nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಾಟರ್ ಹೀಟರ್ ಬಳಸುವಾಗ ಜೀವಕ್ಕೆ ಕುತ್ತು ಬರಬಹುದು! ಪಾಲಿಸಲೇಬೇಕಾದ ಮುನ್ನೆಚ್ಚರಿಕೆಗಳಿವು…!

    January 9, 2026

    ದಾಖಲೆ ಬರೆದ ಯಶ್ ‘ಟಾಕ್ಸಿಕ್’ ಟೀಸರ್; ಹಸಿಬಿಸಿ ದೃಶ್ಯ ಕಂಡು ಪ್ರೇಕ್ಷಕ ಶಾಕ್!

    January 9, 2026

    ಚಳಿಗಾಲದ ಸಿಹಿ ತಿನಿಸು ‘ಬೀಟ್‌ರೂಟ್ ಹಲ್ವಾ’: ರುಚಿಯ ಜೊತೆಗೆ ಆರೋಗ್ಯಕ್ಕೂ ಇದು ವರ!

    January 9, 2026
    Facebook Twitter Instagram
    ಟ್ರೆಂಡಿಂಗ್
    • ವಾಟರ್ ಹೀಟರ್ ಬಳಸುವಾಗ ಜೀವಕ್ಕೆ ಕುತ್ತು ಬರಬಹುದು! ಪಾಲಿಸಲೇಬೇಕಾದ ಮುನ್ನೆಚ್ಚರಿಕೆಗಳಿವು…!
    • ದಾಖಲೆ ಬರೆದ ಯಶ್ ‘ಟಾಕ್ಸಿಕ್’ ಟೀಸರ್; ಹಸಿಬಿಸಿ ದೃಶ್ಯ ಕಂಡು ಪ್ರೇಕ್ಷಕ ಶಾಕ್!
    • ಚಳಿಗಾಲದ ಸಿಹಿ ತಿನಿಸು ‘ಬೀಟ್‌ರೂಟ್ ಹಲ್ವಾ’: ರುಚಿಯ ಜೊತೆಗೆ ಆರೋಗ್ಯಕ್ಕೂ ಇದು ವರ!
    • ವಿಬಿ–ಜಿ ರಾಮ್ ಜಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ: ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಕ್ರೋಶ
    • ತಿಪಟೂರು: ಬೀದಿ ನಾಯಿಗಳ ಹಾವಳಿ ತಡೆಗೆ ಅಧಿಕಾರಿಗಳಿಗೆ ಉಪವಿಭಾಗಾಧಿಕಾರಿ ಸೂಚನೆ
    • ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ಕೆ.ಎನ್. ರಾಜಣ್ಣ
    • ಕೊರಟಗೆರೆ | ಶಾಲಾ ಮಕ್ಕಳಿಗೆ ಟ್ರ್ಯಾಕ್ಸ್ ಶೂಟ್ ವಿತರಣೆ
    • ಶಬರಿಮಲೆ ದರ್ಶನ ಮುಗಿಸಿ ಮರಳುವಾಗ ಭೀಕರ ಅಪಘಾತ: 7 ವರ್ಷದ ಮಗು ಸೇರಿ ನಾಲ್ವರು ದುರ್ಮರಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಣರಾಜ್ಯೋತ್ಸವದಲ್ಲಿ ಅನಾವರಣವಾಗಲಿವೆ ಕರ್ನಾಟಕದ ಅಮೋಘ ಕರಕುಶಲ ಕಲೆಗಳು
    ರಾಷ್ಟ್ರೀಯ ಸುದ್ದಿ January 23, 2022

    ಗಣರಾಜ್ಯೋತ್ಸವದಲ್ಲಿ ಅನಾವರಣವಾಗಲಿವೆ ಕರ್ನಾಟಕದ ಅಮೋಘ ಕರಕುಶಲ ಕಲೆಗಳು

    By adminJanuary 23, 2022No Comments2 Mins Read
    karakushala kale

    ದೆಹಲಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರಕುಶಲ ಅಭಿವೃದ್ಧಿ ನಿಗಮ ಹಿರಿಯ ಕುಶಲಕರ್ಮಿಗಳ ಮಾರ್ಗದರ್ಶನದಲ್ಲಿ ನಿರ್ಮಿಸಿರುವ ಸ್ತಬ್ಧ ಚಿತ್ರಗಳಿಂದ ಕರ್ನಾಟಕದ ಕರಕುಶಲತೆ ದೇಶಕ್ಕೆ ಪರಿಚಯವಾಗಲಿವೆ. ಕರ್ನಾಟಕ ಕರಕುಶಲ ಅಭಿವೃದ್ದಿ ನಿಗಮದ ನೊಂದಾಯಿತ ಹಿರಿಯ ಕುಶಲಕರ್ಮಿ ಶಶಿಧರ ಅಡಪ ಅವರ ಮಾರ್ಗದರ್ಶನದಲ್ಲಿ ತಯಾರಿಸಿದ ಸ್ತಬ್ಧ ಚಿತ್ರಗಳ ಪ್ರದರ್ಶನಕ್ಕೆ ವೇದಿಕೆ ಸಿದ್ಧವಾಗುತ್ತಿದೆ.

    ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಸಾಂಪ್ರದಾಯಿಕ ಕರಕುಶಲ ಕಲೆಗಳ ತೊಟ್ಟಿಲು ಕರ್ನಾಟಕ ಹೆಸರಿನ ಸ್ತಬ್ಧ ಚಿತ್ರದಲ್ಲಿ ಕಾವೇರಿ ಎಂಪೋರಿಯಂನ ಆನೆ, ಉಡುಪಿಯ ಯಕ್ಷಗಾನ ಗೊಂಬೆಗಳು, ಕಿನ್ನಾಳ ಅದ್ಭುತ ಕಲೆಯ ಆಂಜನೇಯ ಪ್ರತಿಮೆ, ಬಿದಿರಿನ ಕಲೆ, ನವಿಲಿನ ಮೂರ್ತಿ, ಬಾಗಿನ ಹಿಡಿದ ಕಮಲಾದೇವಿ ಚಟ್ಟೋಪಾಧ್ಯಾಯ ಮೂರ್ತಿ, ಉಡುಪಿಯ ಉಪ್ಪುಂದದ ಯಕ್ಷಗಾನ ಗೊಂಬೆಗಳು ಹಾಗೂ ಕಿನ್ನಾಳ ಹುಡುಗಿ, ಮೈಸೂರು ರೇಷ್ಮೆ ,ಇಳಕಲ್ ಮೊಳಕಾಲ್ಮೂರಿನ ಸೀರೆಗಳ ಬಳಕೆ, ತಾಳೆ, ಬೆತ್ತ ಬಳಸಿ ವಿಶೇಷವಾಗಿ ತಯಾರಿಸಿದ ಸಮಗ್ರತೆ ಚಿತ್ರಣ್ಲ ಪ್ರದರ್ಶನಗೊಳ್ಳಲಿವೆ.


    Provided by
    Provided by

    ಕರಕುಶಲ ನಿಗಮದ ಕುಶಲಕರ್ಮಿಗಳಿಂದ ಸಿದ್ಧವಾಗಿರುವ ಈ ಸ್ತಬ್ಧಚಿತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಎಂಟಿಬಿ ನಾಗರಾಜ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ.ಎಸ್. ಹರ್ಷ ಸಂತಸ ವ್ಯಕ್ತಪಡಿಸಿ ಪ್ರೋತ್ಸಾಹಿಸಿದ್ದಾರೆ.ಕರಕುಶಲ ಅಭಿವೃದ್ಧಿ ನಿಗಮ ದೇಶದಲ್ಲಿ ಅತಿಹೆಚ್ಚು ಹೆಸರು ಮಾಡುತ್ತಿರುವ ನಿಗಮ ಎನ್ನುವುದಕ್ಕೆ ನಮಗೆ ಹೆಮ್ಮೆ ಎನಿಸುತ್ತಿದೆ.

    ಕಿನ್ನಾಳ ಕಲೆಯ ವೈಭವ ಹಾಗೂ ಚನ್ನಪಟ್ಟಣದ ಗೊಂಬೆಗಳಿಗೆ ದೇಶದ ಪ್ರಧಾನ ಮಂತ್ರಿಗಳೇ ಮೆಚ್ಚುಗೆ ಸೂಚಿಸಿದ್ದಾರೆ. ಹೀಗಾಗಿ ಈ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲೂ ಮತ್ತೊಮ್ಮೆ ದೇಶಕ್ಕೆ ಕರ್ನಾಟಕ ಕರಕುಶಲ ನಿಗಮದ ಕಲೆಯ ಸೊಬಗು ಮೆರಗು ನೀಡಲಿದೆ ಎಂದು ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಬೇಳೂರು ರಾಘವೇಂದ್ರ ಶೆಟ್ಟಿ,ಅಭಿಪ್ರಾಯಪಟ್ಟರು.ಹಿರಿಯ ಕಲಾವಿದರಾದ ಶಶಿಧರ ಅಡಪ ಅವರು ಕರಕುಶಲ ಅಭಿವೃದ್ಧಿ
    ನಿಗಮದ ಕೇಂದ್ರ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಗೌರವಿಸಲಾಯಿತು.

    ಸ್ತಬ್ಧಚಿತ್ರದ ಪೋಸ್ಟರ್ ನ್ನು ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಬೇಳೂರು ರಾಘವೇಂದ್ರ ಶೆಟ್ಟಿ ಅವರು ವೀಕ್ಷಣೆ ಮಾಡಿ ಸ್ತಬ್ಧಚಿತ್ರದ ಬಗ್ಗೆ ಒಂದಷ್ಟು ವಿಷಯಗಳನ್ನು ಚರ್ಚೆ ಮಾಡಿದರು.

    ವರದಿ :ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಾಟರ್ ಹೀಟರ್ ಬಳಸುವಾಗ ಜೀವಕ್ಕೆ ಕುತ್ತು ಬರಬಹುದು! ಪಾಲಿಸಲೇಬೇಕಾದ ಮುನ್ನೆಚ್ಚರಿಕೆಗಳಿವು…!

    January 9, 2026

    ಬೆಂಗಳೂರು: ಚಳಿಗಾಲ ಆರಂಭವಾಗುತ್ತಿದ್ದಂತೆ ಮನೆಮನೆಗಳಲ್ಲಿ ಬಿಸಿನೀರಿಗಾಗಿ ವಾಟರ್ ಹೀಟರ್ ಅಥವಾ ಇಮ್ಮರ್ಶನ್ ರಾಡ್‌ಗಳ ಬಳಕೆ ಸಾಮಾನ್ಯ. ಆದರೆ, ಸಣ್ಣ ನಿರ್ಲಕ್ಷ್ಯವೂ…

    ದಾಖಲೆ ಬರೆದ ಯಶ್ ‘ಟಾಕ್ಸಿಕ್’ ಟೀಸರ್; ಹಸಿಬಿಸಿ ದೃಶ್ಯ ಕಂಡು ಪ್ರೇಕ್ಷಕ ಶಾಕ್!

    January 9, 2026

    ಚಳಿಗಾಲದ ಸಿಹಿ ತಿನಿಸು ‘ಬೀಟ್‌ರೂಟ್ ಹಲ್ವಾ’: ರುಚಿಯ ಜೊತೆಗೆ ಆರೋಗ್ಯಕ್ಕೂ ಇದು ವರ!

    January 9, 2026

    ವಿಬಿ–ಜಿ ರಾಮ್ ಜಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ: ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಕ್ರೋಶ

    January 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.