nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ರಾಮೋದ್ಯೋಗ ವಿಕಾಸ್ ಯೋಜನೆಯಡಿ ಕುಂಬಾರ ಸಶಕ್ತಿಕರಣ ಅಡಿಯಲ್ಲಿ ಚಕ್ರ ಕುಂಬಾರಿಕೆ ತರಬೇತಿ

    December 18, 2025

    ತುರುವೇಕೆರೆ | ಡಿಸೆಂಬರ್ 21ರಂದು ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ

    December 18, 2025

    ಈಡಿಗ ಸಮುದಾಯವನ್ನು ಸರ್ಕಾರ ಕಡೆಗಣಿಸಿದೆ: ಪ್ರಣವಾನಂದ ಸ್ವಾಮೀಜಿ ಆರೋಪ

    December 18, 2025
    Facebook Twitter Instagram
    ಟ್ರೆಂಡಿಂಗ್
    • ಗ್ರಾಮೋದ್ಯೋಗ ವಿಕಾಸ್ ಯೋಜನೆಯಡಿ ಕುಂಬಾರ ಸಶಕ್ತಿಕರಣ ಅಡಿಯಲ್ಲಿ ಚಕ್ರ ಕುಂಬಾರಿಕೆ ತರಬೇತಿ
    • ತುರುವೇಕೆರೆ | ಡಿಸೆಂಬರ್ 21ರಂದು ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಈಡಿಗ ಸಮುದಾಯವನ್ನು ಸರ್ಕಾರ ಕಡೆಗಣಿಸಿದೆ: ಪ್ರಣವಾನಂದ ಸ್ವಾಮೀಜಿ ಆರೋಪ
    • ಪೋಕ್ಸೋ ಪ್ರಕರಣ: ಗಾಯಕ ‘ಮ್ಯೂಸಿಕ್ ಮೈಲಾರಿ’ ಮಹಾರಾಷ್ಟ್ರದಲ್ಲಿ ಬಂಧನ
    • ವಿಧಾನಸಭೆಯಲ್ಲಿ ಗೃಹಲಕ್ಷ್ಮಿ ಬಾಕಿ ಹಣದ ಕಿಚ್ಚು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷಮೆ, ವಿಪಕ್ಷಗಳ ಸಭಾತ್ಯಾಗ
    • 80 ವರ್ಷ ಮೇಲ್ಪಟ್ಟ ಹಿರಿಯ ಚೇತನರಿಗೆ ಗೌರವ ಸಮರ್ಪಣೆ
    • ಗುಡ್ಡ ಗಾಡು ಓಟದ ಸ್ಪರ್ಧೆ: ಡಿ.18ರಂದು ಆಯ್ಕೆ ಪ್ರಕ್ರಿಯೆ
    • ಲೋಹಿಯಾ ಪ್ರಶಸ್ತಿಗೆ ಶಿವಾನಂದ ತಗಡೂರು ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾ ವಿಭೂಷಣ, ರೈತ ಕೃಷಿ ಪ್ರಶಸ್ತಿ ಪುರಸ್ಕೃತ ಕವಿ ಪಿ.ಶಂಕ್ರಪ್ಪ ಅವರಿಗೆ ಸನ್ಮಾನ
    ತಿಪಟೂರು January 7, 2022

    ವಿದ್ಯಾ ವಿಭೂಷಣ, ರೈತ ಕೃಷಿ ಪ್ರಶಸ್ತಿ ಪುರಸ್ಕೃತ ಕವಿ ಪಿ.ಶಂಕ್ರಪ್ಪ ಅವರಿಗೆ ಸನ್ಮಾನ

    By adminJanuary 7, 2022No Comments1 Min Read
    madhugiri

    ತಿಪಟೂರು: ತಾಲ್ಲೂಕಿನ ಬಳ್ಳೆಕಟ್ಟೆ ಗ್ರಾಮದ ರೈತ ಕವಿ ಪಿ.ಶಂಕ್ರಪ್ಪ ಅವರಿಗೆ ವಿದ್ಯಾ ವಿಭೂಷಣ ಹಾಗೂ ರಾಜ್ಯ ಮಟ್ಟದ ರೈತ ಕೃಷಿ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ ಇವರನ್ನು ಕರ್ನಾಟಕ ರಾಜ್ಯ ಸರ್ಕಾರಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಸಂಘದ ತಾಲೂಕು ಮಧುಗಿರಿ ವತಿಯಿಂದ ವಿಶೇಷ ಅತಿಥಿಯಾಗಿ ಆಹ್ವಾನಿಸಿ ಗೌರವಿಸಿ ಸನ್ಮಾನಿಸಲಾಯಿತು

    ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ರೈತ ಕವಿ ಪಿ.ಶಂಕ್ರಪ್ಪ ಬಳ್ಳೆಕಟ್ಟೆ ಅವರು, ಗ್ರಾಮ ಪಂಚಾಯಿತಿ ಗ್ರಂಥಾಲಯಗಳು, ಗ್ರಾಮೀಣ ಭಾಗದ ಜನಸಾಮಾನ್ಯರದೇವರ ದೇವಾಲಯಗಳು ಬಡಮಕ್ಕಳ ಸೌಭಾಗ್ಯ ಜ್ಞಾನ ನಿಧಿಗಳಾಗಿಕಾರ್ಯನಿರ್ವಹಿಸುತ್ತಿವೆ. ಸರ್ಕಾರ ಗ್ರಾಮೀಣ ಭಾಗದ ಗ್ರಂಥಾಲಯಗಳನ್ನು ಡಿಜಿಟಲೀಕರಣ ಗೋಳಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು ಹಾಗೂ ಸಂಘ-ಸಂಸ್ಥೆಗಳು ಜೇನುಗೂಡಿನಂತೆ ಒಗ್ಗೂಡಿ ಕೆಲಸ ಮಾಡಿದರೆ ಫಲಜಗಕರ್ಪಿತವಾಗುತ್ತದೆ ಎಂದರು.


    Provided by
    Provided by

    ಈ ಕಾರ್ಯಕ್ರಮದಲ್ಲಿ ರಾಜ್ಯ ಪದಾಧಿಕಾರಿಗಳಾದ ಬಾಲ್ಯ ಗಂಗಾಧರ್, ಸಿರಿವಾರ ಶಿವಮೂರ್ತಿ, ಜಿಲ್ಲಾ ಉಪಾಧ್ಯಕ್ಷರಾದ ಸಾವಿತ್ರಮ್ಮ, ನಿಕಟಪೂರ್ವಅಧ್ಯಕ್ಷರಾದ ನಟರಾಜ್, ನೂತನ ತಾಲೂಕು ಅಧ್ಯಕ್ಷರಾದ ಹನುಮಂತರಾಜು, ಉಪಾಧ್ಯಕ್ಷರಾದ ಅನಿತಾ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಖಜಾಂಚಿ, ಶಿವಣ್ಣ, ಕಮಲ, ರಂಗಮ್ಮ ಮಮತಾ ಸೇರಿದಂತೆ ಸಂಘದ ಪದಾಧಿಕಾರಿಗಳುಪ್ರಮುಖರು ಹಾಜರಿದ್ದರು.

    ವರದಿ: ಮಂಜು ಗುರುಗದಹಳ್ಳಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಈಡಿಗ ಸಮುದಾಯವನ್ನು ಸರ್ಕಾರ ಕಡೆಗಣಿಸಿದೆ: ಪ್ರಣವಾನಂದ ಸ್ವಾಮೀಜಿ ಆರೋಪ

    December 18, 2025

    ತಿಪಟೂರು | ಶನೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ದಾರಕ್ಕೆ ಧರ್ಮಸ್ಥಳ ಸಂಘದಿಂದ 1 ಲಕ್ಷ ರೂ. ಮಂಜೂರು

    December 13, 2025

    ತಿಪಟೂರು  | ಡಿಸೆಂಬರ್ 16ರಂದು ಪತ್ರ ಬರಹಗಾರರಿಂದ ಬೆಳಗಾವಿ ಚಲೋ

    December 12, 2025

    Leave A Reply Cancel Reply

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಗ್ರಾಮೋದ್ಯೋಗ ವಿಕಾಸ್ ಯೋಜನೆಯಡಿ ಕುಂಬಾರ ಸಶಕ್ತಿಕರಣ ಅಡಿಯಲ್ಲಿ ಚಕ್ರ ಕುಂಬಾರಿಕೆ ತರಬೇತಿ

    December 18, 2025

    ಕೊರಟಗೆರೆ : ಗ್ರಾಮೀಣ ಭಾಗದಲ್ಲಿ ಕುಂಬಾರಿಕೆ ಅಂತಹ ಗುಡಿ ಕೈಗಾರಿಕೆ ಕಡಿಮೆ ಆಗುತ್ತಿರುವ ಸಂದರ್ಭದಲ್ಲಿ ಹೆಣ್ಣು ಮಕ್ಕಳು ತಮ್ಮ ಕುಲ…

    ತುರುವೇಕೆರೆ | ಡಿಸೆಂಬರ್ 21ರಂದು ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ

    December 18, 2025

    ಈಡಿಗ ಸಮುದಾಯವನ್ನು ಸರ್ಕಾರ ಕಡೆಗಣಿಸಿದೆ: ಪ್ರಣವಾನಂದ ಸ್ವಾಮೀಜಿ ಆರೋಪ

    December 18, 2025

    ಪೋಕ್ಸೋ ಪ್ರಕರಣ: ಗಾಯಕ ‘ಮ್ಯೂಸಿಕ್ ಮೈಲಾರಿ’ ಮಹಾರಾಷ್ಟ್ರದಲ್ಲಿ ಬಂಧನ

    December 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.