ತಿಪಟೂರು ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕ್ ಸಂಚಾಲಕರಾದ ರಾಘವೇಂದ್ರ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ತಿಪಟೂರು ತಾಲ್ಲೂಕಿನ ಹೋಬಳಿ ಶಾಖೆ ರಚನೆ ಮಾಡುವ ಬಗ್ಗೆ ತೀರ್ಮಾನಿಸಲಾಯಿತು.
ಇದೇ ವೇಳೆ ತಿಪಟೂರು ತಾಲ್ಲೂಕು ಮಹಿಳಾ ಸಂಚಾಲಕಿಯಾಗಿ ಕವಿತಾ ವಿ. ಮತ್ತು ತಿಪಟೂರು ನಗರ ಘಟಕ ಸಂಚಾಲಕರಾಗಿ ರಮೇಶ್ ಮಾರನಗೆರೆ ಅವರನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೊಪ್ಪ ಶಾಂತಪ್ಪ, ಕುಪ್ಪಾಳು ರಂಗಸ್ವಾಮಿ, ಜಿಲ್ಲಾ ಸಂಘಟನಾ ಸಂಚಾಲಕರಾದಮತ್ತಿಹಳ್ಳಿ ಹರೀಶ್ ಗೌಡ, ಬಿಳಿಗೆರೆ ಚಂದ್ರಶೇಖರ್, ಟಿ.ಕೆ.ಕುಮಾರ್, ಮತೀಘಟ್ಟ ಶಿವಕುಮಾರ್ ಎ ಎಸ್ ಎಸ್ ಸಮಿತಿ ಅಧ್ಯಕ್ಷರು, ಬಿಳಿಗೆರೆ ಮಹದೇವ್, ಹಟ್ನ, ದಯಾನಂದ್, ಲಿಂಗದೇವರು, ಬಸವರಾಜ್, ದೇವರಾಜ್ ರಾಮನಾಯಕ್, ಸುರೇಶ್, ರಂಗಸ್ವಾಮಿ, ಹರೀಶ್, ಭಾಗವಹಿಸಿ ಸಭೆ ಯಶಸ್ವಿಗೊಳಿಸಲಾಯಿತು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296