nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಕಾಡುಗೊಲ್ಲ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    June 16, 2026

    ಕೊರಟಗೆರೆ ಪಟ್ಟಣಕ್ಕೆ ದಿಢೀರ್ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ

    June 16, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ

    June 16, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಕಾಡುಗೊಲ್ಲ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಕೊರಟಗೆರೆ ಪಟ್ಟಣಕ್ಕೆ ದಿಢೀರ್ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ
    • ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ
    • ಜೂ.19: ಪಾವಗಡದಲ್ಲಿ ಜ್ಞಾನ ಬೋಧಿನಿ ಶಾಲೆಯ SPL ಚುನಾವಣೆ
    • ವೈ.ಎನ್.ಹೊಸಕೋಟೆ: ಲಕ್ಷ್ಮೀನಾರಾಯಣ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಿಜಿಟಲ್ ಎಕ್ಸ್–ರೇ ಘಟಕ ಆರಂಭ
    • ಸೋಮನ ಬ್ಯಾಂಕ್ ಖಾತೆ ಹ್ಯಾಕ್ ಆಗೋಯ್ತ್..| ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 4)
    • ಸಿರಾ: ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಣ್ಣೆ ಪಾರ್ಟಿ ವೇಳೆ ಕಿರಿಕ್: ವ್ಯಕ್ತಿಯನ್ನು ಚಾಕುವಿನಿಂದ ಇರಿದು ಬರ್ಬರ ಹತ್ಯೆ
    ರಾಜ್ಯ ಸುದ್ದಿ October 1, 2024

    ಎಣ್ಣೆ ಪಾರ್ಟಿ ವೇಳೆ ಕಿರಿಕ್: ವ್ಯಕ್ತಿಯನ್ನು ಚಾಕುವಿನಿಂದ ಇರಿದು ಬರ್ಬರ ಹತ್ಯೆ

    By adminOctober 1, 2024No Comments1 Min Read
    arrest

    Provided by
    Provided by

    ಬೆಂಗಳೂರು: ಎಣ್ಣೆ ಪಾರ್ಟಿ ವೇಳೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಉಲ್ಲಾಳದ ಸೊನ್ನೇನಹಳ್ಳಿ ಬಳಿ ನಡೆದಿದೆ.
    ಹೈನುಗಾರಿಕೆ ಮಾಡುತ್ತಿದ್ದ ಮೂರ್ತಿ(52) ಕೊಲೆಯಾದ ವ್ಯಕ್ತಿ. ಫೈನಾನ್ಸ್ ವ್ಯವಹಾರ ಮಾಡುತ್ತಿದ್ದ ಕೀರ್ತಿ(26) ಹತ್ಯೆ ಆರೋಪಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ.

    ಸೊನ್ನೇನಹಳ್ಳಿಯ ಕನಕಭವನ ಸಮೀಪ ಮೃತ ಮೂರ್ತಿ ಅವರ ಸೋದರ ಶ್ರೀನಿವಾಸ್ ಅವರ ಮನೆಯಿದೆ. ಪಿತೃಪಕ್ಷ ನಿಮಿತ್ತ ಸಹೋದರನ ಮನೆಗೆ ಮೂರ್ತಿ ಹೋಗಿದ್ದರು..ಸಹೋದರನ ಮನೆ ಪಕ್ಕದಲ್ಲಿಯೇ ಪಾಳು ಬಿದ್ದ ಮನೆ ಹಾಗೂ ಖಾಲಿ ಜಾಗವಿದ್ದು ಅಲ್ಲಿ ಟೈಮ್ ಪಾಸ್ ‍ಗಾಗಿ ಆಗಾಗ್ಗೆ ಸೇರಿಕೊಂಡು ಎಣ್ಣೆ ಪಾರ್ಟಿ ಸೇರಿದಂತೆ ಮೋಜು–ಮಸ್ತಿ ಮಾಡಲಾಗುತ್ತಿತ್ತು. ಇದರಲ್ಲಿ ಸ್ಥಳೀಯ ಕೆಲವರು ಕೂಡ ಸೇರಿಕೊಳ್ಳುತ್ತಿದ್ದರು.

    ನಿನ್ನೆ ಮೂರ್ತಿ ಅವರು ಸಹೋದರನ ಮನೆಗೆ ಹೋಗಿದ್ದಾಗ ರಾತ್ರಿ 12 ಗಂಟೆ ಸಂದರ್ಭದಲ್ಲಿ ಸುಮಾರು 10ಕ್ಕೂ ಹೆಚ್ಚು ಮಂದಿ ಸ್ಥಳೀಯರೊಂದಿಗೆ ಈ ಸ್ಥಳದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದು, ಈ ವೇಳೆ ನನ್ನ ಲೋಟದಲ್ಲಿದ್ದ ಎಣ್ಣೆ ಚೆಲ್ಲಿದೆ ಎಂದು ಮೂರ್ತಿ ಮತ್ತು ಕೀರ್ತಿ ನಡುವೆ ಗಲಾಟೆಯಾಗಿದೆ. ಇದು ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿದಾಗ ಕೀರ್ತಿ ಚಾಕುವಿನಿಂದ ಮೂರ್ತಿ ಹೊಟ್ಟೆಗೆ ಇರಿದಿದ್ದಾನೆ. ಕುಸಿದು ಬಿದ್ದ ಮೂರ್ತಿಯನ್ನು ಅಲ್ಲಿದ್ದವರೇ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಗಂಭೀರಗಾಯವಾಗಿದ್ದು, ಬೇರೊಂದು ಆಸ್ಪತ್ರೆಗೆ ಕರೆದೊಯ್ಯಲು ತಿಳಿಸಿದ್ದಾರೆ. ಆದರೆ ಅಲ್ಲಿಗೆ ಹೋಗುವಷ್ಟರಲ್ಲಿಯೇ ಮೂರ್ತಿ ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಜ್ಞಾನಭಾರತಿ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಕಾಡುಗೊಲ್ಲ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    June 16, 2026

    ಪಾವಗಡ: ಪಾವಗಡ ತಾಲ್ಲೂಕು ಕಾಡುಗೊಲ್ಲ ಯುವ ಸೇನೆಯ ವತಿಯಿಂದ ಜುಲೈ ತಿಂಗಳಲ್ಲಿ ಮೂರನೇ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ.…

    ಕೊರಟಗೆರೆ ಪಟ್ಟಣಕ್ಕೆ ದಿಢೀರ್ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ

    June 16, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ

    June 16, 2026

    ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ

    June 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.