nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ

    April 27, 2026

    ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್

    April 27, 2026

    ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು

    April 27, 2026
    Facebook Twitter Instagram
    ಟ್ರೆಂಡಿಂಗ್
    • ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ
    • ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್
    • ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು
    • ಮಧುಗಿರಿ: ನೀರು ಕುಡಿಯಲು ಹೋದ ಅಕ್ಕ—ತಮ್ಮ ಕಾಲುಜಾರಿ ಹೊಂಡಕ್ಕೆ ಬಿದ್ದು ದುರ್ಮರಣ
    • ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ
    • ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ
    • ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ
    • ‘ನನ್ನ ವಿಚಾರಕ್ಕೆ ನಾನು ಬದ್ಧ, ಧಮ್ಕಿ ಹಾಕಿದರೆ ಸುಮ್ಮನಿರಲ್ಲ’: ಸಾ.ರಾ. ಗೋವಿಂದು ಗೂಂಡಾ ವರ್ತನೆಗೆ ನಟ ಚೇತನ್ ಅಹಿಂಸಾ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿಸೆಂಬರ್ 31ರಂದು ಕರ್ನಾಟಕ ಬಂದ್:  35 ಸಂಘಟನೆಗಳ ಬೆಂಬಲ | ಕನ್ನಡ ಚಿತ್ರರಂಗ ಮೌನ
    ರಾಜ್ಯ ಸುದ್ದಿ December 23, 2021

    ಡಿಸೆಂಬರ್ 31ರಂದು ಕರ್ನಾಟಕ ಬಂದ್:  35 ಸಂಘಟನೆಗಳ ಬೆಂಬಲ | ಕನ್ನಡ ಚಿತ್ರರಂಗ ಮೌನ

    By adminDecember 23, 2021No Comments1 Min Read
    karnataka bandh

    namma tumakuru

    ಬೆಂಗಳೂರು: ಎಂಇಎಸ್ ಪುಂಡಾಟಿಕೆ ವಿರೋಧಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ಕರೆ ನೀಡಿದ್ದು,  ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಆಗಲಿದ್ದು, ತುರ್ತು ಸೇವೆಗಳು ಮಾತ್ರವೇ ಲಭ್ಯವಿರುತ್ತವೆ.


    Provided by
    Provided by

    ಕರ್ನಾಟಕ ಬಂದ್ ಗೆ ಸುಮಾರು 35 ಸಂಘಟನೆಗಳು ಸದ್ಯ ಬೆಂಬಲ ನೀಡಿವೆ ಇದರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳಿವೆ. ಕನ್ನಡ ಚಿತ್ರರಂಗ ಮೌನವಾಗಿದ್ದು, ಈ ಹೋರಾಟಕ್ಕೆ ಬೆಂಬಲ ನೀಡಲು ಮೀನಾಮೇಷ ಎಣಿಸುತ್ತಿದೆ.

    ಲಾರಿ ಮಾಲೀಕರ ಸಂಘ, ಆಟೋ ಚಾಲಕರು, ಟ್ಯಾಕ್ಸಿ ಮಾಲೀಕರು, ಹೋಟೆಲ್ ಮಾಲೀಕರು, ಶಿಕ್ಷಣ ಸಂಸ್ಥೆ, ದಲಿತ ಸಂಘರ್ಷ ಸಮಿತಿ, ಕೈಗಾರಿಕಾ, ಬೀದಿಬದಿ ವ್ಯಾಪರಿಗಳು, ಸಾರಿಗೆ ನೌಕರರು, ಸಿನಿಮಾ, ಅಂಗಡಿ ಮಾಲೀಕರು, ಗಾರ್ಮೆಂಟ್ಸ್ ನೌಕರರು, ಸರ್ಕಾರಿ ನೌಕರರು, ಅಖಿಲ ಭಾರತ ಚಾಲಕರ ಸಂಘ, ಕಟ್ಟಡ ಕಾರ್ಮಿಕರ ಸಂಘ ಬೆಂಬಲಕ್ಕೆ ಸಾಥ್ ನೀಡಲಿದ್ದಾರೆ ಎನ್ನಲಾಗಿದೆ.

    ಈಗಾಗಲೇ ಕರ್ನಾಟಕ ಬಂದ್ ಗೆ ಬೀದಿ ಬದಿ ವ್ಯಾಪಾರಿಗಳ ಸಂಘ, ಓಲಾ, ಉಬರ್ ಬೆಂಬಲ ನೀಡಿದೆ. ಓಲಾ, ಉಬರ್ ಅಸೋಸಿಯೇಷನ್ ತನ್ವೀರ್, ಬಂದ್ ಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಅವತ್ತು ಯಾವುದೇ ವಾಹನ ರೋಡಿಗಿಳಿಯಲ್ಲ ಎಂದು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ

    April 27, 2026

    ಬಳ್ಳಾರಿ:  ಪ್ಯಾನ್ ಐಐಟಿ ಅಲ್ಯೂಮ್ನಿ ಇಂಡಿಯಾ ಅಸೋಸಿಯೇಷನ್ ಮತ್ತು ಕರ್ನಾಟಕ ಸರ್ಕಾರದ ಸಹಯೋಗದಲ್ಲಿ, ಮೇ 16ರಂದು ಬೆಂಗಳೂರಿನಲ್ಲಿ “ಪ್ಯಾನ್–ಐಐಟಿ ಬೆಂಗಳೂರು…

    ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್

    April 27, 2026

    ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು

    April 27, 2026

    ಮಧುಗಿರಿ: ನೀರು ಕುಡಿಯಲು ಹೋದ ಅಕ್ಕ—ತಮ್ಮ ಕಾಲುಜಾರಿ ಹೊಂಡಕ್ಕೆ ಬಿದ್ದು ದುರ್ಮರಣ

    April 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.