nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ

    January 2, 2026

    ವಾಸ್ತವ ಒಡೆದು ನೋಡಿದಾಗ?

    January 2, 2026

    ಕೊರಟಗೆರೆ ಪಟ್ಟಣ ಪಂಚಾಯತ್ ನಿಂದ ಪುರಸಭೆಗೆ: ಅಂತಿಮ ಅಧಿಸೂಚನೆ ಪ್ರಕಟ, 14 ಗ್ರಾಮಗಳು ಪುರಸಭೆ ವ್ಯಾಪ್ತಿಗೆ

    January 2, 2026
    Facebook Twitter Instagram
    ಟ್ರೆಂಡಿಂಗ್
    • ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ
    • ವಾಸ್ತವ ಒಡೆದು ನೋಡಿದಾಗ?
    • ಕೊರಟಗೆರೆ ಪಟ್ಟಣ ಪಂಚಾಯತ್ ನಿಂದ ಪುರಸಭೆಗೆ: ಅಂತಿಮ ಅಧಿಸೂಚನೆ ಪ್ರಕಟ, 14 ಗ್ರಾಮಗಳು ಪುರಸಭೆ ವ್ಯಾಪ್ತಿಗೆ
    • ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
    • ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
    • ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
    • ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ರಣಧೀರರ ವೇದಿಕೆ: ಯಾದಗಿರಿ ಜಿಲ್ಲಾ, ಸುರಪುರ ತಾಲೂಕು ಘಟಕಗಳ ಉದ್ಘಾಟನೆ
    ಜಿಲ್ಲಾ ಸುದ್ದಿ July 21, 2024

    ಕರ್ನಾಟಕ ರಣಧೀರರ ವೇದಿಕೆ: ಯಾದಗಿರಿ ಜಿಲ್ಲಾ, ಸುರಪುರ ತಾಲೂಕು ಘಟಕಗಳ ಉದ್ಘಾಟನೆ

    By adminJuly 21, 2024No Comments1 Min Read
    karnataka ranadheerara pade

    ಕರ್ನಾಟಕ ರಣಧೀರರ ವೇದಿಕೆಯ ಯಾದಗಿರಿ ಜಿಲ್ಲಾ ಮತ್ತು ಸುರಪುರ ತಾಲೂಕು ಘಟಕಗಳ ಉದ್ಘಾಟನೆ ಕಾರ್ಯಕ್ರಮವನ್ನು  ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್. ಶಂಕರ್ ಗೌಡ್ರು ದೀಪ ಬೆಳಗುವ ಮೂಲಕ ಉದ್ಘಾಟನೆ ನೆರವೇರಿಸಿದರು.

    ಯಾದಗಿರಿ ಜಿಲ್ಲಾ ನೂತನ ಜಿಲ್ಲಾಧ್ಯಕ್ಷ ದೇವರಾಜ್ ಮತ್ತು ಸುರಪುರ ತಾಲೂಕು ನೂತನ ಅಧ್ಯಕ್ಷರಾದ ಮಂಜುನಾಥ್ ಅಂಗಡಿರವರಿಗೆ ಗುರುತಿನ ಚೀಟಿ ಮತ್ತು ನೇಮಕಾತಿ ಆದೇಶ ಪತ್ರ ನೀಡಿ ಅಧಿಕಾರ ನೀಡಿದರು.


    Provided by
    Provided by

    ಜಿಲ್ಲಾ ಮತ್ತು ತಾಲ್ಲೂಕು ಘಟಕಗಳ ನೂತನ ಕಾರ್ಯಕರ್ತರಿಗೆ ನೇಮಕಾತಿ ಆದೇಶ ಪತ್ರದೊಂದಿಗೆ ಗುರುತಿನ ಚೀಟಿಯನ್ನ ನೀಡಿ ಜವಾಬ್ದಾರಿ ನೀಡಿದರು.

    ಕಾರ್ಯಕ್ರಮವನ್ನ ಉದ್ದೇಶಿಸಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು, ಶ್ರಾವಣ ಕುಮಾರ್ ನಾಯಕ್, ಕೃಷ್ಣ ಮಂಗ್ಯಾ, ಕೊರಟಗೆರೆ ತಾಲೂಕು ಅಧ್ಯಕ್ಷ ಮಂಜುಸ್ವಾಮಿ ಎಂ.ಎನ್. ಮಾತನಾಡಿದರು.

    ಈ ಕಾರ್ಯಕ್ರಮದಲ್ಲಿ ಸಾಮಾಜಿಕ ಜಾಲತಾಣ ಅಧ್ಯಕ್ಷ ಬೈರಣ್ಣ,ಜಂಟಿ ಕಾರ್ಯದರ್ಶಿ ಮಹೇಶ್ ಗೌಡ, ನೆಲಮಂಗಲ ತಾಲೂಕು ಅಧ್ಯಕ್ಷ ಮೂರ್ತಿ, ಕಲ್ಯಾಣ ಕರ್ನಾಟಕ ವಿಭಾಗ ಅಧ್ಯಕ್ಷ  ಬಸವರಾಜ್, ನೆಲಮಂಗಲ ತಾಲ್ಲೂಕಿನ ಜಂಟಿ ಕಾರ್ಯದರ್ಶಿ ರಮೇಶ್, ಕಾರ್ಯಕರ್ತರಾದ ನವೀನ್ ಮತ್ತು ರೈತಪರ ಸಂಘಟನೆಯ ತಾಲ್ಲೂಕು ಅಧ್ಯಕ್ಷರಾದ ಶರಣಗೌಡ ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ

    January 2, 2026

    ಬೀದರ್: ಸಂತಪುರ ಸರ್ಕಾರಿ ಆಸ್ಪತ್ರೆಯಲ್ಲಿ ಯಶಸ್ವಿ ರಕ್ತದಾನ ಶಿಬಿರ — ಜೀವ ಉಳಿಸುವ ಕಾರ್ಯಕ್ಕೆ ಚಾಲನೆ

    December 30, 2025

    ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಬಾಳಲ್ಲಿ ದುರಂತ!

    December 30, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ

    January 2, 2026

    ಸರಗೂರು:  ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿಯನ್ನು ಹೋಗಲಾಡಿಸಲು ಶಾಸಕ ಅನಿಲ್ ಚಿಕ್ಕಮಾದು ಶ್ರಮ ಪಡುತ್ತಿದ್ದಾರೆ. ಅದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು…

    ವಾಸ್ತವ ಒಡೆದು ನೋಡಿದಾಗ?

    January 2, 2026

    ಕೊರಟಗೆರೆ ಪಟ್ಟಣ ಪಂಚಾಯತ್ ನಿಂದ ಪುರಸಭೆಗೆ: ಅಂತಿಮ ಅಧಿಸೂಚನೆ ಪ್ರಕಟ, 14 ಗ್ರಾಮಗಳು ಪುರಸಭೆ ವ್ಯಾಪ್ತಿಗೆ

    January 2, 2026

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.