nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಬಾಲಕಿಯರನ್ನು ರಕ್ಷಣೆ ಮಾಡಿದ ಸರ್ಕಾರಿ ಬಸ್ ಚಾಲಕ
    ರಾಜ್ಯ ಸುದ್ದಿ January 31, 2023

    ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಬಾಲಕಿಯರನ್ನು ರಕ್ಷಣೆ ಮಾಡಿದ ಸರ್ಕಾರಿ ಬಸ್ ಚಾಲಕ

    By adminJanuary 31, 2023No Comments2 Mins Read
    bus chalaka

    ಬೆಂಗಳೂರು: ಮಾನವೀಯತೆಯ ಮೌಲ್ಯವನ್ನು ಎತ್ತಿಹಿಡಿದ ಆಪತ್ಪಾಂಧವ – ನಮ್ಮ ಸಂಸ್ಥೆಯ ಹೆಮ್ಮೆ, ಗೌರವದ ಪ್ರತೀಕ ನಮ್ಮ ಚಾಲಕರಾದ ಶ್ರೀ ಮಂಜುನಾಥ್ ಬಿಲ್ಲೆ.

    ದಿನಾಂಕ 29.01.2023 ರಂದು ತುಮಕೂರು ವಿಭಾಗದ ಶಿರಾ ಘಟಕದ ಚಾಲಕರಾದ ಶ್ರೀ ಮಂಜುನಾಥ್ ಬಿಲ್ಲೆ ಸಂಖ್ಯೆ 697 ರವರು ತುಮಕೂರು ವಿಭಾಗದಮಾರ್ಗದಲ್ಲಿ ಬಸ್ಸು ಚಾಲನೆ ಮಾಡುತ್ತಿರುವ ಸಮಯದಲ್ಲಿ ಸಮೀಪದ ಹಂದಿ ಕುಂಟೆ ಅಗ್ರಹಾರ ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಹೆಣ್ಣು ಮಕ್ಕಳನ್ನು , ತಮ್ಮ ಪ್ರಾಣಪಾಯವನ್ನು ಸಹ ಲೆಕ್ಕಿಸದೆ ರಕ್ಷಿಸಿ ಶೌರ್ಯ ಕಾರ್ಯವನ್ನು ಮೆರೆದ ಚಾಲಕನ ಮಾನವೀಯ ಕಾರ್ಯವನ್ನು ಮೆಚ್ಚಿ ಇಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ
    ಶ್ರೀ ವಿ ಅನ್ಬುಕುಮಾರ್ ಭಾಆಸೇ, ರವರು, ಸದರಿ ಚಾಲಕರನ್ನು ಇಂದು ಕೆ ಎಸ್ ಆರ್ ಟಿ ಸಿ ಕೇಂದ್ರ ಕಛೇರಿಯಲ್ಲಿ ಅವರ ಕುಟುಂಬದವರ ಸಮ್ಮಖದಲ್ಲಿ ಸನ್ಮಾನಿಸಿ ರೂ. 10,000 ನಗದು ಪುರಸ್ಕಾರ ಮತ್ತು ಅಭಿನಂದನಾ ಪತ್ರವನ್ನು ನೀಡಿ ಗೌರವಿಸಿದರು.


    Provided by
    Provided by

    ಈ ಸಂದರ್ಭದಲ್ಲಿ ಮಂಜುನಾಥ್ ರವರು ನಡೆದ ಘಟನೆ ಬಗ್ಗೆ ವಿವರಿಸಿದರು. ನಂತರ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕರು , ಇನ್ನೂ ಜಗತ್ತಿನಲ್ಲಿ ಮಾನವೀಯ ಮೌಲ್ಯಗಳು ಉಳಿದಿವೆ ಎಂಬುದಕ್ಕೆ ನಮ್ಮ ಚಾಲಕ ಮಂಜುನಾಥರವರು ಜೀವಂತ ಉದಾಹರಣೆಯಾಗಿದ್ದಾರೆ.

    ಈಜು ಬರುವ ಎಷ್ಟೋ ಜನ ದಿಢೀರನೆ ನೀರಿನಲ್ಲಿ ಧುಮುಕಿ, ಇತರರ ಪ್ರಾಣ ಉಳಿಸುವ ಕಾರ್ಯ ಮಾಡಲು ಹಲವು ಬಾರಿ ಯೋಚಿಸುತ್ತಾರೆ / ಹಿಂಜರಿಯುತ್ತಾರೆ ಆದರೆ ಮಂಜುನಾಥ್ ರವರು, ಆ ಎರಡು ಹೆಣ್ಣುಮಕ್ಕಳ ತಾಯಿ ಕೆರೆಯಿಂದ ರಸ್ತೆವರೆಗೆ ಓಡುತ್ತಾ, ಯಾರು ಜನರೇ ಕಾಣದ ಆ ಸ್ಥಳದಲ್ಲಿ, ಹತಾಶರಾಗಿ ಅಳುತ್ತಾ ಬಂದು ರಸ್ತೆಯಲ್ಲಿ ಹೋಗುತ್ತಿದ್ದ ನಮ್ಮ ಬಸ್ಸನ್ನು ಕಂಡೊಡನೆ ತಡೆದು ನಿಲ್ಲಿಸಿ, ಮಕ್ಕಳ ಪ್ರಾಣ ಉಳಿಸಲು ಕೋರಿದಾಗ ಆ ಬಸ್ಸಿನಲ್ಲಿ 40 ಜನ ಪ್ರಯಾಣಿಕರಿದ್ದರು, ಆದರೆ ಯಾರೊಬ್ಬರು ಮಂಜುನಾಥ್ ಮಾಡಿದ ಕಾರ್ಯ ಮಾಡಲು ಮುಂದೆ ಬರಲಿಲ್ಲ, ಆದರೆ ನಮ್ಮ ಚಾಲಕ ಒಂದು ಕ್ಷಣವೂ ಯೋಚಿಸದೆ ತಕ್ಷಣವೇ ಬಸ್ಸನ್ನು ನಿಲ್ಲಿಸಿ, ಕೆರೆಗೆ ಹಾರಿ ಆ ಎರಡು ಹೆಣ್ಣು ಮಕ್ಕಳ ಜೀವವನ್ನು ಉಳಿಸಿದ್ದಾರೆ. ಜೀವಕ್ಕೆ ಬೆಲೆ ಕಟ್ಟುವುದಕ್ಕೆ ಯಾವುದರಿಂದಲೂ ಸಾಧ್ಯವಿಲ್ಲ. ಆ ಎರಡು ಹೆಣ್ಣುಮಕ್ಕಳ ತಾಯಿಗೆ ಮಕ್ಕಳ ಜೀವದ ಬೆಲೆ ಆ‌‌ ಪರಿಸ್ಥಿತಿಯಲ್ಲಿ ತಿಳಿದಿರುತ್ತದೆ. ನಿಗಮವು ನೀಡಿರುವ ನಗದು ಪುರಸ್ಕಾರ ಮಂಜುನಾಥ್ ರವರ ಅನನ್ಯ ಮಾನವೀಯ ಕಾರ್ಯಕ್ಕೆ ಅವರನ್ನು ಗೌರವಿಸಿ ಪ್ರೋತ್ಸಾಹಿಸುವ ಕೆಲಸ ನಮ್ಮ ಕರ್ತವ್ಯವಾಗಿದೆಯೆಂದು ನಾವು ಭಾವಿಸಿ, ಇಂದು ಅವರ ಸಕುಟುಂಬ ಪರಿವಾರವನ್ನು ಕೇಂದ್ರ ಕಛೇರಿಗೆ ಆಹ್ವಾನಿಸಿ, ಅಭಿನಂದಿಸಿದ್ದೇವೆ.

    ಇವರ ಈ ಮಾದರಿ ಕಾರ್ಯ ಇತರರಿಗೆ ಪ್ರೇರಕ ಶಕ್ತಿಯಾಗಲಿ , ಮಂಜುನಾಥ್ ಅವರಿಗೆ ಮತ್ತು ಅವರ ಕುಟುಂಬದವರಿಗೆ ಆ ಭಗವಂತ ಒಳ್ಳೆಯದನ್ನು ಮಾಡಲಿ ಎಂದು ಹಾರೈಸಿದರು.

    ಈ ಅಭಿನಂದನಾ ಕಾರ್ಯಕ್ರಮದಲ್ಲಿ ಶ್ರೀ.ಪ್ರಶಾಂತ್ ಕುಮಾರ್ ಮಿಶ್ರ ಭಾಆಸೇ, ನಿರ್ದೇಶಕರು (ಸಿಬ್ಬಂದಿ & ಜಾಗೃತ), ಇಲಾಖಾ ಮುಖ್ಯಸ್ಥರುಗಳು, ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ, ತುಮಕೂರು ವಿಭಾಗ, ಘಟಕ ವ್ಯವಸ್ಥಾಪಕ, ಶಿರಾ ಘಟಕ ರವರುಗಳು ಭಾಗವಹಿಸಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.