nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಣೇಶನ ಹಬ್ಬ, ಬಕ್ರೀದ್ ಸೌಹಾರ್ದತೆಯಿಂದ ಆಚರಿಸಿ: ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    August 13, 2025

    ಸರಗೂರು: ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ!

    August 13, 2025

    ಸಿಎಂ ಸಿದ್ದರಾಮಯ್ಯ ಮಾದಿಗರ ವಿರೋಧಿ:  ಸುಧಾಕರ ಕೋಟೆ ಕಿಡಿ

    August 13, 2025
    Facebook Twitter Instagram
    ಟ್ರೆಂಡಿಂಗ್
    • ಗಣೇಶನ ಹಬ್ಬ, ಬಕ್ರೀದ್ ಸೌಹಾರ್ದತೆಯಿಂದ ಆಚರಿಸಿ: ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ಸರಗೂರು: ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ!
    • ಸಿಎಂ ಸಿದ್ದರಾಮಯ್ಯ ಮಾದಿಗರ ವಿರೋಧಿ:  ಸುಧಾಕರ ಕೋಟೆ ಕಿಡಿ
    • ಓದಿನಿಂದ ಜೀವನ ಪರಿವರ್ತನೆ ಆಗುತ್ತದೆ: ಮಹದೇವಸ್ವಾಮಿ
    • ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಚಿವರಾಗಿ ಮುಂದುವರಿಸಲು ಪಾಳೇಗಾರ್ ಲೋಕೇಶ್ ಒತ್ತಾಯ
    • ಬೆಳಕಿನ ವೇಗದ ಬಗ್ಗೆ ಒಂದು ಸಣ್ಣ ಆತ್ಮಾವಲೋಕನ
    • ಕೆ.ಎನ್.ರಾಜಣ್ಣ ವಜಾ ಖಂಡಿಸಿ: ತುಮಕೂರಿನಲ್ಲಿ ಭಾರೀ ಪ್ರತಿಭಟನೆ
    • ಗ್ರಾ.ಪಂ. ವ್ಯಾಪ್ತಿಯಲ್ಲಿ ಅಭಿವೃದ್ಧಿ ಸಹಿಸದೇ ಸುಖಾಸುಮ್ಮನೆ ಅಪಪ್ರಚಾರ: ಗ್ರಾ.ಪಂ. ಅಧ್ಯಕ್ಷೆ ಅನಿತಾಲಕ್ಷ್ಮಿ ನಾಗರಾಜು ಬೇಸರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆಟ್ಟು ಹೋದ ಶುದ್ಧ ನೀರಿನ ಘಟಕ: ನೀರಿಲ್ಲದೇ ಸಾರ್ವಜನಿಕರ ಪರದಾಟ
    ಪಾವಗಡ January 22, 2022

    ಕೆಟ್ಟು ಹೋದ ಶುದ್ಧ ನೀರಿನ ಘಟಕ: ನೀರಿಲ್ಲದೇ ಸಾರ್ವಜನಿಕರ ಪರದಾಟ

    By adminJanuary 22, 2022No Comments2 Mins Read
    pavana

    ಪಾವಗಡ: ತಾಲ್ಲೂಕು ಕಚೇರಿ ಆವರಣದಲ್ಲಿರುವ ಪಾವನ ಗಂಗಾ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ನಿಂತಿದ್ದು ಪರಿಣಾಮವಾಗಿ ತಾಲ್ಲೂಕು ಕಚೇರಿಗಳಿಗೆ ಕೆಲಸದ ನಿಮಿತ್ತ ಆಗಮಿಸುವ ಜನರಿಗೆ ಕನಿಷ್ಠ ಪಕ್ಷ ಕುಡಿಯುವ ನೀರಿಲ್ಲದೆ ಪರದಾಡುವ ಸ್ಥಿತಿ ಉಂಟಾಗಿದೆ. ಈ ಕೂಡಲೇ ಪಾವನ ಗಂಗಾ ನೀರಿನ ಘಟಕ ದುರಸ್ತಿಗೊಳಿಸುವಂತೆ ಪಾವಗಡ ಗ್ರೇಡ್ 2 ತಹಸೀಲ್ದಾರ್ ರವರಿಗೆ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್  ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಮುಖಂಡ ಕನ್ನಮೇಡಿ ಕೃಷ್ಣಮೂರ್ತಿ, ಪ್ರತಿಷ್ಠಿತ ಇನ್ಫೋಸಿಸ್ ಫೌಂಡೇಶನ್ ಪಟ್ಟಣದ ಹಲವು ಕಡೆಗಳಲ್ಲಿ ಪಾವನ ಗಂಗಾ ಹೆಸರಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸಿರುವುದು ಸ್ವಾಗತರ್ಹ. ಆದರೆ ಲಕ್ಷಾಂತರ ರೂ.ಗಳು ವ್ಯಹಿಸಿ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಿ, ಕೆಲವು ತಿಂಗಳುಗಳು ಮಾತ್ರ ಇದು ಕಾರ್ಯ ನಿರ್ವಹಿಸಿವೆ. ನೀರಿನ ಘಟಕ ಕೆಟ್ಟು ನಿಂತು ಬಹಳ ದಿನಗಳು ಕಳೆದರೂ, ಇದರ ಸಂಪೂರ್ಣ ಉಸ್ತುವಾರಿ ವಹಿಸಿರುವ ಪಾವಗಡ ಖಾಸಗಿ ಸಂಸ್ಥೆಯಾಗಲಿ, ಸಂಬಂಧ ಪಟ್ಟ ಇಲಾಖೆಯಾಗಲಿ, ನೀರಿನ ಘಟಕವನ್ನು ಸರಿಪಡಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದರು.


    Provided by
    Provided by

    ಕಡಮಲಕುಂಟೆ ಹನುಮಂತರಾಯಪ್ಪ  ಮಾತನಾಡಿ, ಪ್ರತಿನಿತ್ಯ ಸಾವಿರಾರು ನಾಗರಿಕರು, ವೃದ್ಧರು, ಮಹಿಳೆಯರು, ಮಕ್ಕಳು ಸರ್ಕಾರಿ ಕಚೇರಿ ಕೆಲಸ ನಿಮಿತ್ತ ಆಗಮಿಸುತ್ತಿದ್ದು ಶುದ್ಧ ಕುಡಿಯುವ ನೀರಿಲ್ಲದೆ ಪರಿತಪಿಸುತ್ತಿದ್ದಾರೆ. ಪಾವಗಡ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಕೂಡ ಪಾವನ ಗಂಗಾ ಕುಡಿಯುವ ನೀರಿನ ಘಟಕ ಕೆಟ್ಟು ನಿಂತು ವಿದ್ಯಾರ್ಥಿಗಳು ಮನೆಗಳಿಂದ ನೀರು ತರುವ ಸ್ಥಿತಿ ಬಂದೊದಗಿದೆ. ಆದ್ದರಿಂದ ಈ ಕೂಡಲೇ ಸಂಬಂಧ ಪಟ್ಟ ಘಟಕದ ಉಸ್ತುವಾರಿ ವಹಿಸಿರುವವರು ಅಥವಾ ಸಂಬಂಧ ಪಟ್ಟ ಇಲಾಖೆ ಈ ಕೂಡಲೇ ಸರಿಪಡಿಸಿ ನಾಗರಿಕರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿದರು.

    ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಯುವ ಮುಖಂಡ ಅನಿಲ್, ನಾಗರಾಜ,  ದಲಿತ ಮುಖಂಡರುಗಳಾದ ಕನ್ನ ಮೇಡಿ ಕೃಷ್ಣ ಮೂರ್ತಿ, ಮಂಜುನಾಥ್, ರಮೇಶ್, ಹನುಮಂತರಾಯಪ್ಪ ಹಾಗೂ ಹೆಲ್ಪ್ ಸೊಸೈಟಿ ಪದಾಧಿಕಾರಿಗಳು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ ಪಿ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಚಿವರಾಗಿ ಮುಂದುವರಿಸಲು ಪಾಳೇಗಾರ್ ಲೋಕೇಶ್ ಒತ್ತಾಯ

    August 13, 2025

    ಜೆಡಿಎಸ್ ವತಿಯಿಂದ ಸದಸ್ಯತ್ವ ನೋಂದಣಿ ಅಭಿಯಾನ

    August 9, 2025

    ಕನ್ನಮೇಡಿ ಆರ್ಯವೈಶ್ಯ ಸಂಘ: ಸನ್ಮಾನ ಕಾರ್ಯಕ್ರಮ

    August 7, 2025
    Our Picks

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025

    ಟ್ರಂಪ್ ಗೆ ತಿರುಗೇಟು ನೀಡಿದ ಪ್ರಧಾನಿ ಮೋದಿ

    August 7, 2025

    ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ: ಓರ್ವ ಅಪ್ರಾಪ್ತನ ಸಹಿತ ಮೂವರ ಬಂಧನ

    August 7, 2025

    ಖ್ಯಾತ ಹಾಸ್ಯ ನಟ ಮದನ್ ಬಾಬ್ ನಿಧನ

    August 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಗಣೇಶನ ಹಬ್ಬ, ಬಕ್ರೀದ್ ಸೌಹಾರ್ದತೆಯಿಂದ ಆಚರಿಸಿ: ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    August 13, 2025

    ಸರಗೂರು: ಗಣೇಶ ಹಾಗೂ ಬಕ್ರೀದ್ ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಿಸಬೇಕು. ದೇವರ ಹೆಸರಿನಲ್ಲಿ ಪೈಪೋಟಿ, ನಿಯಮಬಾಹಿರ ಧ್ವನಿ ವರ್ಧಕ ಅಳವಡಿಕೆ, ಇಸ್ಪೀಟ್,…

    ಸರಗೂರು: ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ!

    August 13, 2025

    ಸಿಎಂ ಸಿದ್ದರಾಮಯ್ಯ ಮಾದಿಗರ ವಿರೋಧಿ:  ಸುಧಾಕರ ಕೋಟೆ ಕಿಡಿ

    August 13, 2025

    ಓದಿನಿಂದ ಜೀವನ ಪರಿವರ್ತನೆ ಆಗುತ್ತದೆ: ಮಹದೇವಸ್ವಾಮಿ

    August 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.