nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ

    September 12, 2026

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ
    • ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ
    • 100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ
    • ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    • ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್
    • 80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!
    • ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ
    • ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಕಡ್ಡಾಯ ಉದ್ಯೋಗಕ್ಕೆ ಒತ್ತಾಯಿಸಿ ಹೋರಾಟಕ್ಕೆ ಕರೆ ನೀಡಿದ ಕರವೇ
    ರಾಜ್ಯ ಸುದ್ದಿ July 1, 2024

    ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಕಡ್ಡಾಯ ಉದ್ಯೋಗಕ್ಕೆ ಒತ್ತಾಯಿಸಿ ಹೋರಾಟಕ್ಕೆ ಕರೆ ನೀಡಿದ ಕರವೇ

    By adminJuly 1, 2024No Comments1 Min Read
    karnataka rakshana vedeke

    ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಹಾಗೂ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಇಂದು ಬೆಂಗಳೂರು ಸೇರಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟಕ್ಕೆ ಕರೆ ನೀಡಲಾಗಿದೆ.

    ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ವಲಯದಲ್ಲಿ ‘ಸಿ ಮತ್ತು ಡಿ’ ದರ್ಜೆಯ ಹುದೆಗಳಲ್ಲಿ ಶೇ.100ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಖಾಸಗಿ ಸಂಸ್ಥೆಗಳ ಇತರೆ ಹುದ್ದೆಯಲ್ಲಿ ಶೇ.80ರಷ್ಟು ಕನ್ನಡಿಗರಿಗೆ ಮೀಸಲಿಡಬೇಕು ಎಂದು ಕರವೇ ಆಗ್ರಹಿಸಿದೆ.

    ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946ರ ಅನ್ವಯ ಬಲಿಷ್ಠ ಕಾನೂನು ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು. 15 ವರ್ಷ ರಾಜ್ಯದಲ್ಲಿದ್ದವರಿಗೆ ಕನ್ನಡಿಗರೆಂದು ಪರಿಗಣಿಸುವ ನಿಯಮವಿದ್ದು, ಅಂತವರಿಗೆ ಕನ್ನಡ ಪರೀಕ್ಷೆ ನಡೆಸಿ ಉತ್ತೀರ್ಣರಾದರೆ ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು ಎಂದು ಕರವೇ ಒತ್ತಾಯಿಸಿದೆ.

    ನಿಯಮ ಪಾಲಿಸದ ಖಾಸಗಿ ಸಂಸ್ಥೆಗಳ ಪರವಾನಗಿ ರದ್ದು ಮಾಡಬೇಕು. ಸರಕಾರ ನೀಡಿರುವ ಭೂಮಿ, ಸವಲತ್ತುಗಳನ್ನು ವಾಪಾಸ್ ಪಡೆದು ಕ್ರಿಮಿನಲ್ ಮೊಕದ್ದಮೆ ಹಾಕಬೇಕೆಂದು ಆಗ್ರಹಿಸಿ ರಾಜ್ಯಾದ್ಯಂತ ಧರಣಿ ನಡೆಸುತ್ತಿರುವುದಾಗಿ ಕರವೇ ತಿಳಿಸಿದೆ.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026

    ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್

    September 12, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ

    September 12, 2026

    ಬೀದರ್: ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ದ ನೂತನ ಅಧ್ಯಕ್ಷರಾಗಿ ವಿನೋದ ಅಪ್ಪೆ ಅವರನ್ನು ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿ…

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.