nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ

    July 12, 2025

    ಹೃದಯಾಘಾತದಿಂದ ಖಾಸಗಿ ಬಸ್ ಚಾಲಕ  ಸಾವು

    July 12, 2025

    ನಿರ್ದಯಿ ತಾಯಿ..!: 3 ಮರಿಗಳಿಗೆ ಜನ್ಮ ನೀಡಿ ಬಿಟ್ಟು ಹೋದ ಹುಲಿ, ಮರಿಗಳು ಸಾವು

    July 12, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ
    • ಹೃದಯಾಘಾತದಿಂದ ಖಾಸಗಿ ಬಸ್ ಚಾಲಕ  ಸಾವು
    • ನಿರ್ದಯಿ ತಾಯಿ..!: 3 ಮರಿಗಳಿಗೆ ಜನ್ಮ ನೀಡಿ ಬಿಟ್ಟು ಹೋದ ಹುಲಿ, ಮರಿಗಳು ಸಾವು
    • ಸಿಗಂದೂರು ಸೇತುವೆಗೆ ರಾಜಕೀಯ ವ್ಯಕ್ತಿಗಳ ಹೆಸರು ಬೇಡ: ಎಸ್.ಎನ್.ನಾಗರಾಜು ಒತ್ತಾಯ
    • ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸಿ.ಡಿ.ಪ್ರಭಾಕರ್ ಅವಿರೋಧ ಆಯ್ಕೆ
    • ಅಕ್ರಮ ಭೂಕಬಳಿಕೆ ಆರೋಪ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗೆ ಸನ್ಮಾನಿಸಲು ಯತ್ನಿಸಿದ KRS ಪಕ್ಷದ ಕಾರ್ಯಕರ್ತರು ಪೊಲೀಸ್ ವಶಕ್ಕೆ
    • ಶಾಸಕರ ವಿರುದ್ಧ ಅಪಪ್ರಚಾರ: ದೂರು ನೀಡಲು ಮುಂದಾದ ಕಾಂಗ್ರೆಸ್ ಮುಖಂಡರು!
    • ಜನರಿಗೆ ತೊಂದರೆಯಾಗದಂತೆ ವಾಹನ ನಿಲ್ಲಿಸಿ: ವಾಹನ ಚಾಲಕರಿಗೆ ಇನ್ಸ್ಪೆಕ್ಟರ್ ಆರ್. ಕಿರಣ್ ಸಲಹೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕದ ಹವಾಮಾನ ಮುನ್ಸೂಚನೆ
    ರಾಜ್ಯ ಸುದ್ದಿ October 29, 2024

    ಕರ್ನಾಟಕದ ಹವಾಮಾನ ಮುನ್ಸೂಚನೆ

    By adminOctober 29, 2024No Comments1 Min Read
    rain lighting

    ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದೊಂದಿಗೆ ಮಧ್ಯಾಹ್ನ ನಂತರ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಉತ್ತರ ಕನ್ನಡ ಮಧ್ಯಾಹ್ನ ನಂತರ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.

    ಈಗಿನಂತೆ ಕರಾವಳಿ ಜಿಲ್ಲೆಗಳ ಉತ್ತರ ಕನ್ನಡ ಇವತ್ತಿನಿಂದ ಹಾಗೂ ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ನವೆಂಬರ್ 1ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.


    Provided by
    Provided by

    ಮಲೆನಾಡು : ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಹಾಗೂ ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

    ಈಗಿನಂತೆ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇವತ್ತಿನಿಂದ ಹಾಗೂ ಹಾಸನ, ಕೊಡಗು ಭಾಗಗಳಲ್ಲಿ ಒಕ್ಟೊಬರ್ 31ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.

    ಒಳನಾಡು : ಉತ್ತರ ಒಳನಾಡಿನ ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

    ದಕ್ಷಿಣ ಒಳನಾಡಿನ ಬೆಂಗಳೂರು ಉತ್ತರ ಹಾಗೂ ತುಮಕೂರು ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

    ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಇವತ್ತಿನಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿದ್ದರೆ, ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.

    ಈಗಿನ ಮಳೆಯು ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅರಬ್ಬಿ ಸಮುದ್ರದ ಗಾಳಿಯ ಪ್ರಭಾವದಿಂದ ಉಂಟಾಗಿದ್ದರೆ, ಒಳನಾಡಿನಲ್ಲಿ ಹಿಂಗಾರು ಮಳೆ ಇರಬಹುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ನಿರ್ದಯಿ ತಾಯಿ..!: 3 ಮರಿಗಳಿಗೆ ಜನ್ಮ ನೀಡಿ ಬಿಟ್ಟು ಹೋದ ಹುಲಿ, ಮರಿಗಳು ಸಾವು

    July 12, 2025

    ಕಿರುತೆರೆ ನಟಿ ಪತಿಯಿಂದ ಚಾಕು ಇರಿತ!

    July 11, 2025

    ನಿಖಿಲ್ ಕುಮಾರಸ್ವಾಮಿ ಕಾರಿನಡಿಗೆ ಸಿಲುಕಿದ ಕಾರ್ಯಕರ್ತ ಸ್ವಲ್ಪದರಲ್ಲೇ ಅಪಾಯದಿಂದ ಪಾರು!

    July 9, 2025
    Our Picks

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ

    July 12, 2025

    ತುಮಕೂರು: ತುಮಕೂರಿನ ಗೊಲನ ಎಂಟರ್ ಪ್ರೈಸಸ್ ಉದ್ಯಮ ಕ್ಷೇತ್ರದಲ್ಲಿ ಹೊಸ ಇತಿಹಾಸವನ್ನು ಬರೆದಿದ್ದು,  ಕೇಂದ್ರ ಸರ್ಕಾರದ ಮಾನ್ಯತೆಯನ್ನು ಪಡೆಯುವ ಮೂಲಕ…

    ಹೃದಯಾಘಾತದಿಂದ ಖಾಸಗಿ ಬಸ್ ಚಾಲಕ  ಸಾವು

    July 12, 2025

    ನಿರ್ದಯಿ ತಾಯಿ..!: 3 ಮರಿಗಳಿಗೆ ಜನ್ಮ ನೀಡಿ ಬಿಟ್ಟು ಹೋದ ಹುಲಿ, ಮರಿಗಳು ಸಾವು

    July 12, 2025

    ಸಿಗಂದೂರು ಸೇತುವೆಗೆ ರಾಜಕೀಯ ವ್ಯಕ್ತಿಗಳ ಹೆಸರು ಬೇಡ: ಎಸ್.ಎನ್.ನಾಗರಾಜು ಒತ್ತಾಯ

    July 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.