nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇಕ್ ಬಿಡಿ — ಸಸಿನೆಡಿ: ಮೊಬೈಲ್ ಬಿಡಿ–ಪುಸ್ತಕ ಹಿಡಿ:  ಸಿದ್ದಗಂಗಾ ಶ್ರೀಗಳ ಉದ್ಯಾನವನದಲ್ಲಿ ವಿನಯ್ ವಿನೂತನ ಜನ್ಮದಿನ

    February 23, 2026

    ಶೇ.99 ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 22, 2026

    ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    February 22, 2026
    Facebook Twitter Instagram
    ಟ್ರೆಂಡಿಂಗ್
    • ಕೇಕ್ ಬಿಡಿ — ಸಸಿನೆಡಿ: ಮೊಬೈಲ್ ಬಿಡಿ–ಪುಸ್ತಕ ಹಿಡಿ:  ಸಿದ್ದಗಂಗಾ ಶ್ರೀಗಳ ಉದ್ಯಾನವನದಲ್ಲಿ ವಿನಯ್ ವಿನೂತನ ಜನ್ಮದಿನ
    • ಶೇ.99 ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ
    • ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ
    • ಆರೋಗ್ಯ ಮತ್ತು ಕ್ಷೇಮಾ ಕೇಂದ್ರ ನಿರ್ಮಾಣಕ್ಕೆ ನಿವೇಶನ ಮಂಜೂರು: ಸಚಿವ ಪರಮೇಶ್ವರ್ ಅವರ ಕನಸಿನ ಕೂಸು
    • ಹಂಪಸಾಗರದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 287ನೇ ಜಯಂತ್ಯುತ್ಸವ ಹಾಗೂ ವೃತ್ತ ಉದ್ಘಾಟನೆ
    • ಸ್ನೇಹಮಯಿ ಕೃಷ್ಣ ಯೂಟರ್ನ್‌: ಶಾಲಿನ್ ರಜನೀಶ್‌ ಗೆ ಕ್ಷಮೆಯಾಚನೆ
    • ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರ್ಗಿಲ್ ಯುದ್ಧದ ಸ್ಮರಣಾರ್ಥ ಮ್ಯರಾಥಾನ್ ಕಾರ್ಯಕ್ರಮ
    ರಾಜ್ಯ ಸುದ್ದಿ May 20, 2023

    ಕಾರ್ಗಿಲ್ ಯುದ್ಧದ ಸ್ಮರಣಾರ್ಥ ಮ್ಯರಾಥಾನ್ ಕಾರ್ಯಕ್ರಮ

    By adminMay 20, 2023No Comments2 Mins Read
    marathn

    ವಿಶ್ವ ಭಾರತಿ ಖೇಲ ಕ್ರೀಡ ಫೌಂಡೇಶನ್ ಬೆಳಗಾವಿ ವತಿಯಿಂದ ಜೂನ್ 11 ರಿಂದ ಕಾರ್ಗಿಲ್ ಯುದ್ಧದ ಸ್ಮರಣಾರ್ಥ ವಾಗಿ ಮ್ಯರಾಥಾನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆ ಸಂಸ್ಥಾಪಕ ಅನಿಲ್ ದೇಸಾಯಿ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಕಾರ್ಯಕ್ರಮದ ಉದ್ದೇಶ ನಾನು 2016ರಲ್ಲಿ ಸೈನ್ಯ ದಿಂದ ನಿವೃತ್ತರಾಗಿ ಬಂದಾಗ ದೇಶದ ಗ್ರಾಮೀಣ ಮಟ್ಟದಲ್ಲಿ ಯುವಕರು ಮೊಬೈಲ್ ದಿಂದಾಗಿ ತಮ್ಮ ಸಂಸ್ಕೃತಿ ಹಾಗೂ ಕ್ರೀಡಾ ಮನೋಭಾವವನ್ನು ಮರೆಯುತ್ತಿದ್ದಾರೆ. ಅವರಿಗೋಸ್ಕರ ಕಾರ್ಯಕ್ರಮಗಳನ್ನು ರೂಪಿಸಿ ವಿಶ್ವಭಾರತಿ ಖೇಲ್ ಫೌಂಡೇಶನ್ ಸ್ಥಾಪಿಸಿ ಯುವಕರಗಳಿಗೆ ಕ್ರೀಡೆಗಳ ಹಾಗೂ ಸಂಸ್ಕೃತಿಯ ಜಾಗೃತಿಗಾಗಿ ಮತ್ತು ನಮ್ಮ ಕ್ರೀಡೆಗಳನ್ನು ಯುವಕ ಯುವತಿಯರಿಗೆ ಪ್ರೇರಿಸುವ ಸಲುವಾಗಿ ನಮ್ಮ ಸಂಸ್ಥೆ ಈಗಾಗಲೇ ಖಾನಾಪುರ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಇರುವಂತಹ ಶಾಲಾ ಮಕ್ಕಳೊಂದಿಗೆ ಮ್ಯಾರಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈಗ ನಗರ ಪ್ರದೇಶಗಳಲ್ಲಿ ಈ ಕಾರ್ಯಕ್ರಮ ತೆಗೆದುಕೊಂಡು ಹೋಗಲು ನಮ್ಮ ಸಂಸ್ಥೆ ಕಾರ್ಯಪ್ರವೃತವಾಗಿದೆ ಎಂದರು.


    Provided by
    Provided by

    ಇದೆ ವೇಳೆ ಎಲ್ ಜಿ ಕೋಳೆಕರ್ ಅವರು ಮಾತನಾಡಿ 38 ವರ್ಷಗಳ ಕಾಲ 6,000 ಯುವಕ ಯುವತಿ ಅವರಿಗೆ ಖೋ ಖೋ, ಕಬಡ್ಡಿ ಅಟ್ಲಾಸ್ಟಿಕ್, ಇಂಥ ಕ್ರೀಡೆಗಳ ತರಬೇತಿ ನೀಡಿದ್ದೇನೆ. ಅದರಲ್ಲಿ 22 ಕ್ರೀಡಾಪಟುಗಳು ರಾಷ್ಟ್ರಮಟ್ಟದಲ್ಲಿ ಚಿನ್ನದ ಪದಕ ಪಡೆದಿದ್ದಾರೆ ಎಂದರು.

    ರಾಮಕ್ಕಾ ನಂದ ಅವರು ಮಾತನಾಡಿ ನಾನು ಅರಣ್ಯ ಪ್ರದೇಶದ ಹಳ್ಳಿಗಳಿಂದ ಬಂದಿರುವ ಒಬ್ಬ ಹೆಣ್ಣುಮಗಳು ವಿಶ್ವ ಭಾರತಿ ಖೇಲ್ ಕ್ರೀಡಾ ಫೌಂಡೇಶನ್ ಸಂಸ್ಥೆ ಅರಣ್ಯ ಪ್ರದೇಶದಲ್ಲಿರುವ ಹಳ್ಳಿಗಳಿಗೆ ಭೇಟಿ ನೀಡಿ ಕ್ರೀಡೆಯ ಕುರಿತು ಯುವಕರಗಳಿಗೆ ಜಾಗೃತಿ ಮೂಡಿಸುತ್ತಾ ಇದೆ. ಇವರ ಕೆಲಸದಿಂದ ನಾನು ಪ್ರೇರೇತರಾಗಿ ಇವರ ಜೊತೆ ಕೆಲಸ ಮಾಡಲು ಕೈಜೋಡಿಸಿದ್ದೇನೆ ಯುವಕರು ಮೊಬೈಲ್ ದಿಂದ ಆಗುವ ದುಷ್ಪರಿಣಾಮಗಳನ್ನು ಅರಿತು ತಮ್ಮ ಪಾರಂಪರಿಕ ಕ್ರೀಡೆಗಳ ಕಡೆ ಗಮನಹರಿಸಬೇಕೆಂದು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.

    ಈ ವೇಳೆ ಅನಿಲ್ ದೇಸಾಯಿ, ದಾಮೋದರ್ ಕಣಬರ ಕರ್, ರವೀಂದ್ರ ಬ್ರಿಜಿ, ಮಹಾದೇವ್ ಗುಂಡಪಿ , ರಾಜೇಶ್ವರಿ ತೊಡವೇಕರ್, ವಿನೋದ್ ಗುರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಶೇ.99 ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 22, 2026

    ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    February 22, 2026

    ಸ್ನೇಹಮಯಿ ಕೃಷ್ಣ ಯೂಟರ್ನ್‌: ಶಾಲಿನ್ ರಜನೀಶ್‌ ಗೆ ಕ್ಷಮೆಯಾಚನೆ

    February 22, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೇಕ್ ಬಿಡಿ — ಸಸಿನೆಡಿ: ಮೊಬೈಲ್ ಬಿಡಿ–ಪುಸ್ತಕ ಹಿಡಿ:  ಸಿದ್ದಗಂಗಾ ಶ್ರೀಗಳ ಉದ್ಯಾನವನದಲ್ಲಿ ವಿನಯ್ ವಿನೂತನ ಜನ್ಮದಿನ

    February 23, 2026

    ಮಂಡ್ಯ: ಅದ್ದೂರಿ ಆಡಂಬರವಿಲ್ಲ, ಕೇಕ್ ಕತ್ತರಿಸಿ ಪಟಾಕಿ ಸಿಡಿಸಲಿಲ್ಲ, ಕಟೌಟ್ ಪ್ಲೆಕ್ಸ್ ಹಾಕಲಿಲ್ಲ, ಅಚ್ಚಹಸಿರಿನ ಸುಂದರ ವಾತಾವರಣದಲ್ಲಿ ಸುಮಧುರ ವಚನಗಾಯನದೊಂದಿಗೆ…

    ಶೇ.99 ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 22, 2026

    ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    February 22, 2026

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.