

    December 2, 2025

    ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ ಓ ವಿದ್ಯಾರ್ಥಿ ಸಂಘಟನೆ, ಪೋಷಕರಿಂದ ಪ್ರತಿಭಟನೆ

    December 2, 2025
    Facebook Twitter Instagram
    ಟ್ರೆಂಡಿಂಗ್
    • ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ
    • ಹನುಮ ಜಯಂತಿಯಲ್ಲಿ ಪರಮೇಶ್ವರ್ ಪರ ‘ದಲಿತ ಸಿಎಂ’ ಕೂಗು: 101 ತೆಂಗಿನಕಾಯಿ ಹೊಡೆದು ಪೂಜೆ, ಉರುಳು ಸೇವೆ!
    • ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ ಓ ವಿದ್ಯಾರ್ಥಿ ಸಂಘಟನೆ, ಪೋಷಕರಿಂದ ಪ್ರತಿಭಟನೆ
    • ಕನ್ನಡ ಸಾಹಿತ್ಯ ಸಮ್ಮೇಳನ: ನೆಲ ಜಲಭಾಷೆ ಕುರಿತಾದ ಸ್ಪರ್ಧೆಗಳಲ್ಲಿ ನೀವೂ ಭಾಗಿಯಾಗಿ!
    • ಹೊಸ ಹೆಚ್ ಐವಿ ಸೋಂಕಿತರ ಸಂಖ್ಯೆ ಮಾರಕವಾಗುತ್ತಿದೆ: ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಟಪ್ಪ
    • ಹಾಲು ತರಲು ಹೋಗಿದ್ದ ವ್ಯಕ್ತಿಯ ಮೇಲೆ ಹರಿದ ಕಾರು!
    • ಮಂಜು ಮುಸುಕಿದ ರಸ್ತೆ: ಕಾರು ಪಲ್ಟಿಯಾಗಿ ದಂಪತಿ ಸಾವು
    • ಅನುದಾನ ಸದ್ಬಳಕೆ ಮಾಡಿ ಅಭಿವೃದ್ಧಿ ಕಡೆಗೆ ಮುಂದುವರಿಯುತ್ತೇನೆ: ಸರಗೂರು ಪ.ಪಂ. ಅಧ್ಯಕ್ಷೆ ಚೈತ್ರ ಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರಡಿಯನ್ನು ಬೇಟೆಯಾಡಿದ 6 ಮಂದಿ ಅರೆಸ್ಟ್ | ಕೃತ್ಯಕ್ಕೆ ಬಳಸಿದ ವಸ್ತುಗಳು ವಶಕ್ಕೆ
    ಕೊರಟಗೆರೆ December 17, 2021

    ಕರಡಿಯನ್ನು ಬೇಟೆಯಾಡಿದ 6 ಮಂದಿ ಅರೆಸ್ಟ್ | ಕೃತ್ಯಕ್ಕೆ ಬಳಸಿದ ವಸ್ತುಗಳು ವಶಕ್ಕೆ

    By adminDecember 17, 2021No Comments1 Min Read
    arrest

    ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಗೌಜಗಲ್ ಗ್ರಾಮದ  ಚಿಕ್ಕಬಸವಯ್ಯ ಬಿನ್ ಚನ್ನಬಸವಯ್ಯ ಎಂಬವರ ಮನೆಗೆ ದಾಳಿ ನಡೆಸಿದ ಕೊರಟಗೆರೆ ಅರಣ್ಯಧಿಕಾರಿಗಳು ಒಂದು ಕೆ.ಜಿ. 50 ಗ್ರಾಂ. ಕರಡಿಯ ಮಾಂಸವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದ್ದು,  ಘಟನೆಗೆ ಸಂಬಂಧಿಸಿದಂತೆ ಕೃತ್ಯಕ್ಕ ಬಳಸಿರುವ  ಆಯುಧ ಹಾಗೂ ಕರಡಿಯ ದೇಹದ ಭಾಗಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ.


    Provided by
    Provided by

    ಡಿಸೆಂಬರ್ 10ರಂದು  ಬೆಳಗ್ಗೆ 9 ಗಂಟೆಯ ವೇಳೆಗೆ ಗೌಜಗಲ್ ಗ್ರಾಮದ ಚನ್ನಬಸವಯ್ಯ ಎಂಬವರ ಮನೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಕರಡಿ ಮಾಂಸ ವಶಪಡಿಸಿಕೊಂಡಿದ್ದು,  ಬಳಿಕ  11ರಂದು  ಇಲ್ಲಿಮ ಗೌಜಕಲ್ಲು ಎಂಬಲ್ಲಿನ ಖಾಸಗಿ ಜಮೀನಿನ ಬಂಡೆಯ ಮೇಲೆ ಕರಡಿಯ ದೇಹವನ್ನು ಕತ್ತರಿಸಿರುವುದನ್ನು ಪತ್ತೆ ಹಚ್ಚಲಾಗಿದ್ದು, ಕರಡಿಯ ಇತರ ದೇಹದ ಭಾಗಗಳು ಅಲ್ಲಿ ದೊರೆತಿದ್ದು, ಕೃತ್ಯಕ್ಕೆ ಬಳಸಿರುವ ಮಚ್ಚು ಕೂಡ ಸ್ಥಳದಲ್ಲಿ ದೊರೆತಿತ್ತು.

    ಘಟನೆಗೆ ಸಂಬಂಧಿಸಿದಂತೆ ಚನ್ನಬಸಯ್ಯ ಸೇರಿದಂತೆ 6ಮಂದಿಯನ್ನು ಬಂಧಿಸಲಾಗಿದ್ದು, ಬಂಧಿತರ ವಿರುದ್ಧ  ವನ್ಯ ಜೀವಿ ಸಂರಕ್ಷಣಾ ಕಾಯಿದೆಯಡಿ ದೂರು ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ಕ್ರಮಕೈಗೊಳ್ಳಲಾಗಿದೆ.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ

    December 2, 2025

    ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ

    November 29, 2025

    ನವೆಂಬರ್ ಕ್ರಾಂತಿ, ಡಿಸೆಂಬರ್ ಶಾಂತಿ, ಜನವರಿ ವಾಂತಿ: ಸರ್ಕಾರದ ವಿರುದ್ಧ ಶಾಸಕ ಬಿ.ಸುರೇಶ್‌ ಗೌಡ ಕಿಡಿ

    November 27, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ

    December 2, 2025

    ಕೊರಟಗೆರೆ: ತಾಲ್ಲೂಕಿನಾದ್ಯಂತ ಶ್ರೀ ಆಂಜನೇಯ ಸ್ವಾಮಿ ದೇಗುಲಗಳಲ್ಲಿ ಹನುಮ ಜಯಂತಿಯನ್ನು ಹಲವು ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ವಿಶೇಷವಾಗಿ ಆಚರಿಸಿದ್ದು, ಪಟ್ಟಣದ…

    ಹನುಮ ಜಯಂತಿಯಲ್ಲಿ ಪರಮೇಶ್ವರ್ ಪರ ‘ದಲಿತ ಸಿಎಂ’ ಕೂಗು: 101 ತೆಂಗಿನಕಾಯಿ ಹೊಡೆದು ಪೂಜೆ, ಉರುಳು ಸೇವೆ!

    December 2, 2025

    ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ ಓ ವಿದ್ಯಾರ್ಥಿ ಸಂಘಟನೆ, ಪೋಷಕರಿಂದ ಪ್ರತಿಭಟನೆ

    December 2, 2025

    ಕನ್ನಡ ಸಾಹಿತ್ಯ ಸಮ್ಮೇಳನ: ನೆಲ ಜಲಭಾಷೆ ಕುರಿತಾದ ಸ್ಪರ್ಧೆಗಳಲ್ಲಿ ನೀವೂ ಭಾಗಿಯಾಗಿ!

    December 2, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.