nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇವರಾಯನ ದುರ್ಗದ ಬಳಿ ಕೋತಿಗಳ ಮಾರಣಹೋಮ

    January 3, 2026

    ಅಮರ ಶಿಲ್ಪಿ ಜಕಣಾಚಾರಿ ಕಲಾಕೃತಿಗಳು ಅದ್ಭುತ: ಜಿ.ರವಿ

    January 3, 2026

    ಬೀದರ್: ಸಂತಪೂರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; 11 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ, ಆಟೋ ವಶ

    January 3, 2026
    Facebook Twitter Instagram
    ಟ್ರೆಂಡಿಂಗ್
    • ದೇವರಾಯನ ದುರ್ಗದ ಬಳಿ ಕೋತಿಗಳ ಮಾರಣಹೋಮ
    • ಅಮರ ಶಿಲ್ಪಿ ಜಕಣಾಚಾರಿ ಕಲಾಕೃತಿಗಳು ಅದ್ಭುತ: ಜಿ.ರವಿ
    • ಬೀದರ್: ಸಂತಪೂರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; 11 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ, ಆಟೋ ವಶ
    • ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ
    • ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ
    • ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ
    • ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ
    • ಪದವೀಧರರ ಕ್ಷೇತ್ರ: ಕರಡು ಮತದಾರರ ಪಟ್ಟಿ ಸಿದ್ಧ | ಚಿರತೆ ಬಗ್ಗೆ ಸುಳ್ಳು ಮಾಹಿತಿಗೆ ಕಾನೂನು ಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರಡಿಯನ್ನು ಬೇಟೆಯಾಡಿದ 6 ಮಂದಿ ಅರೆಸ್ಟ್ | ಕೃತ್ಯಕ್ಕೆ ಬಳಸಿದ ವಸ್ತುಗಳು ವಶಕ್ಕೆ
    ಕೊರಟಗೆರೆ December 17, 2021

    ಕರಡಿಯನ್ನು ಬೇಟೆಯಾಡಿದ 6 ಮಂದಿ ಅರೆಸ್ಟ್ | ಕೃತ್ಯಕ್ಕೆ ಬಳಸಿದ ವಸ್ತುಗಳು ವಶಕ್ಕೆ

    By adminDecember 17, 2021No Comments1 Min Read
    arrest

    ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಗೌಜಗಲ್ ಗ್ರಾಮದ  ಚಿಕ್ಕಬಸವಯ್ಯ ಬಿನ್ ಚನ್ನಬಸವಯ್ಯ ಎಂಬವರ ಮನೆಗೆ ದಾಳಿ ನಡೆಸಿದ ಕೊರಟಗೆರೆ ಅರಣ್ಯಧಿಕಾರಿಗಳು ಒಂದು ಕೆ.ಜಿ. 50 ಗ್ರಾಂ. ಕರಡಿಯ ಮಾಂಸವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದ್ದು,  ಘಟನೆಗೆ ಸಂಬಂಧಿಸಿದಂತೆ ಕೃತ್ಯಕ್ಕ ಬಳಸಿರುವ  ಆಯುಧ ಹಾಗೂ ಕರಡಿಯ ದೇಹದ ಭಾಗಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ.


    Provided by
    Provided by

    ಡಿಸೆಂಬರ್ 10ರಂದು  ಬೆಳಗ್ಗೆ 9 ಗಂಟೆಯ ವೇಳೆಗೆ ಗೌಜಗಲ್ ಗ್ರಾಮದ ಚನ್ನಬಸವಯ್ಯ ಎಂಬವರ ಮನೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಕರಡಿ ಮಾಂಸ ವಶಪಡಿಸಿಕೊಂಡಿದ್ದು,  ಬಳಿಕ  11ರಂದು  ಇಲ್ಲಿಮ ಗೌಜಕಲ್ಲು ಎಂಬಲ್ಲಿನ ಖಾಸಗಿ ಜಮೀನಿನ ಬಂಡೆಯ ಮೇಲೆ ಕರಡಿಯ ದೇಹವನ್ನು ಕತ್ತರಿಸಿರುವುದನ್ನು ಪತ್ತೆ ಹಚ್ಚಲಾಗಿದ್ದು, ಕರಡಿಯ ಇತರ ದೇಹದ ಭಾಗಗಳು ಅಲ್ಲಿ ದೊರೆತಿದ್ದು, ಕೃತ್ಯಕ್ಕೆ ಬಳಸಿರುವ ಮಚ್ಚು ಕೂಡ ಸ್ಥಳದಲ್ಲಿ ದೊರೆತಿತ್ತು.

    ಘಟನೆಗೆ ಸಂಬಂಧಿಸಿದಂತೆ ಚನ್ನಬಸಯ್ಯ ಸೇರಿದಂತೆ 6ಮಂದಿಯನ್ನು ಬಂಧಿಸಲಾಗಿದ್ದು, ಬಂಧಿತರ ವಿರುದ್ಧ  ವನ್ಯ ಜೀವಿ ಸಂರಕ್ಷಣಾ ಕಾಯಿದೆಯಡಿ ದೂರು ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ಕ್ರಮಕೈಗೊಳ್ಳಲಾಗಿದೆ.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಕೊರಟಗೆರೆ ಪಟ್ಟಣ ಪಂಚಾಯತ್ ನಿಂದ ಪುರಸಭೆಗೆ: ಅಂತಿಮ ಅಧಿಸೂಚನೆ ಪ್ರಕಟ, 14 ಗ್ರಾಮಗಳು ಪುರಸಭೆ ವ್ಯಾಪ್ತಿಗೆ

    January 2, 2026

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು:  ಪಿಎನ್‌ ಕೆ

    December 29, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದೇವರಾಯನ ದುರ್ಗದ ಬಳಿ ಕೋತಿಗಳ ಮಾರಣಹೋಮ

    January 3, 2026

    ತುಮಕೂರು: ದೇವರಾಯನದುರ್ಗ ಮೀಸಲು ಅರಣ್ಯ ಪ್ರದೇಶದ ನಾಮದ ಚಿಲುಮೆ ಬಳಿ ಸಾಕಷ್ಟು ಕೋತಿಗಳು ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.…

    ಅಮರ ಶಿಲ್ಪಿ ಜಕಣಾಚಾರಿ ಕಲಾಕೃತಿಗಳು ಅದ್ಭುತ: ಜಿ.ರವಿ

    January 3, 2026

    ಬೀದರ್: ಸಂತಪೂರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; 11 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ, ಆಟೋ ವಶ

    January 3, 2026

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.