nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ

    September 20, 2026

    ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ

    September 20, 2026

    ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್

    September 20, 2026
    Facebook Twitter Instagram
    ಟ್ರೆಂಡಿಂಗ್
    • ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ
    • ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ
    • ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್
    • ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.
    • ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!
    • ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
    • ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ
    • ಸೆ.30ರೊಳಗೆ ಔರಾದ್‌ ಬರಪೀಡಿತ ತಾಲೂಕು ಘೋಷಣೆ: ಡಾ.ಭೀಮಸೇನರಾವ ಶಿಂಧೆ ವಿಶ್ವಾಸ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆರೆಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ
    ಕೊರಟಗೆರೆ May 19, 2022

    ಕೆರೆಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

    By adminMay 19, 2022No Comments1 Min Read
    koratagere kere

    ಕೊರಟಗೆರೆ: ತಾಲ್ಲೂಕಿನ ಕಸಬಾ ಹೋಬಳಿಯ ಹಂಚಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೇಶ್ವರದ ಕೆರೆಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ.

    ಮಹಿಳೆಯ ದೇಹವು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ತೇಲಿ ಬಂದಿರುವುದನ್ನು ಕಂಡು ಸ್ಥಳೀಯರು ಕೊರಟಗೆರೆ ಪೊಲೀಸ್ ಠಾಣೆಗೆ ಸುದ್ದಿ ಮುಟ್ಟಿಸಿದ್ದಾರೆ.

    ತಕ್ಷಣ ಕೊರಟಗೆರೆಯ ಪೊಲೀಸ್ ಠಾಣಾ ಸಬ್ ಇನ್ಸ್ ಪೆಕ್ಟರ್ ನಾಗರಾಜು ,ಎ ಎಸ್ ಐ ಗೋವಿಂದ ನಾಯ್ಕ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಸಹಾಯದಿಂದ ಮಹಿಳೆಯ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ..

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!

    September 20, 2026

    ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

    September 20, 2026

    ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ

    September 19, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ

    September 20, 2026

    ಬೀದರ್: ತಾಲ್ಲೂಕಿನ ಜನವಾಡಾ ಬಳಿ ಇರುವ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆಯ (ಎನ್‌ಎಸ್‌ಎಸ್‌ಕೆ) ಬಡ್ಡಿ ಮನ್ನಾ…

    ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ

    September 20, 2026

    ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್

    September 20, 2026

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.