nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ

    March 12, 2026
    Facebook Twitter Instagram
    ಟ್ರೆಂಡಿಂಗ್
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    • ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ
    • ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ
    • ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ
    • ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ
    • ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ
    • ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆರೆ ನುಂಗಿ ಬಡಾವಣೆ ನಿರ್ಮಿಸಿದ್ದರಿಂದ ಬೆಂಗಳೂರಿಗೆ ಈ ಪರಿಸ್ಥಿತಿ ಬಂದಿದೆ : ಹೆಚ್‌ಡಿಕೆ
    ರಾಜ್ಯ ಸುದ್ದಿ May 19, 2022

    ಕೆರೆ ನುಂಗಿ ಬಡಾವಣೆ ನಿರ್ಮಿಸಿದ್ದರಿಂದ ಬೆಂಗಳೂರಿಗೆ ಈ ಪರಿಸ್ಥಿತಿ ಬಂದಿದೆ : ಹೆಚ್‌ಡಿಕೆ

    By adminMay 19, 2022No Comments2 Mins Read
    bangalore

    ಮಳೆಯಿಂದಾಗಿ ಬೆಂಗಳೂರು ಈಜುಕೊಳ ದಂತಾಗಿರುವುದನ್ನು ಜನರು ಪ್ರಶ್ನಿಸುತ್ತಿದ್ದಾರೆ. ಕೆರೆಗಳನ್ನೇ ನುಂಗಿ ಬಡಾವಣೆಗಳನ್ನು ನಿರ್ಮಿಸಿದ್ದರ ಪರಿಣಾಮವಿದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

    ಯಶವಂತಪುರ ಮೆಟ್ರೋ ನಿಲ್ದಾಣದ ಬಳಿಯ ಅರವಿಂದ್ ಮೋಟಾರ್ಸ್‍ನಿಂದ ಪಂಚರತ್ನ ಕಾರ್ಯಕ್ರಮಕ್ಕಾಗಿ ಖರೀದಿಸಿದ 123 ಎಲ್‍ಇಡಿ ವಾಹನಗಳನ್ನು ಹಸ್ತಾಂತರಿಸುವ ಸಂದರ್ಭದಲ್ಲಿ ಮಾತನಾಡಿದ ಅವರು, ನಗರದಲ್ಲಿ ಏಳು ಜನ ಸಚಿವರಿದ್ದರೂ ಮಳೆ ಬಂದಾಗ ನೀರು ನುಗ್ಗಿ ಅವಾಂತರ ಉಂಟುಮಾಡುವ ಪರಿಸ್ಥಿತಿ ತಪ್ಪಿಸದೆ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.


    Provided by
    Provided by

    2006-07ರಲ್ಲಿ ಪುಟ್ಟೇನಹಳ್ಳಿ ನಿವಾಸಿಗಳ ಅನುಕೂಲಕ್ಕಾಗಿ ತಾವು ಕೈಗೊಂಡ ನಿರ್ಧಾರದಿಂದ ಅಲ್ಲಿನ ನಿವಾಸಿಗಳು ನೆಮ್ಮದಿಯಿಂದ ಬದುಕುತ್ತಿದ್ದಾರೆ. ಆದರೆ, ಚುನಾವಣೆಯಲ್ಲಿ ನಮಗೆ 100 ವೋಟು, ಬಿಜೆಪಿಗೆ 600 ವೋಟು ಕೊಟ್ಟಿದ್ದಾರೆ ಎಂದರು. ಜನತಾ ಜಲಧಾರೆಯಿಂದ ಕಾಂಗ್ರೆಸ್-ಬಿಜೆಪಿಗೆ ನಡುಕ ಉಂಟಾಗಿದೆ. ನಮ್ಮ ಪಂಚರತ್ನ ಯೋಜನೆ ಬಗ್ಗೆ ಟೀಕೆ ಮಾಡಿದ್ದಾರೆ. ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲವೇ ಎಂದು ಕಿಡಿಕಾರಿದರು.ಹುಡುಗಾಟಿಕೆಗಾಗಿ ಪಂಚರತ್ನ ಯೋಜನೆ ಹಮ್ಮಿ ಕೊಂಡಿಲ್ಲ. ಈಗಾಗಲೇ ಸಮಾವೇಶದ ಮೂಲಕ ನಮ್ಮ ಸಾಮಥ್ರ್ಯವನ್ನು ಸಾಬೀತುಪಡಿಸಿದ್ದೇವೆ.

    123 ಅಭ್ಯರ್ಥಿಗಳಿಲ್ಲ ಎಂದು ಲಘುವಾಗಿ ಆರೋಪಿಸಿದ್ದಾರೆ. ಆದರೆ, ನಮ್ಮ ಮನೆ ಬಾಗಿಲಿಗೆ ಏಕೆ ಬಂದಿದ್ದರು. ಸರ್ಕಾರ ತರಲು ಏನೇನು ಅಕ್ರಮ ಮಾರ್ಗ ಹಿಡಿದರು ಎಂಬುದು ಗೊತ್ತಿದೆ.ಮುಖ್ಯ ಮಂತ್ರಿ ರಾಜರಾಜೇಶ್ವರಿ ನಗರದ ಪ್ರದಕ್ಷಿಣೆಗೆ ಹೋಗಿದ್ದಾರೆ. ದಾಖಲೆಗಳಿಗೆ ಬೆಂಕಿ ಬಿತ್ತು, ಲೂಟಿ ಹೊಡೆದವರು, ಮಲ್ಲೇಶ್ವರಂನಲ್ಲಿ ದಾಖಲೆಗಳನ್ನು ಏನು ಮಾಡಿದರು ಎಂದು ಕೇಳಿದರು. ನಾವು ಕೆರೆಕಟ್ಟೆ ನುಂಗಿದವರನ್ನು ಕಕ್ಕಿಸಲು ಹೊರಟಿದ್ದೇವೆ. ಲಕ್ಕಿ ಡಿಪ್ ಮುಖ್ಯಮಂತ್ರಿಯಾದರು. ಬೆಂಗಳೂರಿಗೆ ಅಭಿವೃದ್ಧಿ ಕೆಲಸ ಮಾಡಿದ್ದೇವೆ. ಬಿಜೆಪಿಯವರು ಗುಡಿಸಿ ಗುಂಡಾಂತರ ಮಾಡಿದ್ದಾರೆ ಎಂದು ದೂರಿದರು.

    2023ರ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕ್ರಮವನ್ನು ಜನರ ಮುಂದಿಡಲು 123 ವಾಹನಗಳನ್ನು ಖರೀದಿ ಮಾಡಿ ಅವುಗಳಿಗೆ ಎಲ್‍ಇಡಿ ಸ್ಕ್ರೀನ್ ಅಳವಡಿಸಿದ್ದೇವೆ. 40 ದಿನಗಳಲ್ಲಿ ಈ ಸ್ಕ್ರೀನ್ ಅಳವಡಿಕೆಯಾಗಲಿದೆ ಎಂದರು.

    ಜನತಾ ಜಲಧಾರೆ 180 ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ನಡೆದಿದೆ. ಇದರ ಬಗ್ಗೆ ಕಾಂಗ್ರೆಸ್-ಬಿಜೆಪಿಯವರಿಂದ ಪ್ರಮಾಣಪತ್ರ ಪಡೆಯಬೇಕಿಲ್ಲ. ಎಲ್ಲ ಕ್ಷೇತ್ರಗಳಲ್ಲಿ ಈ ವಾಹನಗಳ ಮೂಲಕ ಪಂಚರತ್ನ ಯೋಜನೆ ತಿಳಿಸುವ ಕೆಲಸ ಮಾಡುತ್ತೇವೆ. ನಾವು ಸುಮ್ಮನೆ ಕೂರುವುದಿಲ್ಲ. ಈ ಹೋರಾಟ ಆರಂಭ ಮಾಡುತ್ತೇವೆ. ರಾಜ್ಯಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದರು.

    ಪಕ್ಷ ಬಿಟ್ಟು ಹೋಗುವವರನ್ನು ತಡೆಯುವುದಿಲ್ಲ. ಹೋಗುವವರು ಹೋಗಲಿ ಎಂದ ಅವರು, ವಿಧಾನ ಪರಿಷತ್ ಚುನಾವಣೆಗೆ ಸ್ರ್ಪಸಲು ಹಲವು ಆಕಾಂಕ್ಷಿಗಳಿದ್ದು, ಯಾರನ್ನು ಕಣಕ್ಕಿಳಿಸಬೇಕೆಂಬ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದರು.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.

    March 11, 2026

    Leave A Reply Cancel Reply

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಬೆಂಗಳೂರು: ರಾಜ್ಯದಲ್ಲಿ ವಿವಿಧ ಸಾರ್ವಜನಿಕ ಯೋಜನೆಗಳಿಗಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯಸಮ್ಮತ ಪರಿಹಾರ ಒದಗಿಸಲು ಆಸ್ತಿಗಳ ‘ಮಾರ್ಗಸೂಚಿ ದರ’ವನ್ನು (Guideline…

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ

    March 12, 2026

    ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ

    March 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.