nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ

    November 23, 2025

    ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ

    November 23, 2025

    ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

    November 23, 2025
    Facebook Twitter Instagram
    ಟ್ರೆಂಡಿಂಗ್
    • ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
    • ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
    • ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    • ಮಧುಗಿರಿ | ನ.29ರಂದು ಒಳಮೀಸಲಾತಿ ಜಾಗೃತಿ ಶಿಬಿರ
    • ಒಂದೇ ರಾತ್ರಿ 3 ಅಂಗಡಿಗಳಿಗೆ ನುಗ್ಗಿದ ಕಳ್ಳರು: ಶೀಟ್ ಕತ್ತರಿಸಿ, ನಗ ನಾಣ್ಯ ದೋಚಿ ಪರಾರಿ
    • ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ
    • ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
    • ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ January 9, 2025

    ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ: ಸಿಎಂ ಸಿದ್ದರಾಮಯ್ಯ

    By adminJanuary 9, 2025No Comments2 Mins Read
    siddaramaiah

    ಬೆಂಗಳೂರು: ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ.  ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ. ಇವರ ವಿರುದ್ದದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಅಗತ್ಯವಾದ ಕ್ರಮಗಳನ್ನೂ ನಮ್ಮ ಸರ್ಕಾರ ಕೈಗೊಳ್ಳಲಿದೆ.

    ಅನ್ಯಾಯ–ಶೋಷಣೆ ವಿರುದ್ದದ ಪ್ರಜಾಸತ್ತಾತ್ಮಕವಾಗಿ ನಡೆಸುವ ಹೋರಾಟವನ್ನು ನಾನು ಸದಾ ಗೌರವಿಸುತ್ತಾ ಬಂದವನು. ನಮ್ಮ ಸಂವಿಧಾನದಲ್ಲಿಯೂ ಇದಕ್ಕೆ ಅವಕಾಶ ಇದೆ.ಕಾಡಿನಲ್ಲಿದ್ದುಕೊಂಡು ಶಸ್ತ್ರಾಸ್ತ್ರಗಳ ಮೂಲಕ ಹೋರಾಟ ನಡೆಸುತ್ತಿದ್ದ ನಕ್ಸಲರು ಮನವೊಲಿಸಿ ಅವರನ್ನು ನಾಡಿಗೆ ಕರೆದು ತರುವ ಪ್ರಯತ್ನವನ್ನು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿಯೇ ನಮ್ಮ ಸರ್ಕಾರ  ಪ್ರಾರಂಭಿಸಿತ್ತು. ಕಳೆದ ಅವಧಿಯಲ್ಲಿ ಹನ್ನೆರಡು ಮಂದಿ ನಕ್ಸಲರು ಶರಣಾಗಿ ಬಂದು ಮುಖ್ಯವಾಹಿನಿ ಸೇರಿಕೊಂಡಿದ್ದರು. ಇದೀಗ ಆರು ಮಂದಿ ನಕ್ಸಲರು ಬಂದಿದ್ದಾರೆ.


    Provided by
    Provided by

    ಶರಣಾಗಿರುವ ನಕ್ಸಲರು . ಮುಂದಿನ ದಿನಗಳಲ್ಲಿ ಇವರೆಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ ತಮ್ಮ ಬದುಕನ್ನು ಕಳೆಯಲಿದ್ದಾರೆ ಎಂಬ ನಂಬಿಕೆ ನನಗಿದೆ. ಈ ಆರು ಮಂದಿ ನಕ್ಸಲೀಯರ ಶರಣಾಗತಿಯ ನಂತರ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ ಎಂಬ ವಿಶ್ವಾಸ ನನಗಿದೆ. ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರಲು ಪ್ರಯತ್ನಿಸಿದ ಪುನರ್ವಸತಿ ಸಮಿತಿ ಸದಸ್ಯರು ಮತ್ತಿತರ ಸಾಮಾಜಿಕ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

    ಯಾಕೆ ಬೆಚ್ಚಿ ಬಿದ್ದಿಲ್ಲ?: ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಕಳೆದ ತಿಂಗಳು ಚತ್ತೀಸ್ ಘಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರೇ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಟ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ ಎಂದು ಕೇಳಬೇಕಾಗಿದೆ. ಶಹಾ ಅವರಿಗೆ ನಕ್ಸಲರ ಬಗ್ಗೆ ಯಾಕೆ ಇಷ್ಟೊಂದು ಪ್ರೀತಿ ಎಂದು ಕೇಳುವ ದಮ್ಮು ಸುನೀಲ್ ಕುಮಾರ್ ಅವರಿಗೆ ಇದೆಯೇ?

    ಕಳೆದ ವರ್ಷ ಮಹಾರಾಷ್ಟ್ರದಲ್ಲಿ ಶರಣಾದ ನಕ್ಸಲ್ ದಂಪತಿಗೆ ಅಲ್ಲಿನ ಬಿಜೆಪಿ ಸರ್ಕಾರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು  41 ಲಕ್ಷ ರೂಪಾಯಿಗಳ ನೆರವು ನೀಡಿರುವುದು ಶಾಸಕ ಸುನೀಲ್ ಕುಮಾರ್ ಗೊತ್ತಿರಲಿಲ್ಲವೇ? ಈ ನೆರವನ್ನು ಯಾವ ಮಾನದಂಡದಲ್ಲಿ ನೀಡಿದ್ದೀರಿ ಎಂದು ಕೇಳುವ ಧೈರ್ಯ ಸುನೀಲ್ ಕುಮಾರ್ ಅವರಿಗೆ ಇದೆಯೇ?

    ಶರಣಾಗಿರುವ ಈ ನಕ್ಸಲೀಯರ ಅನುಸರಿಸಿದ ಹಿಂಸಾ ಮಾರ್ಗದ ಬಗ್ಗೆ ನಮಗೆಲ್ಲರಿಗೂ ವಿರೋಧವಿದೆ. ಆದರೆ ಇವರಲ್ಲಿ ಯಾರೂ ಜನರ ತೆರಿಗೆ ಹಣವನ್ನು ನುಂಗಿದ ಭ್ರಷ್ಟರೂ ಅಲ್ಲ, ರಾಮ-ಪರಶುರಾಮನ ಮೂರ್ತಿ ನಿರ್ಮಾಣದಲ್ಲಿಯೂ ಮೋಸ ಮಾಡಿ ಜೇಬು ತುಂಬಿಕೊಂಡವರೂ ಅಲ್ಲ.

    ಲಾಠಿ-ದೊಣ್ಣೆ, ಕತ್ತಿ-ತ್ರಿಶೂಲಗಳನ್ನು  ನೀಡಿ ಅಮಾಯಕರನ್ನು ಹಿಂಸಾಮಾರ್ಗಕ್ಕೆ ಇಳಿಸಿ ರಾಜಕೀಯ ಲಾಭ ಗಳಿಸುವ ಕುತಂತ್ರದ ರಾಜಕಾರಣ ನಮ್ಮದ್ದಲ್ಲ. ದಾರಿ ತಪ್ಪಿ ಹಿಂಸೆಯ ಮಾರ್ಗ ಹಿಡಿದವರ ಮನವೊಲಿಸಿ ಸಮಾಜದ ಮುಖ್ಯವಾಹಿನಿಗೆ ಸೇರಿಸಿ ಅವರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ಪರಿವರ್ತನೆ ಮಾಡುವುದು ಒಂದು ಸರ್ಕಾರದ ಕರ್ತವ್ಯವಾಗಿದೆ. ಇದೇ ಕರ್ತವ್ಯವನ್ನು ನಮ್ಮ ಸರ್ಕಾರ ಪಾಲಿಸುತ್ತಾ ಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ

    November 23, 2025

    ತುಮಕೂರು: ಶೀಲ ಶಂಕಿಸಿ ಪತ್ನಿ ಹಾಗೂ ಮಗನನ್ನು ಕೊಂದ ಆರೋಪಿಗೆ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ…

    ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ

    November 23, 2025

    ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

    November 23, 2025

    ಮಧುಗಿರಿ | ನ.29ರಂದು ಒಳಮೀಸಲಾತಿ ಜಾಗೃತಿ ಶಿಬಿರ

    November 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.