nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ

    May 19, 2025

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.

    May 19, 2025
    Facebook Twitter Instagram
    ಟ್ರೆಂಡಿಂಗ್
    • ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ
    • ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು
    • ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.
    • ನರೇಗಾ ಯೋಜನೆ: ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
    • ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ
    • ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ
    • ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಜಾಬ್ -ಕೇಸರಿ ಶಾಲು ವಿವಾದ ಸರಿಯಲ್ಲ: ಕಾನೂನು ಸುವ್ಯವಸ್ಥೆ ಕಾಪಾಡಬೇಕು | ತಿಪ್ಪೇರುದ್ರ ಸ್ವಾಮೀಜಿ
    ತುಮಕೂರು February 13, 2022

    ಹಿಜಾಬ್ -ಕೇಸರಿ ಶಾಲು ವಿವಾದ ಸರಿಯಲ್ಲ: ಕಾನೂನು ಸುವ್ಯವಸ್ಥೆ ಕಾಪಾಡಬೇಕು | ತಿಪ್ಪೇರುದ್ರ ಸ್ವಾಮೀಜಿ

    By adminFebruary 13, 2022No Comments2 Mins Read
    tipperudhra swamiji

    ತುಮಕೂರು: ಹಿಂದೂ ಮುಸ್ಲಿಂರ ನಡುವಿನ ಬಾಂಧವ್ಯ ಸೋದರತೆ, ಭಾವೈಕ್ಯತೆ ಸಾರುವ ಪರಂಪರೆಯನ್ನು ಇಂದು ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದಿಂದ ಶಾಂತಿ ಕದಡುವಂತಾಗುತ್ತಿದೆ, ಬದಲಿಗೆ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಬಿ.ಕಲ್ಕೆರೆ ಅಲ್ಲಮ ಪ್ರಭು ಪೀಠಾಧ್ಯಕ್ಷರಾದ ತಿಪ್ಪೇರುದ್ರ ಸ್ವಾಮೀಜಿ ಅಭಿವ್ಯಕ್ತಪಡಿಸಿದರು.

    ನಗರದ ಖಾಸಗಿ ಹೋಟೆಲ್ನಲ್ಲಿ ಶನಿವಾರ ನಡೆದ ಹಿಜಾಬ್ ಹಾಗೂ ಕೇಸರಿ ಶಾಲು, ಶಾಲಾ ಕಾಲೇಜು ತೆರೆಯುವ ಕುರಿತಾದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,  ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದೆಲ್ಲೆಡೆ ಉದ್ವಿಗ್ನ ವಾತಾವರಣ ತಾರಕಕ್ಕೇರಿರುತ್ತಿದೆ. ಪರಿಣಾಮ ಹಿಂದೂ ಮುಸ್ಲಿಂ  ನಡುವೆ ಸೋದರ ಸಮಾನತೆ ಭಾವನೆಗೆ ಧಕ್ಕೆಯುಂಟಾಗುತ್ತಿದೆ. ಅಲ್ಲದೆ ಬಂಗಾರದಂತಹ ಭವಿಷ್ಯ ಕಟ್ಟಿಕೊಳ್ಳುವ ಮಕ್ಕಳ ಬದುಕಲ್ಲಿ ಹಿಜಾಬ್ , ಸಮವಸ್ತ್ರದ ಕಿಡಿ ಬರೆ ಎಳೆದಂತಾಗುತ್ತಿದೆ. ವಿಚಾರದಲ್ಲಿ ಈ  ಸ್ವಾರ್ಥ ರಾಜಕೀಯ ನಾಯಕರ ಹಸ್ತಕ್ಷೇಪವಿದೆ ಎಂದು ಆರೋಪಿಸಿದರು.


    Provided by

    ಈಗಾಗಲೇ ಕೊರೊನಾ ಎಂಬ ಮಹಾಮಾರಿ ಅಟ್ಟಹಾಸದಿಂದ ನಲುಗಿದ್ದ ಮಕ್ಕಳು ಶಾಲೆ ಕಾಲೇಜುಗಳಿಂದ ದೂರ ಉಳಿಯಬೇಕಾಯಿತು. ಪೋಷಕರು ಪ್ರತಿದಿನ ಗೊಂದಲಕ್ಕೀಡಾಗುವ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇಂದು ಹಿಜಾಬ್ ಹಾಗೂ ಸಮವಸ್ತ್ರ ಧರಿಸುವ ಕುರಿತಾದ  ವಿಚಾರದಲ್ಲಿ ಹಿಂದೂ ಮುಸ್ಲಿಂ ಧರ್ಮಗಳ ಸಾಂಪ್ರಾದಾಯಿಕ ಆಚಾರ ವಿಚಾರಗಳು, ಶಾಲಾ ಮಕ್ಕಳಲ್ಲಿ ಕೋಮುಗಲಭೆಯಂತಹ ಅಹಿತಕರ ಘಟನೆಗಳು ಕಲಿಕೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಮಂಡ್ಯದಲ್ಲಿ ಜೈ ಶ್ರೀರಾಮ್ ಹಾಗೂ ಅಲ್ಲಾ ಹು ಅಕ್ಬರ್ ಎಂಬ ಘೋಷಣೆ ಪ್ರತಿ ಘೋಷಣೆಗಳ ಕಾವು ಇನ್ನಷ್ಟು ಅಶಾಂತಿ ಉಲ್ಬಣಗೊಳ್ಳುವಂತೆ ಮಾಡಿತು. ಇದು ಅಷ್ಟು ಆರೋಗ್ಯಕರವಲ್ಲ,  ಧರ್ಮಗಳ ಹಾಗೂ ಜನರ ನಡುವೆ ಶಾಂತಿ ಸೌಹಾರ್ಧತೆಯನ್ನು ಕದಡುತ್ತದೆ ಎಂದರು.

    ಬುದ್ಧ ಬಸವ, ಅಂಬೇಡ್ಕರ್ , ಷರೀಪರು ಸಮಾನತೆಯನ್ನು ಸಾರಿದ ಮಹನೀಯರು ಅಂತಹವರ ತತ್ವಾದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು,  ಸರ್ವರು ಸಮಾನರಂತೆ ಸಮವಸ್ತ್ರ ಧರಿಸಬೇಕು,  ಪರೀಕ್ಷಾ ಹಿತಾದೃಷ್ಟಿಯಿಂದ  ಶಾಲೆಗಳಿಗೆ ಶಾಂತಿ, ಸೌಹಾರ್ದತೆಯ ಭಾವನೆಯಿಂದ ಬರುವಂತಾಗಬೇಕಿದೆ ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಲಿಂಗಾಯುತ ಧರ್ಮ ಹಿತಾರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಪ್ರಶಾಂತ್, ರೈತ ಮುಖಂಡ ಪಂಚಾರಕ್ಷರಯ್ಯ, ಹೊನಸಿಗೆರೆ ಶಿವಕುಮಾರ ಸ್ವಾಮಿ ಇದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.

    May 19, 2025

    ನರೇಗಾ ಯೋಜನೆ: ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 19, 2025

    ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    May 18, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ

    May 19, 2025

    ಬೀದರ್: ಜಿಲ್ಲೆಯ ಸಂತಪೂರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಕೌಟಾ–ಬಿ ಗ್ರಾಮದ ಮುಖಾಂತರ ವಾಹನಗಳು ಅತೀ ವೇಗವಾಗಿ ಚಲಿಸುತ್ತಿರುವದನ್ನು ಗಮನಿಸಿದ…

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.

    May 19, 2025

    ನರೇಗಾ ಯೋಜನೆ: ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.