nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026

    ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು

    January 15, 2026
    Facebook Twitter Instagram
    ಟ್ರೆಂಡಿಂಗ್
    • ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ
    • ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    • ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು
    • ಮಾದೇನಹಳ್ಳಿ: ಮುಖ್ಯ ಶಿಕ್ಷಕಿ ಗುಣಶೀಲರವರಿಗೆ ಬೀಳ್ಕೊಡುಗೆ: ಸುಮಾರು 14 ವರ್ಷಗಳಿಂದ ಸೇವೆ
    • ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    • ಜ.22–25: ಚಿಕ್ಕಗೊಳ್ಳ ದೇವಾಲಯ ಕಳಸ ಸ್ಥಾಪನೋತ್ಸವ
    • ಸ್ವಂತ ಉದ್ಯಮ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ದ ಸರ್ವೋಚ್ಚ ನ್ಯಾಯಾಲದ ಮೊರೆ ಹೋದ ಕೇರಳ ಸರ್ಕಾರ
    ರಾಷ್ಟ್ರೀಯ ಸುದ್ದಿ March 25, 2024

    ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ದ ಸರ್ವೋಚ್ಚ ನ್ಯಾಯಾಲದ ಮೊರೆ ಹೋದ ಕೇರಳ ಸರ್ಕಾರ

    By adminMarch 25, 2024No Comments1 Min Read
    droupadhi murmu

    ಇದು ಇತಿಹಾಸದಲ್ಲಿಯೇ ಮೊದಲ ಪ್ರಕರಣವಾಗಿರಲಿದ್ದು, ಕೇರಳ ಸರ್ಕಾರವು ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ದ ಸರ್ವೋಚ್ಚ ನ್ಯಾಯಾಲದ ಮೊರೆ ಹೋಗಿದೆ ಎಂದು ವರದಿ ತಿಳಿಸಿದೆ.

    ಕಳೆದ ನವೆಂಬರ್ ತಿಂಗಳಲ್ಲಿ ರಾಜ್ಯಪಾಲರು, ಮಸೂದೆಗಳನ್ನು ಅಂಗೀಕರಿಸದೇ ಬಾಕಿಯಿಟ್ಟು, ಸರ್ಕಾರದ ವಿರುದ್ದ ಪದೇಪದೇ ಗದಾಪ್ರಹಾರ ನಡೆಸುತ್ತಿದ್ದಾರೆಂದು ಕೇರಳ ಸರ್ಕಾರ, ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಈಗ, ಅದೇ ರೀತಿ ರಾಷ್ಟ್ರಪತಿಗಳ ವಿರುದ್ದ ಕೇರಳ ಸರ್ಕಾರ ಸುಪ್ರೀಂ ಮೆಟ್ಟಲೇರಿದೆ. ಇತ್ತೀಚೆಗೆ ಕೇರಳದ ಪಿಣರಾಯಿ ವಿಜಯನ್ ಸರ್ಕಾರ, ವಿಧಾನಸಭೆಯಲ್ಲಿ ನಾಲ್ಕು ಮಸೂದೆಗಳನ್ನು ಮಂಡಿಸಿ, ಅಂಗೀಕರಿಸಿ ರಾಷ್ಟ್ರಪತಿಯವರ ಅಂಕಿತಕ್ಕೆ ಕಳುಹಿಸಿತ್ತು. ಆದರೆ, ಇದುವರೆಗೂ ರಾಷ್ಟ್ರಪತಿಗಳಿಂದ ಅಂಕಿತ ಬಿದ್ದಿರಲಿಲ್ಲ.


    Provided by
    Provided by

    ಇದರಿಂದಾಗಿ, ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಮಸೂದೆ ತ್ವರಿತ ವಿಲೇವಾರಿಗೆ ಅರ್ಜಿ ಸಲ್ಲಿಸಿದೆ. ಕೇರಳ ಸರ್ಕಾದ ಪರವಾಗಿ ಹಿರಿಯ ವಕೀಲ ಸಿ.ಕೆ. ಶಶಿ ವಾದ ಮಂಡಿಸಲಿದ್ದಾರೆ. ಕೇರಳ ಸರ್ಕಾರ, ರಾಷ್ಟ್ರಪತಿಯವರ ಕಾರ್ಯದರ್ಶಿ, ಕೇರಳದ ರಾಜ್ಯಪಾಲ ಆಸಿಫ್ ಮೊಹಮ್ಮದ್ ಖಾನ್, ರಾಜ್ಯಪಾಲರ ಕಾರ್ಯದರ್ಶಿ ಮತ್ತು ಕೇಂದ್ರ ಸರ್ಕಾರವನ್ನು ಪ್ರತಿವಾದಿಗಳು ಎಂದು ಅರ್ಜಿಯಲ್ಲಿ ಹೆಸರಿಸಲಾಗಿದೆ.

    ವಿಶ್ವವಿದ್ಯಾಲಯ ಕಾನೂನುಗಳ ತಿದ್ದುಪಡಿ ಮಸೂದೆ – 2021, 2022, ಕೇರಳ ಸಹಕಾರ ಸಂಘಗಳ ತಿದ್ದುಪಡಿ ಮಸೂದೆ – 2022 ಸೇರಿದಂತೆ ಹಲವು ಮಸೂದೆಗಳನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿತ್ತು. ಆದರೆ, ನಿರ್ದಿಷ್ಟವಾದ ಕಾರಣವನ್ನೂ ನೀಡದೇ, ಸಹಿಯೂ ಹಾಕದೇ ಇರುವುದು ಅಸಂವಿಧಾನಿಕ ಎಂದು ತೀರ್ಪು ನೀಡುವಂತೆ ಕೇರಳ ಸರ್ಕಾರ, ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದೆ ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    Comments are closed.

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ಧಾರವಾಡ: ಪತ್ನಿಯ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿ ಧಾರವಾಡದ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯೊಬ್ಬರು ಜೈಲಿನ ಆವರಣದಲ್ಲೇ ನೇಣು ಬಿಗಿದುಕೊಂಡು…

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026

    ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು

    January 15, 2026

    ಮಾದೇನಹಳ್ಳಿ: ಮುಖ್ಯ ಶಿಕ್ಷಕಿ ಗುಣಶೀಲರವರಿಗೆ ಬೀಳ್ಕೊಡುಗೆ: ಸುಮಾರು 14 ವರ್ಷಗಳಿಂದ ಸೇವೆ

    January 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.